ದಾಖಲೆ ಮತ್ತು ಮದುವೆ


Team Udayavani, Nov 22, 2017, 10:53 AM IST

santhosh-anadaram.jpg

“ಮಿಸ್ಟರ್‌ ಆ್ಯಂಡ್‌ ಮಿಸಸ್‌ ರಾಮಾಚಾರಿ’ ಮತ್ತು “ರಾಜಕುಮಾರ’ ಎಂಬ ಎರಡು ಯಶಸ್ವಿ ಚಿತ್ರಗಳನ್ನು ನೀಡಿರುವ ಸಂತೋಷ್‌ ಆನಂದ್‌ರಾಮ್‌ ಇದೀಗ ಡಬ್ಬಲ್‌ ಖುಷಿಯ ಸಂಭ್ರಮದಲ್ಲಿದ್ದಾರೆ. ಸಂತೋಷ್‌ಗೆ ಸಂಭ್ರಮಪಡುವಂತದ್ದೇನಾಗಿದೆ ಎಂದರೆ ಇಲ್ಲಿ ಕೇಳಿ. ಮೊದಲನೆಯದಾಗಿ “ರಾಜಕುಮಾರ’ ಚಿತ್ರದ ಅತ್ಯಂತ ಯಶಸ್ವಿ ಹಾಡಾದ “ಬೊಂಬೆ ಹೇಳುತೈತೆ …’ಯು ಯೂಟ್ಯೂಬ್‌ನಲ್ಲಿ 40 ಮಿಲಿಯನ್‌ ಹಿಟ್ಸ್‌ಗಳನ್ನು ಸಂಪಾದಿಸಿದೆ.

ಅದೂ ಕೇವಲ ಎಂಟು ತಿಂಗಳಲ್ಲೇ ಇನ್ನು “ಬೊಂಬೆ ಹೇಳುತೈತೆ …’ಯ ವೀಡಿಯೋ ಹಾಡು ಕಳೆದ ನಾಲ್ಕು ತಿಂಗಳುಗಳಲ್ಲಿ ಐದು ಮಿಲಿಯನ್‌ ಹಿಟ್ಸ್‌ ಸಂಪಾದಿಸಿದೆ. ಇದು ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆಯಾಗಿದ್ದು, ಈ ದಾಖಲೆಯಿಂದ ಸಂತೋಷ್‌ ಸಖತ್‌ ಖುಷಿಯಾಗಿ ಹೋಗಿದ್ದಾರೆ. 

ಸಂತೋಷ್‌ ಅವರ ಇನ್ನೊಂದು ಖುಷಿಯೆಂದರೆ, ಅವರು ಮುಂದಿನ ದಿನಗಳಲ್ಲಿ ಮದುವೆಯಾಗಲಿದ್ದು, ಸದ್ಯದಲ್ಲಿಯೇ ಎಂಗೇಜ್‌ ಆಗುತ್ತಿದ್ದಾರೆ. ಇದೇ ತಿಂಗಳ 26ರಂದು ಸಂತೋಷ್‌ ಅವರ ನಿಶ್ಚಿತಾರ್ಥ ಸುರಭಿ ಜೊತೆಗೆ ಬಳ್ಳಾರಿಯಲ್ಲಿ ನಡೆಯಲಿದೆಯಂತೆ. ಅಂದು ಸಂತೋಷ್‌ ಹಾಗೂ ಸುರಭಿ ಅವರ ಮದುವೆ ದಿನಾಂಕ ಸಹ ಹೊರಬೀಳಲಿದೆ.

ಸಾಮಾನ್ಯವಾಗಿ ಸಿನಿಮಾದವರು ತಮ್ಮ ಮದುವೆಯ ವಿಷಯವನ್ನು ಹೇಳುವುದಿಲ್ಲ. ಸುದ್ದಿ ನಿಜವಾದರೂ, ಈಗಾಗಲೇ ಎಲ್ಲಾ ಪಕ್ಕಾ ಆಗಿದ್ದರೂ, ಮದುವೆಯಾಗುತ್ತಿರುವ ವಿಷಯವನ್ನು ನಾನಾ ಕಾರಣಗಳಿಗಾಗಿ ಬಹಿರಂಗಗೊಳಿಸುವುದಿಲ್ಲ. ಹಾಗಿರುವಾಗ ಸಂತೋಷ್‌ ಖುದ್ದು ಟ್ವೀಟ್‌ ಮಾಡಿ ತಮ್ಮ ಮದುವೆಯ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹೊಸ ಬದುಕಿಗೆ ಹಾರೈಕೆಗಳನ್ನು ಕೇಳಿದ್ದಾರೆ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.