ಹಿರಿಯ ಕಲಾವಿದರನ್ನು ಕಡೆಗಣಿಸಬೇಡಿ: ಟೆನ್ನಿಸ್‌ ಕೃಷ್ಣ ಮನವಿ

ಹೊಸಬರೂ ಬರಲಿ, ಹಳಬರೂ ಇರಲಿ

Team Udayavani, Nov 12, 2019, 6:02 AM IST

tennis-krishna

“ನಮಗಿನ್ನೂ ಉತ್ಸಾಹವಿದೆ, ಎನರ್ಜಿಯೂ ಇದೆ. ನಮಗೂ ಕರೆದು ಕೆಲಸ ಕೊಡಿ…’ ಇದು ಹಿರಿಯ ಹಾಸ್ಯ ಕಲಾವಿದ ಟೆನ್ನಸ್‌ ಕೃಷ್ಣ ಅವರ ಕಳಕಳಿಯ ಮನವಿ. ಹೌದು, ಟೆನ್ನಿಸ್‌ಕೃಷ್ಣ ಸಿನಿ ಪ್ರಿಯರ ಅಚ್ಚುಮೆಚ್ಚಿನ ಹಾಸ್ಯ ಕಲಾವಿದ. ದಶಕಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಅನೇಕ ಚಿತ್ರಗಳ ಮೂಲಕ ನಗುವಿನ ಕಚಗುಳಿ ಇಟ್ಟವರು. ನೋಡುಗರನ್ನು ನಗಿಸುವ ಟೆನ್ನಿಸ್‌ ಕೃಷ್ಟ ಅದೇಕೋ ಬೇಸರದಲ್ಲಿದ್ದಾರೆ. ಅವರ ಬೇಸರಕ್ಕೆ ಕಾರಣ, ಈಗೀಗ ಕನ್ನಡ ಚಿತ್ರರಂಗದಲ್ಲಿ ಹಿರಿಯ ಕಲಾವಿದರನ್ನು ಕಡೆಗಣಿಸುತ್ತಿರುವುದು.

ಈ ಕುರಿತು ಸ್ವತಃ ಟೆನ್ನಿಸ್‌ ಕೃಷ್ಣ ಹೇಳ್ಳೋದು ಹೀಗೆ. “ಇತ್ತೀಚೆಗೆ ಯಾರೊಬ್ಬರೂ ಹಿರಿಯ ಕಲಾವಿದರನ್ನು ಸರಿಯಾಗಿ ಗುರುತಿಸುತ್ತಿಲ್ಲ. ಅವರಿಗೂ ಇನ್ನು ನಟಿಸುವ ಉತ್ಸಾಹವಿದೆ. ಚೈತನ್ಯವಿದೆ. ಅವರನ್ನೂ ಗಮನಿಸಿ, ಅವರಿಗೊಂದು ಪಾತ್ರ ಕೊಡಿ. ಅದೆಷ್ಟೋ ಹಿರಿಯ ಕಲಾವಿದರು ಸಿನಿಮಾದಲ್ಲಿ ನಟಿಸಲು ರೆಡಿ ಇದ್ದಾರೆ. ಹಾಗಂತ, ಯಾರೂ ಸುಮ್ಮನೆ ಕೂತಿಲ್ಲ. ಹಿರಿಯ ಕಲಾವಿದರೆಲ್ಲರೂ ಒಂದು ತಂಡ ಕಟ್ಟಿಕೊಂಡು, ತಮ್ಮದೇ ಕಾರ್ಯಕ್ರಮ ಕೊಡುವ ಮೂಲಕ ಬಿಝಿಯಾಗಿದ್ದಾರೆ.

ವಿದೇಶಗಳಿಗೂ ಹೋಗಿ ಕಾರ್ಯಕ್ರಮ ಕೊಡುತ್ತಾರೆ. ಆದರೆ, ಎಲ್ಲೇ ಹೋದರೂ, ಅಭಿಮಾನಿಗಳು ಸಿನಿಮಾದಲ್ಲಿ ಯಾಕೆ ನಟಿಸುತ್ತಿಲ್ಲ ಎಂಬ ಪ್ರಶ್ನೆ ನಮ್ಮ ಹಿರಿಯ ಕಲಾವಿದರ ಮುಂದಿಡುತ್ತಾರೆ. ಸಹಜವಾಗಿಯೇ ಆ ಮಾತು ಬೇಸರ ತರಿಸುತ್ತೆ. ನನ್ನನ್ನೂ ಸೇರಿದಂತೆ ಹಲವು ಹಿರಿಯ ಕಲಾವಿದರು ನಟಿಸಲು ರೆಡಿ. ಆದರೆ, ಕರೆದು ಅವಕಾಶ ಕೊಡುವ ಮನಸ್ಸುಗಳು ಬೇಕಲ್ಲವೇ? ಇವತ್ತು ಬಿರಾದಾರ, ಬ್ಯಾಂಕ್‌ ಜನಾರ್ದನ್‌, ನಾನು ಸೇರಿದಂತೆ ಇನ್ನೂ ಅನೇಕ ಹಿರಿಯ ಕಲಾವಿದರಿದ್ದಾರೆ. ಅವರನ್ನು ಕರೆದು ಒಂದು ಪಾತ್ರ ಕೊಡಿ.

ಹಾಗಂತ, ಹೊಸಬರಿಗೆ ಕೊಡಬಾರದು ಅಂತಲ್ಲ. ಅವರೂ ಬೆಳೆಯಲಿ. ಹಾಗೆಯೇ, ಹಳಬರನ್ನೂ ಕಡೆಗಣಿಸದೆ, ಅವಕಾಶ ಕೊಡಿ. ಪರಭಾಷೆ ಚಿತ್ರರಂಗದಲ್ಲಿ ಹಿರಿಯ ಕಲಾವಿದರು ಇಂದಿಗೂ ಹೊಸಬರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮಲ್ಲಿ ಮಾತ್ರ ಅಂತಹ ಅವಕಾಶಗಳಿಲ್ಲ. ಇಂದಿಗೂ ಸಹ ಹಿರಿಯ ಕಲಾವಿದರು ಯಾರೇ ಕರೆದರೂ ಡೇಟ್‌ ಕೊಟ್ಟು ಕೆಲಸ ಮಾಡಿಬರುತ್ತಾರೆ. ಹಾಗಾಗಿ, ಹೊಸಬರು ಹಳಬರನ್ನೂ ಗಮನಿಸಿ, ಅವಕಾಶ ಕೊಡಿ’ ಎಂಬುದು ಟೆನ್ನಿಸ್‌ ಕೃಷ್ಣ ಅವರ ಮನವಿ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.