ಚಿತ್ರ ಮಳೆ


Team Udayavani, Jul 10, 2017, 10:50 AM IST

film-rain.jpg

ಕನ್ನಡ ಚಿತ್ರರಂಗದಲ್ಲಿ ಮತ್ತೂಮ್ಮೆ ಮಳೆಯ ಸೀಸನ್‌ ಜೋರಾಗುತ್ತಿದೆ. ಕಳೆದ ತಿಂಗಳೊಂದರಲ್ಲೇ 20ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆಯಾಗಬಹುದು ಎಂದು ಹೇಳಲಾಗಿತ್ತು. ಅದಕ್ಕೆ ಸರಿಯಾಗಿ ಜೂನ್‌ 23 ಒಂದು ವಾರ ಬಿಟ್ಟರೆ, ಮಿಕ್ಕಂತೆ ಎಲ್ಲಾ ವಾರಗಳಲ್ಲೂ ಮಿನಿಮಮ್‌ ಮೂರು ಚಿತ್ರಗಳು ಬಿಡುಗಡೆಯಾಗಿದ್ದವು. ಈ ತಿಂಗಳು ಸಹ ಅದು ಮುಂದುವರೆಯಲಿದೆ.

ಕಳೆದ ವಾರ ಮೊದಲು ಏಳು ಚಿತ್ರಗಳು ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ “ವಿಸ್ಮಯ’ ಮತ್ತು “ಶಾಲಿನಿ’ ಚಿತ್ರಗಳು ಬಿಡುಗಡೆಯಾಗಲೇ ಇಲ್ಲ. ಅವೆರಡನ್ನು ಬಿಟ್ಟು ಇನ್ನು ಐದು ಚಿತ್ರಗಳು ಬಿಡುಗಡೆಯಾಗಿವೆ. ಈ ವಾರ ನಾಲ್ಕು ಚಿತ್ರಗಳು ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ದೊಡ್ಡ ಸಿನಿಮಾ ಎಂದರೆ ಅದು ಶ್ರೀನಿವಾಸರಾಜು ನಿರ್ದೇಶನದ “ದಂಡುಪಾಳ್ಯ’ದ ಮುಂದುವರೆದ ಭಾಗವಾದ “2′.

ಇದಲ್ಲದೆ “ಗ್ಯಾಪಲ್ಲೊಂದು ಸಿನಿಮಾ’, “ಹಳ್ಳಿ ಪಂಚಾಯಿತಿ’, “ಹೊಸ ಅನುಭವ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಇನ್ನು ಅದರ ಮುಂದಿನ ವಾರವೂ ನಾಲ್ಕು ಚಿತ್ರಗಳು.ಸುನಿ ನಿರ್ದೇಶನದ “ಆಪರೇಷನ್‌ ಅಲಮೇಲಮ್ಮ’, ಅಜೇಯ್‌ ರಾವ್‌ ಅಭಿನಯದ “ಧೈರ್ಯಂ’, “ಗೊಂಬೆಗಳ ಲವ್‌’ ಅರುಣ್‌ ಅಭಿನಯದ “ದಾದಾ ಈಸ್‌ ಬ್ಯಾಕ್‌’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಇದರ ಜೊತೆಗೆ “ಸ್ನೇಹ ಚಕ್ರ’ ಎಂಬ ಹೊಸಬರ ಚಿತ್ರ ಸಹ ಬಿಡುಗಡೆಯಾಗುತ್ತಿದೆ.

ಜುಲೈ 28ಕ್ಕೆ “ಹುಲಿರಾಯ’ ಬರುತ್ತಾನಂತೆ. ಆಗಸ್ಟ್‌ 4ಕ್ಕೆ “ರಾಜ್‌-ವಿಷ್ಣು’ ಆಗಮನವಾಗಲಿದೆ. ಅದರ ಮುಂದಿನ ವಾರ ಶಿವರಾಜಕುಮಾರ್‌ ಅಭಿನಯದ “ಮಾಸ್‌ ಲೀಡರ್‌’ ಬಿಡುಗಡೆಯಾಗುವುದಕ್ಕೆ ಸಜಾಗಿದೆ. ಇನ್ನು “ಮುಗುಳು ನಗೆ’ ಮತ್ತು “ಭರ್ಜರಿ’ ಚಿತ್ರಗಳು ಸಹ ಆಗಸ್ಟ್‌ ಮೂರು ಅಥವಾ ನಾಲ್ಕನೇ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇದೆಲ್ಲದರ ಮಧ್ಯೆ ಒಂದಿಷ್ಟು ಹೊಸಬರ ಚಿತ್ರಗಳು ಕಾಯುತ್ತಿವೆ. ದೊಡ್ಡವರ ಚಿತ್ರಗಳ ನಡುವೆ ಸೈಕಲ್‌ ಗ್ಯಾಪ್‌ ಸಿಕ್ಕರೂ ನುಗಿ ಬಿಡೋಣ ಎಂದು ಹಲವರು ಕಾದಿದ್ದಾರೆ. ಹಾಗಾಗಿ ಇನ್ನು ಮುಂದಿನ ಎರಡು ತಿಂಗಳು ಪ್ರೇಕ್ಷಕರಿಗೆ ಅವರನ್‌ಬಿಟ್‌, ಇವರನ್‌ಬಿಟ್‌, ಯಾರನ್‌ ನೋಡೋದು ಅನ್ನೋದೇ ದೊಡ್ಡ ಗೊಂದಲ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.