ಎಲ್ಲಿದ್ದೆ ಇಲ್ಲಿತನಕ: ನವಿರು ಪ್ರೇಮದೊಂದಿಗೆ ಭರ್ಜರಿ ಮನೋರಂಜನೆ!


Team Udayavani, Oct 10, 2019, 12:36 PM IST

10-October-9

ಸೃಜನ್ ಲೋಕೇಶ್ ಮತ್ತು ಹರಿಪ್ರಿಯಾ ನಟಿಸಿರುವ ಎಲ್ಲಿದ್ದೆ ಇಲ್ಲಿತನಕ ಚಿತ್ರ ಈ ವಾರ ಅದ್ದೂರಿಯಾಗಿ ತೆರೆಗಾಣುತ್ತಿದೆ. ಈಗಾಗಲೇ ಹೊರ ಬಂದಿರುವ ಹಾಡುಗಳ ಮೂಲಕವೇ ಸೃಜನ್ ಮತ್ತು ಹರಿಪ್ರಿಯಾ ಜೋಡಿ ರೊಮ್ಯಾಂಟಿಕ್ ಪೇರ್ ಆಗಿ ಗುರುತಿಸಿಕೊಂಡಿದೆ. ಹಾಗಾದರೆ ಇದು ಪ್ರೇಮ ಪ್ರಧಾನ ಕಥಾ ಹಂದರ ಹೊಂದಿರೋ ಸಿನಿಮಾನಾ ಅಂತ ನೋಡ ಹೋದರೆ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಜಾಹೀರು ಮಾಡುತ್ತದೆ. ಅದೆಲ್ಲವೂ ಈ ಚಿತ್ರದ ಬಗ್ಗೆ ಮತ್ತಷ್ಟು ಕ್ಯೂರಿಯಾಸಿಟಿ ಹುಟ್ಟುವಂತೆ ಮಾಡುವಂತಿವೆ.

ತೇಜಸ್ವಿ ಮೊದಲ ಹೆಜ್ಜೆಯಲ್ಲಿಯೇ ಎಲ್ಲ ರಸಗಳೂ ಸೇರಿಕೊಂಡಿರೋ ಅಚ್ಚುಕಟ್ಟಾದ ಕಥೆಯೊಂದಕ್ಕೆ ದೃಶ್ಯ ರೂಪ ನೀಡಿದ್ದಾರೆ. ಕೇವಲ ಒಂದು ಅಂಶವಿದ್ದರೆ ಅದನ್ನು ಇಷ್ಟ ಪಡುವಂಥಾ ಒಂದು ವರ್ಗದ ಪ್ರೇಕ್ಷಕರನ್ನು ಮಾತ್ರವೇ ತಲುಪಿಕೊಳ್ಳುತ್ತದೆ. ಆದರೆ ಎಲ್ಲ ಅಂಶಗಳೂ ಬೆರೆತ ಕಥೆಯೊಂದಿಗೆ ಸೃಜನ್ ಲೋಕೇಶ್ ಅವರ ನಟನೆಯ ಕಸುವನ್ನೂ ಮಿರುಗಿಸಬೇಕೆಂಬ ಉದ್ದೇಶದಿಂದಲೇ ತೇಜಸ್ವಿ ಮತ್ತು ತಂಡ ಮಜವಾದ ಕಥೆಯನ್ನು ಸೃಷ್ಟಿಸಿದೆ. ಆದ್ದರಿಂದಲೇ ಪ್ರೇಮ ಮತ್ತು ಭರ್ಜರಿ ಮನೋರಂಜನಾತ್ಮಕ ಚಿತ್ರವಾಗಿ ಎಲ್ಲಿದ್ದೆ ಇಲ್ಲಿತನಕ ಮೂಡಿ ಬಂದಿದೆ.

ಪ್ರೀತಿ ಪ್ರೇಮದೊಂದಿಗೇ ಮನೋರಂಜನೆ ಈ ಸಿನಿಮಾದ ಪ್ರಧಾನ ಅಂಶ. ಇಲ್ಲಿ ಪ್ರತೀ ಹಂತದಲ್ಲಿಯೂ ನಗುವಿನ ಸೆಲೆ ಬತ್ತದಂತೆ ನೋಡಿಕೊಳ್ಳಲಾಗಿದೆ. ಪ್ರೇಕ್ಷಕರಿಗೆ ಭರ್ಜರಿ ಕಾಮಿಡಿಯ ರಸಪಾಕ ಸವಿಯುವಂತೆ ಮಾಡಿದ್ದಾರೆ. ಇದುವರೆಗೂ ಥರ ಥರದ ಪಾತ್ರಗಳನ್ನು ನಿರ್ವಹಿಸಿರುವ ಸಾಧು ಕೋಕಿಲಾ ಇಲ್ಲಿ ಬೇರೆಯದ್ದೇ ಥರದಲ್ಲಿ ನಗಿಸಲು ಮುಂದಾಗಿದ್ದಾರೆ. ಅವರಿಗೆ ಸಿಹಿಕಹಿ ಚಂದ್ರು, ತರಂಗ ವಿಶ್ವ ಮುಂತಾದವರು ಸಾಥ್ ಕೊಟ್ಟಿದ್ದಾರೆ. ಈ ಎಲ್ಲ ಅಂಶಗಳೊಂದಿಗೆ ಎಲ್ಲಿದ್ದೆ ಇಲ್ಲಿತನಕ ಚಿತ್ರ ಈ ವಾರ ತೆರೆಗಾಣುತ್ತಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.