ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಫಿಲ್ಮ್ ಫೇರ್ ಅವಾರ್ಡ್ಸ್: ಇಲ್ಲಿದೆ ಕನ್ನಡ ನಾಮಿನೇಶನ್ಸ್


Team Udayavani, Oct 8, 2022, 3:25 PM IST

Filmfare Awards to be held in Bangalore tomorrow: Here are the Kannada nominations

67ನೇ ಫಿಲ್ಮ್ ಫೇರ್ ಅವಾರ್ಡ್ ಕಾರ್ಯಕ್ರಮವು ಶನಿವಾರ (ಅ.09) ನಡೆಯಲಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ನಗರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕಾರದ ಜೊತೆಗೆ ಪೂಜಾ ಹೆಗ್ಡೆ, ಮೃಣಾಲ್ ಠಾಕೂರ್, ಕೃತಿ ಶೆಟ್ಟಿ, ಸಾನಿಯಾ ಐಯಪ್ಪನ್ ಮತ್ತು ಐಂದ್ರಿತಾ ರೇ ಮುಂತಾದ ಚೆಲುವೆಯರು ಹೆಜ್ಜೆ ಹಾಕಲಿದ್ದಾರೆ.

ಪ್ರತಿಷ್ಠಿತ ಫಿಲ್ಮ್‌ ಫೇರ್ ಅವಾರ್ಡ್ ಹಲವು ದಶಕಗಳಿಂದ ನಡೆದು ಬರುತ್ತಲೇ ಇದೆ. ಆದರೆ ಕರ್ನಾಟಕದಲ್ಲಿ ಈ ಕಾರ್ಯಕ್ರಮ ನಡೆದಿರಲಿಲ್ಲ. ಇದೇ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಫಿಲ್ಮ್‌ ಫೇರ್‌ ಕಾರ್ಯಕ್ರಮ ನಡೆಯುತ್ತಿದೆ.

ಫಿಲ್ಮ್ ಫೇರ್ ಅವಾರ್ಡ್ ಗೆ ಕನ್ನಡ ನಾಮಿನೇಶನ್ ಗಳು

ಅತ್ಯುತ್ತಮ ಚಿತ್ರ

ಆಕ್ಟ್ 1978

ದಿಯಾ

ಗರುಡ ಗಮನ ವೃಷಭ ವಾಹನ

ಶಿವಾಜಿ ಸುರತ್ಕಲ್

ಬಡವ ರಾಸ್ಕಲ್

ಸಲಗ

ಅತ್ಯುತ್ತಮ ನಿರ್ದೇಶಕ

ಮನ್ಸೋರೆ (ಆಕ್ಟ್ 1978)

ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್)

ದುನಿಯಾ ವಿಜಯ್ (ಸಲಗ)

ಕೃಷ್ಣ (ಲವ್ ಮಾಕ್ಟೇಲ್)

ಶಂಕರ ಗುರು (ಬಡವ ರಾಸ್ಕಲ್)

ರಾಜ್ ಬಿ ಶೆಟ್ಟಿ (ಗರುಡ ಗಮನ ವೃಷಭ ವಾಹನ)

ಜಡೇಶ್ ಕುಮಾರ್ ಹಂಪಿ (ಜಂಟಲ್ ಮ್ಯಾನ್)

ಇದನ್ನೂ ಓದಿ:ಅ.25: ದೀಪಾವಳಿ ದಿನ ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣ; ಭಾರತದಲ್ಲೂ ಗೋಚರ

ಅತ್ಯುತ್ತಮ ನಟ

ಧನಂಜಯ್ (ಬಡವ ರಾಸ್ಕಲ್)

ರಮೇಶ್ ಅರವಿಂದ್ (ಶಿವಾಜಿ ಸುರತ್ಕಲ್)

ರಾಜ್ ಬಿ ಶೆಟ್ಟಿ (ಗರುಡ ಗಮನ ವೃಷಭ ವಾಹನ)

ರಿಷಭ್ ಶೆಟ್ಟಿ (ಗರುಡ ಗಮನ ವೃಷಭ ವಾಹನ)

ಕೃಷ್ಣ (ಲವ್ ಮಾಕ್ಟೇಲ್)

ಪ್ರಜ್ವಲ್ ದೇವರಾಜ್ (ಜಂಟಲ್ ಮ್ಯಾನ್)

ದರ್ಶನ್ (ರಾಬರ್ಟ್)

ಅತ್ಯುತ್ತಮ ನಟಿ

ಯಜ್ಞ ಶೆಟ್ಟಿ (ಆಕ್ಟ್ 1978)

ಮಿಲನಾ ನಾಗರಾಜ್ (ಲವ್ ಮಾಕ್ಟೇಲ್)

ಖುಷಿ ರವಿ (ದಿಯಾ)

ಅಮೃತ ಅಯ್ಯಂಗಾರ್ (ಬಡವ ರಾಸ್ಕಲ್)

ಆಶಾ ಭಟ್ (ರಾಬರ್ಟ್)

ರೆಬಾ ಮೋನಿಕಾ ಜಾನ್ (ರತ್ನನ್ ಪ್ರಪಂಚ)

ಆರೋಹಿ ನಾರಾಯಣ (ಭೀಮಸೇನ ನಳಮಹಾರಾಜ)

ಅತ್ಯುತ್ತಮ ಪೋಷಕ ನಟ

ನಾಗಭೂಷಣ (ಬಡವ ರಾಸ್ಕಲ್)

ಪ್ರಮೋದ್ ಪಂಜು (ರತ್ನನ್ ಪ್ರಪಂಚ)

ಸಂಚಾರಿ ವಿಜಯ್ (ಜಂಟಲ್ ಮ್ಯಾನ್)

ಬಿ.ಸುರೇಶ (ಆಕ್ಟ್ 1978)

ಧನಂಜಯ (ಸಲಗ)

ಬಾಲಾಜಿ ಮನೋಹರ್ (ಅಮೃತ್ ಅಪಾರ್ಟ್‌ಮೆಂಟ್‌)

ಅಚ್ಯುತ್ ಕುಮಾರ್ (ಭೀಮಸೇನ ನಳಮಹಾರಾಜ)

ಅತ್ಯುತ್ತಮ ಪೋಷಕ ನಟಿ

ಅಮೃತ ಅಯ್ಯಂಗಾರ್ (ಲಲ್ ಮಾಕ್ಟೇಲ್)

ಆರೋಹಿ ನಾರಾಯಣ (ಶಿವಾಜಿ ಸುರತ್ಕಲ್)

ಉಮಾಶ್ರೀ (ರತ್ನನ್ ಪ್ರಪಂಚ)

ಮೇಘಶ್ರೀ (ಮುಗಿಲುಪೇಟೆ)

ಉಷಾ ರವಿಶಂಕರ್ (ಸಲಗ)

ಸ್ಪರ್ಶ ರೇಖಾ (ಪಾಪ್‌ಕಾರ್ನ್ ಮಂಕಿ ಟೈಗರ್)

ಅತ್ಯುತ್ತಮ ಸಂಗೀತ ಆಲ್ಬಮ್

ಚರಣ್ ರಾಜ್ (ಸಲಗ)

ಬಿ ಅಜನೀಶ್ ಲೋಕನಾಥ್ (ಜಂಟಲ್ ಮ್ಯಾನ್)

ಶ್ರೀಧರ್ ವಿ ಸಂಭ್ರಮ (ಮುಗಿಲುಪೇಟೆ)

ಅರ್ಜುನ್ ಜನ್ಯ ಮತ್ತು ವಿ ಹರಿಕೃಷ್ಣ (ರಾಬರ್ಟ್)

ವಾಸುಕಿ ವೈಭವ್ (ಬಡವ ರಾಸ್ಕಲ್)

ರಘು ದೀಕ್ಷಿತ್ (ಲವ್ ಮಾಕ್ಟೇಲ್)

ಅತ್ಯುತ್ತಮ ಸಾಹಿತ್ಯ

ಕವಿರಾಜ್- ಮೆಲ್ಲನೆ (ರೈಡರ್)

ವಿ ನಾಗೇಂದ್ರ ಪ್ರಸಾದ್- ಧೀರ ಸಮ್ಮೋಹಗಾರ (ಬಿಚ್ಚುಗತ್ತಿ)

ಜಯಂತ್ ಕಾಯ್ಕಿಣಿ- ತೇಲಾಡು ಮುಗಿಲೆ (ಆಕ್ಟ್ 1978)

ನಾಗಾರ್ಜುನ್ ಶರ್ಮಾ- ಮಳೆಯೇ ಮಳೆ (ಸಲಗ)

ಧನಂಜಯ- ಉಡುಪಿ ಹೊಟೇಲು (ಬಡವ ರಾಸ್ಕಲ್)

ಪ್ರಮೋದ್ ಮರವಂತೆ- ದೂರ ಹೋಗೋ ಮುನ್ನಾ (ಮುಗಿಲುಪೇಟೆ)

ಅತ್ಯುತ್ತಮ ಹಿನ್ನೆಲೆ ಗಾಯಕ

ರಘು ದೀಕ್ಷಿತ್- ಮಳೆ ಮಳೆ ಮಳೆ (ನಿನ್ನ ಸನಿಹಕೆ)

ನಕುಲ್ ಅಭ್ಯಂಕರ್- ತಾರೀಫು ಮಾಡೋಳು (ಮುಗಿಲುಪೇಟೆ)

ಕಡಬಗೆರೆ ಮುನಿರಾಜು- ತೇಲಾಡು ಮುಗಿಲು (ಆಕ್ಟ್ 1978)

ಸಂಜಿತ್ ಹೆಗ್ಡೆ- ಮೆಲ್ಲನೆ (ರೈಡರ್)

ವಿಜಯ್ ಪ್ರಕಾಶ್- ಉಡುಪಿ ಹೊಟೇಲು (ಬಡವ ರಾಸ್ಕಲ್)

ಸಿದ್ ಶ್ರೀರಾಮ್-ಹಾಯಾಗಿದೆ (ಟಾಮ್ ಅಂಡ್ ಜೆರ್ರಿ)

ಅತ್ಯುತ್ತಮ ಹಿನ್ನೆಲೆ ಗಾಯಕಿ

ಶ್ವೇತಾ ದೇವನಹಳ್ಳಿ- ತಾರೀಫು ಮಾಡೋಳು (ಮುಗಿಲಪೇಟೆ)

ಅನುರಾಧಾ ಭಟ್- ಧೀರ ಸಮ್ಮೋಹಗಾರ (ಬಿಚ್ಚುಗಟ್ಟಿ)

ಚಿನ್ಮಯಿ ಶ್ರೀಪಾದ- ಹಾಯಾದ ಹಾಯಾದ (ದಿಯಾ)

ಶ್ರುತಿ ವಿಎಸ್- ಲವ್ ಯೂ ಚಿನ್ನಾ (ಲವ್ ಮಾಕ್ಟೇಲ್)

ಐಶ್ವರ್ಯ ರಂಗರಾಜನ್- ಮಳೆಯೇ ಮಳೆ (ಸಲಗ)

ಶ್ರೇಯಾ ಘೋಷಾಲ್- ಕಣ್ಣು ಹೊಡಿಯಾಕ (ರಾಬರ್ಟ್)

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

garadi

Sandalwood: ‘ಗರಡಿ’ ಮನೆಯಲ್ಲಿ ಪಾಟೀಲ್ ಖದರ್; ನ.10ಕ್ಕೆ ರಿಲೀಸ್

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Sapta Sagaradaache Ello second part release postponed; Side 1 came to OTT

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

fighter

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.