ಮತ್ತೆ ಸಂತೋಷ್‌ ಥಿಯೇಟರ್‌ ನಲ್ಲಿ ಚಿತ್ರ ಪ್ರದರ್ಶನ?


Team Udayavani, Aug 6, 2022, 1:24 PM IST

ಮತ್ತೆ ಸಂತೋಷ್‌ ಥಿಯೇಟರ್‌ ನಲ್ಲಿ ಚಿತ್ರ ಪ್ರದರ್ಶನ?

ಬೆಂಗಳೂರಿನ ಗಾಂಧಿನಗರದ ಕೆ.ಜಿ ರಸ್ತೆಯಲ್ಲಿರುವ ಪ್ರಮುಖ ಚಿತ್ರಮಂದಿರಗಳ ಪೈಕಿ ಸಂತೋಷ್‌ ಚಿತ್ರಮಂದಿರ ಕೂಡ ಒಂದು. ಕೆ.ಜಿ ರಸ್ತೆಯಲ್ಲಿರುವ ಪ್ರಮುಖ ಚಿತ್ರಮಂದಿರಗಳಲ್ಲಿ ಒಂದು ಎಂದೇ ದಶಕಗಳಿಂದಲೂ ಕರೆಸಿಕೊಂಡಿದ್ದ ಸಂತೋಷ್‌ ಥಿಯೇಟರ್‌, ಕನ್ನಡ ಚಿತ್ರರಂಗದ ಅದೆಷ್ಟೋ ನಿರ್ಮಾಪಕರು, ವಿತರಕರು ಮತ್ತು ಸ್ಟಾರ್ ಗಳ ಫೇವರೆಟ್‌ ಥಿಯೇಟರ್‌.

ಕನ್ನಡ ಚಿತ್ರರಂಗದಲ್ಲಿ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ್ದ, ಹತ್ತಾರು ದಾಖಲೆಗಳನ್ನು ಬರೆದಿರುವ ನೂರಾರು ಹಿಟ್‌ ಸಿನಿಮಾಗಳು ಬಿಡುಗಡೆಯಾಗಿದ್ದ ಮೇನ್‌ ಥಿಯೇಟರ್‌ ಎಂಬ ಖ್ಯಾತಿ ಸಂತೋಷ್‌ ಥಿಯೇಟರ್‌ಗಿತ್ತು. ಆದರೆ ಕೋವಿಡ್‌ ಬಳಿಕ ಕೆಲವು ಕಾನೂನಾತ್ಮಕ ಕಾರಣಾಂತರಗಳಿಂದ ಸಂತೋಷ್‌ ಥಿಯೇಟರ್‌ನಲ್ಲಿ ಸಿನಿಮಾಗಳ ಪ್ರದರ್ಶನ ರದ್ದುಗೊಂಡಿತ್ತು.

ಕೆ.ಜಿ ರಸ್ತೆಯ ಜನಪ್ರಿಯ ಥಿಯೇಟರ್‌ನಲ್ಲಿ ಸಿನಿಮಾ ಪ್ರದರ್ಶನ ಸ್ಥಗಿತಗೊಂಡಿದ್ದು, ಸಹಜವಾಗಿಯೇ ಸಿನಿಪ್ರಿಯರು, ನಟರು, ನಿರ್ಮಾಪಕರು, ವಿತರಕರು ಹೀಗೆ ಎಲ್ಲರ ಬೇಸರಕ್ಕೂ ಕಾರಣವಾಗಿತ್ತು. ಇದೀಗ ಪ್ರದರ್ಶನ ಸ್ಥಗಿತಗೊಂಡಿದ್ದ ಸಂತೋಷ್‌ ಥಿಯೇಟರ್‌ನಲ್ಲಿ ಮತ್ತೆ ಪ್ರದರ್ಶನ ಶುರುವಾಗಲಿದೆ ಎನ್ನಲಾಗಿದೆ.

ಸದ್ಯ ಇದೇ ಆ. 12ರಂದು ಬಿಡುಗಡೆಯಾಗಲಿರುವ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅಭಿನಯದ “ರವಿ ಬೋಪಣ್ಣ’ ಸಿನಿಮಾದ ಮೂಲಕ ಸಂತೋಷ್‌ ಥಿಯೇಟರ್‌ ನಲ್ಲಿ ಮತ್ತೆ ಸಿನಿಮಾ ಪ್ರದರ್ಶನ ಆರಂಭವಾಗಲಿದೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿವೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.