ಜಾಹೀರಾತುಗಳ ಪಾಂಪ್ಲೆಟ್ ಹಂಚುತ್ತಿದ್ದೆ..ನಟ ಧನಂಜಯ್ ಬದುಕಿನ ಕಥೆ


Team Udayavani, Aug 11, 2018, 5:30 PM IST

olly.jpg

“ಟಗರು’ ಚಿತ್ರದ ಬಳಿಕ ನಟ ಧನಂಜಯ್‍ಗೆ ಸಾಕಷ್ಟು ಚಿತ್ರಗಳಿಗೆ ಅವಕಾಶಗಳು ಸೇರಿದಂತೆ ದೊಡ್ಡ ಅಭಿಮಾನಿಗಳ ಬಳಗವೇ ಹುಟ್ಟಿಕೊಂಡಿದೆ. ಅಲ್ಲದೇ “ಟಗರು’ ಚಿತ್ರದ ಡಾಲಿ ಪಾತ್ರ ಅವರಿಗೆ ದೊಡ್ಡ ಬ್ರೇಕ್ ನೀಡಿದ್ದು, ಗುರುಪ್ರಸಾದ್ ನಿರ್ದೇಶನದ “ಡೈರೆಕ್ಟರ್ ಸ್ಪೆಶಲ್’ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟರು.

ಧನಂಜಯ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವುದಕ್ಕೂ ಮುಂಚೆ ರಂಗಭೂಮಿಯಲ್ಲಿ ಸಾಕಷ್ಟು ಕೆಲಸ ಮಾಡಿ ಚಿತ್ರರಂಗಕ್ಕೆ ಬರಬೇಕು ಎನ್ನುವ ಆಸೆಯಲ್ಲಿದ್ದರು. ಆದರೆ ಆ ಬಯಕೆ ಬೇಗನೆ ಈಡೇರಿರಲಿಲ್ಲ. ಮುಖ್ಯವಾಗಿ ಅವಕಾಶ ಅರಸಿ ಬೆಂಗಳೂರಿಗೆ ಬಂದಿದ್ದ ಧನಂಜಯ್‍ಗೆ ಸಾಕಷ್ಟು ಕಷ್ಟಗಳು ಎದುರಾಗಿದ್ದವಂತೆ, ದುಡ್ಡಿಲ್ಲದೆ ಅಲೆದ ದಿನಗಳನ್ನು, ತಾವು ಅನುಭವಿಸಿದ ನೋವನ್ನು ಅವರು ಮೆಲುಕು ಹಾಕಿದ್ದಾರೆ.

ಹೌದು! ಖಾಸಗಿ ವಾಹಿನಿಯಲ್ಲಿಯ ಕಾರ್ಯಕ್ರಮವೊಂದರಲ್ಲಿ ಹಾಜರಾಗಿದ್ದ ಅವರು, ತಮ್ಮ ಬದುಕಿನ ಕಥೆಯನ್ನು ಹಂಚಿಕೊಂಡಿದ್ದಾರೆ. ನಾನು ಜಯನಗರದಲ್ಲಿ ವಾಸವಿದ್ದಾಗ ಯಾವುದೇ ಅವಕಾಶಗಳು ಸಿಕ್ಕಿರಲಿಲ್ಲ. ಅದೇ ವೇಳೆ ಪ್ರತಿ ದಿನ ಜಾಹೀರಾತುಗಳ ಪಾಂಪ್ಲೆಟ್ಸ್​​​ ಹಂಚಲು ಹೋಗುತ್ತಿದ್ದೆ.

ಇದಕ್ಕೆ ಪಡೆಯುತ್ತಿದ್ದ ಸಂಬಳ 100 ರೂಪಾಯಿ. ಒಮ್ಮೊಮ್ಮೆ ಕೈಯಲ್ಲಿ ಬಿಡಿಗಾಸು ಇಲ್ಲದ ದಿನಗಳನ್ನು ಕಳೆದಿದ್ದೇನೆ. ಅದೇ ಸಮಯಕ್ಕೆ ಚಿತ್ರವೊಂದಕ್ಕೆ ವಾಯ್ಸ್​​ ಡಬ್​ಗೆ ಅವಕಾಶ ಬಂತು. ಕೇವಲ ಎರಡು ಡೈಲಾಗ್ ಹೇಳಿದ್ದಕ್ಕೆ 1200 ರೂ. ಹಣವನ್ನು ನಾನು ಪಡೆದೆ ಎಂದು ತಮ್ಮ ನೆನಪನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.