ಡಾ.ರಾಜ್ 12 ನೇ ಪುಣ್ಯತಿಥಿ:ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ದಂಡು
Team Udayavani, Apr 12, 2018, 12:00 PM IST
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ 12 ನೇ ಪುಣ್ಯ ತಿಥಿಯನ್ನು ಗುರುವಾರ ಆಚರಿಸಲಾಗುತ್ತಿದ್ದು, ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಾವಿರಾರು ಅಭಿಮಾನಿಗಳು ಆಗಮಿಸಿ ನಮನ ಸಲ್ಲಿಸುತ್ತಿದ್ದಾರೆ.
ಸಮಾಧಿಗೆ ರಾಜ್ ಪುತ್ರರಾದ ಡಾ.ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಸಮಾಧಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿದೆ.
ವರ್ಷಂಪ್ರತಿ ಈ ದಿನ ರಾಜ್ ಸ್ಮರಣಾರ್ಥವಾಗಿ ರಕ್ತದಾನ,ಅನ್ನದಾನ ಸೇರಿದಂತೆ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಮಾಡಲಾಗುತ್ತಿತ್ತು ಆದರೆ ಚುನಾವಣಾ ನೀತಿ ಸಂಹಿತಿ ಹಿನ್ನಲೆಯಲ್ಲಿ ಸರಳವಾಗಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ