ಅಭಿನಯ ಶಾರದೆಯ ಎರಡು ಕಣ್ಣು ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ  


Team Udayavani, Jul 26, 2021, 7:24 PM IST

fgfgrrter

ಬೆಂಗಳೂರು: ಇಂದು ವಿಧಿವಶರಾದ ಹಿರಿಯ ನಟಿ ಜಯಂತಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಅಭಿನಯ ಶಾರದೆ ಅವರ ಎರಡು ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ ರಾಜ್ ಕುಮಾರ್ ಐ ಬ್ಯಾಂಕ್ ಗೆ ನೀಡಲಾಗಿದೆ. ಅವರ ಕಣ್ಣುಗಳನ್ನು ಬಾಲಕನೊಬ್ಬನಿಗೆ ನೀಡಲಾಗಿದೆ ಎನ್ನಲಾಗಿದೆ. ಈ ಮೂಲಕ ಸಾವಿನಲ್ಲೂ ಕೂಡ ಅವರು ಮಾನವೀಯತೆಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.

ಪಂಚಭೂತದಲ್ಲಿ ಲೀನ :

ಇನ್ನೂ ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಜಯಂತಿ ಅವರ ಅಂತ್ಯಕ್ರಿಯೆ ನೆರವೇರಿದೆ.

ಪೋಲಿಸ್ ಗೌರವದೊಂದಿಗೆ ಜಯಂತಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಪುತ್ರ ಕೃಷ್ಣಕುಮಾರ್ ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು.

ಇಂದು ಬೆಳಗಿನ ಜಾವ ಅಗಲಿದ ನಟಿಯ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಆಪ್ತರು, ಸಿನಿಮಾ ರಂಗದವರು ಭಾಗಿಯಾಗಿದ್ದಾರೆ. ಕಲಾವಿದರು, ಅಭಿಮಾನಿಗಳು ಜಯಂತಿಯವರ ಅಂತಿಮ ದರ್ಶನ ಪಡೆದ ನಂತರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಕನ್ನಡ ಚಿತ್ರರಂಗದ ಗಣ್ಯರು, ರಾಜಕೀಯ ರಂಗದ ಗಣ್ಯರು, ಜಯಂತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.  ಜಯಂತಿ ಮೂಲತಃ ಬಳ್ಳಾರಿಯವರು. 1945ರಲ್ಲಿ ಜನಿಸಿದ ಅವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ತಾಯಿ ಸಂತಾನಲಕ್ಷ್ಮೀ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ ಒಬ್ಬ ಪುತ್ರರಿದ್ದಾರೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.