ಮುಂದಿನ ತಿಂಗಳು ದ್ರೋಣ ಬಿಡುಗಡೆ
Team Udayavani, Dec 17, 2019, 6:31 AM IST
ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ ದ್ರೋಣ ಚಿತ್ರಕ್ಕೆ ಡಿ.ಟಿ.ಎಸ್. ಕಾರ್ಯ ಪೂರ್ಣಗೊಂಡಿತು. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಪ್ರಮೋದ್ ಚಕ್ರವರ್ತಿ ಅವರದು.
ಚಿತ್ರಕ್ಕೆ ಜೆ.ಎಸ್.ವಾಲಿ ಛಾಯಾಗ್ರಹಣ, ರಾಮ್ಕ್ರಿಶ್ ಸಂಗೀತ, ಬಸವರಾಜ ಅರಸ್ ಸಂಕಲನ, ಆನಂದ್ ಕಲೆ ಇದೆ. ಚಿತ್ರಕ್ಕೆ ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ. ಚಿತ್ರದಲ್ಲಿ ಶಿವರಾಜ್ ಕುಮಾರ್, ಶಿಕ್ಷಕನ ಪಾತ್ರದಲ್ಲಿ, ನಾಯಕಿಯಾಗಿ ಇನಿಯಾ, ಅಲ್ಲದೆ ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ರವಿಕಿಶನ್ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ