ಥಿಯೇಟರ್‌ ಓಪನ್‌ ಆದ್ರೆ ರಿಲೀಸ್‌ ಆದ ಸಿನಿಮಾಗಳಿಗೆ ಮೊದಲ ಆದ್ಯತೆ


Team Udayavani, Sep 9, 2020, 2:36 PM IST

ಥಿಯೇಟರ್‌ ಓಪನ್‌ ಆದ್ರೆ ರಿಲೀಸ್‌ ಆದ ಸಿನಿಮಾಗಳಿಗೆ ಮೊದಲ ಆದ್ಯತೆ

ಕೋವಿಡ್ ಲಾಕ್‌ಡೌನ್‌ನಿಂದ ಎಲ್ಲ ಥಿಯೇಟರ್‌, ಮಲ್ಟಿಫ್ಲೆಕ್ಸ್‌ ಗಳು ಮಾರ್ಚ್‌ ಎರಡನೇ ವಾರದಿಂದಲೇ ಬಂದ್‌ ಆಗಿವೆ. ಇದರಿಂದ ಫೆಬ್ರವರಿ – ಮಾರ್ಚ್‌ ತಿಂಗಳಿನಲ್ಲಿ ರಿಲೀಸ್‌ ಆಗಿರುವ ಅನೇಕ ಸಿನಿಮಾಗಳಿಗೆ ತೊಂದರೆಯಾಗಿದೆ.

ಥಿಯೇಟರ್‌ ಗಳಲ್ಲಿ, ಮಲ್ಟಿಫ್ಲೆಕ್ಸ್‌ ನಲ್ಲಿ ಕಲೆಕ್ಷನ್ಸ್‌ ಇಲ್ಲದೆ, ನಿರ್ಮಾಪಕರು ಸಾಕಷ್ಟುಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲವು ಸಿನಿಮಾಗಳಿಗೆ ರಿಲೀಸ್‌ಗೆ ಖರ್ಚು ಮಾಡಿರುವ ಹಣ ಕೂಡ ವಾಪಸ್‌ ಬಂದಿಲ್ಲ. ಹೀಗಾಗಿ ಈ ತಿಂಗಳು ಸರ್ಕಾರ ಥಿಯೇಟರ್‌, ಮಲ್ಟಿಫ್ಲೆಕ್ಸ್‌ ಗಳು ತೆರೆಯಲು ಅನುಮತಿ ನೀಡಿದರೆ, ಫೆಬ್ರವರಿ – ಮಾರ್ಚ್‌ ತಿಂಗಳಿನಲ್ಲಿ ರಿಲೀಸ್‌ ಆಗಿರುವ ಅನೇಕ ಸಿನಿಮಾಗಳ ಪ್ರದರ್ಶನಕ್ಕೆ ಮೊದಲ ಆದ್ಯತೆ ನೀಡುವಂತೆ ಪ್ರದರ್ಶಕರಿಗೆ ತಿಳಿಸಲಾಗುವುದು’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.

ಸೆಪ್ಟೆಂಬರ್‌ ಕೊನೆಯೊಳಗೆ ಸರ್ಕಾರ ಥಿಯೇಟರ್‌, ಮಲ್ಟಿಫ್ಲೆಕ್ಸ್‌ಗಳಲ್ಲಿ ಚಿತ್ರಗಳ ಪ್ರದರ್ಶನಕ್ಕೆ ಅನುಮತಿ ಕೊಡಬಹುದು ಎಂಬ ನಿರೀಕ್ಷೆ ಚಿತ್ರರಂಗದಲ್ಲಿದೆ. ಅನೇಕ ಚಿತ್ರಗಳ ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರು ಕೂಡ ಚಿತ್ರಗಳ ಪ್ರದರ್ಶನಕ್ಕೆ ಒಂದಷ್ಟು ಪೂರ್ವ ತಯಾರಿ ಆರಂಭಿಸಿದ್ದಾರೆ. ಇದೇ ವೇಳೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, “ಈಗಾಗಲೇ ಹಲವುಸಿನಿಮಾಗಳು ರಿಲೀಸ್‌ಗೆ ರೆಡಿಯಾಗಿವೆ. ಆದಷ್ಟು ಬೇಗ ಥಿಯೇಟರ್‌, ಮಲ್ಟಿಫ್ಲೆಕ್ಸ್‌ಗಳೂ ಓಪನ್‌ ಆಗಬಹುದು ಎಂಬ ನಿರೀಕ್ಷೆಯೂ ಚಿತ್ರರಂಗದಲ್ಲಿದೆ. ಹಾಗೇನಾದರೂ ಈ ತಿಂಗಳು ಥಿಯೇಟರ್‌, ಮಲ್ಟಿಫ್ಲೆಕ್ಸ್‌ಗಳು ಓಪನ್‌ ಆದರೆ ಈ ವರ್ಷದ ಫೆಬ್ರವರಿ – ಮಾರ್ಚ್‌ ತಿಂಗಳಿನಲ್ಲಿ ರಿಲೀಸ್‌ ಆಗಿರುವ ಸಿನಿಮಾಗಳ ಪ್ರದರ್ಶನಕ್ಕೆ ಮೊದಲುಅವಕಾಶ ಕಲ್ಪಿಸಿಕೊಡುವ ಯೋಚನೆ ಇದೆ. ಇದರಿಂದ ಆ ಸಿನಿಮಾಗಳ ನಿರ್ಮಾಪಕರಿಗೆ ಒಂದಷ್ಟು ಅನುಕೂಲವಾಗಲಿ ಎಂಬುದು ನಮ್ಮ ಉದ್ದೇಶ’ ಎಂದಿದ್ದಾರೆ.

ಒಟ್ಟಾರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂಥದ್ದೊಂದು ನಿರ್ಧಾರವನ್ನು ಜಾರಿ ಮಾಡಿದರೆ, ಸಹಜವಾಗಿಯೇ ಫೆಬ್ರವರಿ- ಮಾರ್ಚ್‌ ತಿಂಗಳಿನಲ್ಲಿ ರಿಲೀಸ್‌ ಆಗಿರುವ ಅನೇಕ ಚಿತ್ರಗಳ ನಿರ್ಮಾಪಕರಿಗೆ ಒಂದಷ್ಟು ಸಹಾಯವಾಗುತ್ತದೆ ಎಂಬ ಅಭಿಪ್ರಾಯ ಚಿತ್ರರಂಗದಲ್ಲಿ ವ್ಯಕ್ತವಾಗುತ್ತಿದೆ. ­

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.