“ಥರ್ಡ್‌ ಕ್ಲಾಸ್‌’ ಚಿತ್ರಕ್ಕೆ “ಫ‌ಸ್ಟ್‌ ಕ್ಲಾಸ್‌’ ರೆಸ್ಪಾನ್ಸ್‌

ಚಿತ್ರತಂಡದಲ್ಲಿ ಮೂಡಿದ ಮಂದಹಾಸ

Team Udayavani, Feb 25, 2020, 7:02 AM IST

3rd-Class

ಫೆಬ್ರವರಿ ಮೊದಲ ವಾರ “ಥರ್ಡ್‌ ಕ್ಲಾಸ್‌’ ಚಿತ್ರ ತೆರೆಗೆ ಬಂದಿದ್ದು ಗೊತ್ತಿರಬಹುದು. ಜಗದೀಶ್‌, ರೂಪಿಕಾ, ಅವಿನಾಶ್‌, ರಮೇಶ್‌ ಭಟ್‌, ಸಂಗೀತಾ ಸೇರಿದಂತೆ ಇನ್ನು ಹಲವು ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ “ಥರ್ಡ್‌ ಕ್ಲಾಸ್‌’ ಚಿತ್ರ ಇದೀಗ ಯಶಸ್ವಿಯಾಗಿ ಮೂರನೇ ವಾರದ ಪ್ರದರ್ಶನ ಕಾಣುತ್ತ ಮುನ್ನುಗ್ಗುತ್ತಿದೆ. ಇದೇ ಖುಷಿ ಹಂಚಿಕೊಳ್ಳಲು ಪತ್ರಕರ್ತರ ಮುಂದೆ ಬಂದಿದ್ದ ಚಿತ್ರತಂಡ, “ಥರ್ಡ್‌ ಕ್ಲಾಸ್‌’ ಬಿಡುಗಡೆ ಬಳಿಕ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಒಂದಷ್ಟು ಮಾತನಾಡಿತು.

ಮೊದಲು ಮಾತಿಗಿಳಿದ ನಾಯಕ ಕಂ ನಿರ್ಮಾಪಕ ಜಗದೀಶ್‌, “ನಮ್ಮ ಸಿನಿಮಾದ ಶೀರ್ಷಿಕೆ “ಥರ್ಡ್‌ ಕ್ಲಾಸ್‌’ ಅಂತಿದ್ದರೂ, ಪ್ರೇಕ್ಷಕರು ಸಿನಿಮಾ ನೋಡಿ ಇಷ್ಟಪಟ್ಟು, “ಫ‌ಸ್ಟ್‌ ಕ್ಲಾಸ್‌’ ಅಂತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾ ಮೂಲಕ ಯಾವುದು ಸರಿ, ಯಾವುದು ತಪ್ಪು, ಯಾವುದು ಒಳ್ಳೇಯದು-ಕೆಟ್ಟದ್ದು ಅಂತ ತಿಳಿದುಕೊಳ್ಳಲು ಸಮಯವಕಾಶ ಸಿಕ್ಕಿತ್ತು. ಉತ್ತರ ಕರ್ನಾಟಕದಲ್ಲಿ ಸಿನಿಮಾಕ್ಕೆ ಹೆಚ್ಚು ಪ್ರಚಾರ ಮಾಡಿದ್ದರಿಂದ, ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ.

ಚಿತ್ರದುರ್ಗ, ಬಾಗಲಕೋಟೆ ಮೊದಲಾದ ಕಡೆ ಚಿತ್ರಮಂದಿರಗಳಿಗೆ ಭೇಟಿ ನೀಡಿದಾಗ, ಪ್ರೇಕ್ಷಕರು ಕಣ್ಣೀರು ಬಾರದೆ ಹೊರಗೆ ಬರುವುದಕ್ಕೆ ಆಗಲಿಲ್ಲವೆಂದು ಹೇಳಿದರು. ಈ ಮಾತು ಕೇಳಿದಾಗ ಖುಷಿ ಆಯಿತು. ಸಿನಿಮಾದ ಕೊನೆಯ ಒಂದು ನಿಮಿಷದ ಕ್ಲೈಮಾಕ್ಸ್‌ ತಂದೆ-ತಾಯಿಯನ್ನು ನೆನಪಿಸುತ್ತದೆ. ಒಂದೊಳ್ಳೆ ಸಿನಿಮಾ ಮಾಡಿದ ತೃಪ್ತಿ ಈ ಸಿನಿಮಾದಿಂದ ಸಿಕ್ಕಿದೆ’ ಎಂದರು. ನಾಯಕಿ ರೂಪಿಕಾ ಮಾತನಾಡಿ, “ಚಲುವಿನ ಚಿಲಿಪಿಲಿ’ ಮೊದಲ ಸಿನಿಮಾದ ನಂತರ ಈ ಸಿನಿಮಾದ ಸಕ್ಸಸ್‌ ಮೀಟ್‌ನಲ್ಲಿ ಭಾಗಿಯಾಗಿದ್ದೇನೆ.

ಈ ಹತ್ತು ವರ್ಷದಲ್ಲಿ ಏಳು-ಬೀಳು ಕಂಡಿದ್ದೇನೆ. ಕಲಾವಿದರು, ತಾಂತ್ರಕತೆ ಶಕ್ತಿಶಾಲಿಯಾಗಿದ್ದರಿಂದ ಸಿನಿಮಾ ಗೆದ್ದಿದೆ. ಯಾವುದೇ ನಟ, ನಟಿ ಆಗಲಿ ಬ್ರೇಕ್‌ ಸಿಗಬೇಕೆಂಬ ಬಯಕೆ ಇರುತ್ತದೆ. ಫ್ಯಾಮಿಲಿ ಆಡಿಯನ್ಸ್‌ಗೆ ಸಿನಿಮಾ ಇಷ್ಟವಾಗ್ತಿದೆ. ಸದ್ಯ ಇನ್ನೂ ಚಿತ್ರದ ಪ್ರಚಾರ ಕಾರ್ಯ ಮಾಡುತ್ತಿದ್ದೇವೆ. ಮುಂದೆಯೋ ಇದೇ ಪ್ರೋತ್ಸಾಹ ಇರಲಿ’ ಎಂದು ಕೇಳಿಕೊಂಡರು. ಇನ್ನು, ನಿರ್ದೇಶಕ ಅಶೋಕ ದೇವ್‌ ಕೂಡ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಖುಷಿಯಲ್ಲಿದ್ದಾರೆ. ಚಿತ್ರದ ಕಲಾವಿದರು, ತಂತ್ರಜ್ಞರು “ಥರ್ಡ್‌ ಕ್ಲಾಸ್‌’ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗಳ ಕುರಿತು ಹೇಳಿಕೊಂಡರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.