ಕನ್ನಡಕ್ಕೆ ಡಬ್‌ ಮಾಡಲ್ಲ: ರಜನಿ


Team Udayavani, Jan 14, 2019, 6:17 AM IST

petta.jpg

ಎಲ್ಲರಿಗೂ ಒಂದು ಕುತೂಹಲವಿತ್ತು. ರಜನೀಕಾಂತ್‌ “ಪೇಟಾ’ ಚಿತ್ರಕ್ಕೆ ಡಬ್ಬಿಂಗ್‌ ಮಾಡ್ತಾರಾ ಎಂಬುದೇ ಆ ಕುತೂಹಲದ ಪ್ರಶ್ನೆ. ಅದಕ್ಕೆ ಉತ್ತರ, ಯಾವುದೇ ಕಾರಣಕ್ಕೂ ಕನ್ನಡದಲ್ಲಿ ಡಬ್ಬಿಂಗ್‌ ಮಾಡುವುದಿಲ್ಲ ಎಂದು ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ. ಹೌದು, ಇತ್ತೀಚೆಗೆ ಖಾಸಗಿ ವಾಹಿನಿಯಲ್ಲಿ ಸ್ವತಃ ರಜನೀಕಾಂತ್‌ ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ, ಕನ್ನಡದಲ್ಲಿ ವಿತರಣೆ ಹಕ್ಕು ಪಡೆದಿದ್ದ ವಿತರಕ ಜಾಕ್‌ ಮಂಜು ಅವರು, ರಜನೀಕಾಂತ್‌ ಅವರು ಕನ್ನಡ ಡಬ್‌ ಮಾಡಿದರೆ ಮಾತ್ರ ವಿತರಣೆ ಮಾಡುವುದಾಗಿ ಹೇಳಿದ್ದರು. ರಜನೀಕಾಂತ್‌ ಅವರ ಧ್ವನಿ ಇದ್ದರೆ, ಹೆಚ್ಚು ತಲುಪುತ್ತದೆ ಎಂಬ ಕಾರಣಕ್ಕೆ ಜಾಕ್‌ಮಂಜು ಹಾಗೆ ಹೇಳಿದ್ದರು. ಆದರೆ, ಚಿತ್ರ ಕಳೆದ ಶುಕ್ರವಾರ ತೆರೆಕಂಡಿದೆ. ಅದು ರಜನಿಕಾಂತ್‌ ತಮಿಳು ಭಾಷೆಯಲ್ಲೇ ಇದೆ.

ಅಷ್ಟಕ್ಕೂ ರಜನಿಕಾಂತ್‌ ಅವರು ಕನ್ನಡ ಡಬ್‌ ಮಾಡುತ್ತಾರೋ, ಇಲ್ಲವೋ ಎಂಬ ಸಾಕಷ್ಟು ಚರ್ಚೆ ಕೂಡ ನಡೆದಿತ್ತು. ಆದರೆ, ರಜನೀಕಾಂತ್‌, ಕನ್ನಡಕ್ಕೆ ಡಬ್‌ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಎಲ್ಲಾ ಅಂತೆ, ಕಂತೆಗಳಿಗೆ ತೆರೆ ಎಳೆದಿದ್ದಾರೆ. ಅಂದಹಾಗೆ, “ಪೇಟಾ’ ಚಿತ್ರಕ್ಕೆ ಎಲ್ಲೆಡೆಯಂದ ಮೆಚ್ಚುಗೆ ಸಿಗುತ್ತಿದೆ ಎಂದು ಹೇಳುವ ವಿತರಕ ಜಾಕ್‌ಮಂಜು, “ಎರಡನೇ ದಿನ ತುಂಬಾ ಡಲ್‌ ಆಗಿತ್ತು.

ಇನ್ನೇನು ಸಿನಿಮಾ ಅಷ್ಟಕ್ಕಷ್ಟೇ ಎಂದು ಭಾವಿಸಿದ ಬೆನ್ನಲ್ಲೇ, ಚಿತ್ರಕ್ಕೆ ಒಳ್ಳೆಯ ಮೆಚ್ಚುಗೆ ಸಿಕ್ಕಿತು. ಅವರ ಹಿಂದಿನ ಚಿತ್ರಗಳಂತೆ ಇದಕ್ಕೂ ಹಾಗೆಯೇ ಪ್ರತಿಕ್ರಿಯೆ ಸಿಗುತ್ತಾ ಎಂಬ ಪ್ರಶ್ನೆ ಇತ್ತು. ಆದರೆ, ಜನರು ಅವರ ಶೈಲಿಯ ಚಿತ್ರ ಎಂಬುದನ್ನು ಒಪ್ಪಿ ಅಪ್ಪಿದ್ದಾರೆ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣ ರಜನೀಕಾಂತ್‌ ಅವರ ಶೈಲಿಯ ಪಾತ್ರ ಇದೆ. ಅದೇ ಚಿತ್ರದ ಹೈಲೈಟ್‌ ಎಂದು ವಿವರ ಕೊಡುವ ಜಾಕ್‌ಮಂಜು, ಊರ್ವಶಿ ಚಿತ್ರಮಂದಿರದಲ್ಲಿ ಎರಡು ಪ್ರದರ್ಶನ ಬದಲು ನಾಲ್ಕು ಪ್ರದರ್ಶನಕ್ಕೆ ಏರಿಸಲಾಗಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.