“ಎರಡು ಸಾವಿರದ ಇಪ್ಪತ್ತು ಗೋಪಿಕೆಯರು’ ಚಿತ್ರದ ಹಾಡುಗಳ ಬಿಡುಗಡೆ


Team Udayavani, Dec 8, 2021, 2:51 PM IST

“ಎರಡು ಸಾವಿರದ ಇಪ್ಪತ್ತು ಗೋಪಿಕೆಯರು

ಬಹುತೇಕ ನಿವೃತ್ತ ಪೊಲೀಸ್‌ ಅಧಿಕಾರಿಗಳೇ ಸೇರಿ ನಿರ್ಮಿಸುತ್ತಿರುವ “ಎರಡು ಸಾವಿರದ ಇಪ್ಪತ್ತು ಗೋಪಿಕೆಯರು’ ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ಪೊಲೀಸ್‌ ಅಧಿಕಾರಿ ರವಿಕಾಂತೇಗೌಡ ಚಿತ್ರದ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಇದೇ ವೇಳೆ ಮಾತನಾಡಿದ ರವಿಕಾಂತೇಗೌಡ, “ನನ್ನ ಸೀನಿಯರ್‌ ಆಗಿದ್ದ ಕುಚ್ಚಣ್ಣ ಶ್ರೀನಿವಾಸ್‌ ಅವರು ಈ ಹಿಂದೆಯೇ ನನಗೆ ಸಿನಿಮಾ ನಿರ್ಮಾಣದ ಬಗ್ಗೆ ತಿಳಿಸಿದ್ದರು. ತುಂಬ ಸೃಜನಶೀಲ ವ್ಯಕ್ತಿಯಾಗಿರುವ ಅವರು ಸಿನಿಮಾ ಮಾಡಿರುವುದು ತುಂಬ ಖುಷಿಯ ವಿಚಾರ. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿರುವ ಸುದ್ದಿ ತಿಳಿದು ಸಂತೋಷವಾಯಿತು. ಮಲೆಯಾಳಂ, ತಮಿಳು ಭಾಷೆಗಳಲ್ಲಿ ಕಡಿಮೆ ಖರ್ಚಿನಲ್ಲಿ ಉತ್ತಮ ಚಿತ್ರಗಳನ್ನು ನಿರ್ಮಾಣ ಮಾಡಿ ಆ ಚಿತ್ರಗಳು ಯಶಸ್ವಿಯಾಗಿರುವ ಸಾಕಷ್ಟು ನಿದರ್ಶನಗಳುಂಟು. ಈ ಚಿತ್ರದ ಬಗ್ಗೆ ಕೇಳಿದಾಗ ನನಗೂ ಉತ್ತಮವಾದ ಕಥೆಯುಳ್ಳ ಚಿತ್ರವೆನಿಸುತ್ತಿದೆ. ನಾವು ಕೂಡ ಉತ್ತಮ ಚಿತ್ರಗಳನ್ನು ಪೋ›ತ್ಸಾಹಿಸಬೇಕು ಇಲ್ಲವಾದಲ್ಲಿ, ಕೆಟ್ಟ ಚಿತ್ರಗಳನ್ನು ನೋಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ’ ಎಂದರು.

ನಿರ್ಮಾಪಕ ಕುಚ್ಚಣ್ಣ ಶ್ರೀನಿವಾಸನ್‌ ಚಿತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ಶ್ರೀಧರ್‌ ವಿ ಸಂಭ್ರಮ್‌ ಹಾಡುಗಳ ಬಗ್ಗೆ, ಹಾಡುಗಾರರ ಬಗ್ಗೆ ವಿವರಣೆ ನೀಡಿದರು. ನಟರಾದ ಬಾಲಾಜಿ ಶರ್ಮ ಹಾಗೂ ನಂದೀಶ್‌ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಹೃದಯಶಿವ, ಗೌಸ್‌ಪೀರ್‌ ಮತ್ತು ಮಹೇಂದ್ರ ಗೌಡ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ನಾರಾಯಣಸ್ವಾಮಿ ನಿರ್ದೇಶನದಲ್ಲಿ ಮೂಡಿಬಂದಿರುವ “ಎರಡು ಸಾವಿರದ ಇಪ್ಪತ್ತು ಗೋಪಿಕೆಯರು’ ಚಿತ್ರ ಇದೇ ಡಿಸೆಂಬರ್‌ 10ರಂದು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ

ಟಾಪ್ ನ್ಯೂಸ್

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.