ದ್ವಾರಕೀಶ್‌ಗೆ ಬರ್ತ್‌ಡೇ ಸಂಭ್ರಮ


Team Udayavani, Aug 20, 2017, 10:08 AM IST

Dwarkish-(6).jpg

ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಅವರಿಗೆ ಶನಿವಾರ 75ನೇ ಹುಟ್ಟುಹಬ್ಬದ ಸಂಭ್ರಮ. ದ್ವಾರಕೀಶ್‌ ಅವರ 75ನೇ ಹುಟ್ಟುಹಬ್ಬವನ್ನು ಅವರ ಕುಟುಂಬ ಅದ್ಧೂರಿಯಾಗಿ ಆಚರಿಸಿದೆ. ಕನ್ನಡ ಚಿತ್ರರಂಗ ಸೇರಿದಂತೆ ಅವರ ಆಪ್ತ ವರ್ಗ ದ್ವಾರಕೀಶ್‌ ಅವರಿಗೆ ಶುಭಕೋರುವ ಮೂಲಕ ಶನಿವಾರವಿಡೀ ದ್ವಾರಕೀಶ್‌ ಚಟುವಟಿಕೆಯಿಂದ ಕೂಡಿದ್ದರು. ದ್ವಾರಕೀಶ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಬ್ಯಾನರ್‌ನ 51ನೇ ಸಿನಿಮಾವನ್ನು ಅನೌನ್ಸ್‌ ಮಾಡಲಾಯಿತು. 

ದ್ವಾರಕೀಶ್‌ ಬ್ಯಾನರ್‌ನ 51ನೇ ಸಿನಿಮಾವಾಗಿ ತಮಿಳಿನ “ಪಿಚೆòಕಾರನ್‌’ ಚಿತ್ರವನ್ನು ರೀಮೇಕ್‌ ಮಾಡುತ್ತಿದ್ದು, ಈ ಚಿತ್ರದಲ್ಲಿ “ರೋಗ್‌’ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿಕೊಟ್ಟ ಇಶಾನ್‌ ನಾಯಕರಾಗಿ ನಟಿಸುತ್ತಿದ್ದಾರೆ. “ಆ ದಿನಗಳು’ ಚೈತನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಚಿತ್ರಕ್ಕೆ “ಅಮ್ಮ ಐ ಲವ್‌ ಯೂ’ ಎಂದು ಟೈಟಲ್‌ ಇಡಲಾಗಿದ್ದು, ಇದು ವರ್ಕಿಂಗ್‌ ಟೈಟಲ್‌ ಎನ್ನುವುದು ನಿರ್ಮಾಪಕ ಯೋಗೇಶ್‌ ದ್ವಾರಕೀಶ್‌ ಮಾತು. 

ಚಿತ್ರ ಅಕ್ಟೋಬರ್‌ 3ರಿಂದ ಆರಂಭವಾಗಲಿದ್ದು, ಚಿತ್ರ ಬಿಡುಗಡೆಯ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಜನವರಿ 19ಕ್ಕೆ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಕೂಡಾ ಚಿತ್ರತಂಡಕ್ಕಿದೆ. “ಒಂದು ಸಿನಿಮಾಕ್ಕೆ ನಾಲ್ಕು ತಿಂಗಳು ಸಮಯ ಸಾಕಾಗುತ್ತದೆ. ಅದಕ್ಕಿಂತ ಹೆಚ್ಚು ದಿನ ಸಿನಿಮಾ ಮಾಡಬಾರದು. ಆ ನಾಲ್ಕು ತಿಂಗಳಲ್ಲಿ ಸಿನಿಮಾ ಮಾಡಿ ಬಿಡುಗಡೆ ಮಾಡಬೇಕೆಂದು ಅಪ್ಪ ಹೇಳುತ್ತಿದ್ದರು. ಅದರಂತೆ ಈಗ ನಾಲ್ಕು ತಿಂಗಳಲ್ಲಿ ಈ ಸಿನಿಮಾ ಮಾಡಿ ಬಿಡುಗಡೆ ಮಾಡುವ ಆಲೋಚನೆ ಇದೆ.

ಒಂದು ವೇಳೆ ರಜನಿಕಾಂತ್‌ ಅವರ “2.0′ ಬಂದರೆ ನಮ್ಮ ಚಿತ್ರದ ಬಿಡುಗಡೆ ಮುಂದೆ ಹೋಗಬಹುದು’ ಎನ್ನುವುದು ಯೋಗೇಶ್‌ ಮಾತು. ಚಿತ್ರೀಕರಣಕ್ಕೆ ಹೋಗುವ ಮುನ್ನ ಸುಮಾರು 20 ದಿನಗಳ ಕಾಲ ರಿಹರ್ಸಲ್‌ ಮಾಡುವ ಉದ್ದೇಶ ಕೂಡಾ ಚಿತ್ರತಂಡಕ್ಕಿದೆ. ನಾಯಕಿ, ತಾಯಿ ಪಾತ್ರ ಸೇರಿದಂತೆ ಉಳಿದ ಕಲಾವಿದರು ಮತ್ತು ತಾಂತ್ರಿಕ ವರ್ಗದ ಆಯ್ಕೆ ಇನ್ನಷ್ಟೇ ಆಗಬೇಕಿದೆ. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.