“ಕೆಜಿಎಫ್-2′ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಅಕ್ಟೋಬರ್‌ 23ಕ್ಕೆ ತೆರೆಗೆ

Team Udayavani, Mar 14, 2020, 7:00 AM IST

kgf

ಕನ್ನಡ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಎಂದೇ ಹೇಳಲಾಗುತ್ತಿರುವ ಯಶ್‌ ಅಭಿನಯದ “ಕೆಜಿಎಫ್-2′ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗಧಿಯಾಗಿದೆ.”ಕೆಜಿಎಫ್-2′ ಚಿತ್ರ 2020ರ ಅಕ್ಟೋಬರ್‌ 23ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು “ಕೆಜಿಎಫ್-2′ ಚಿತ್ರದ ನಿರ್ಮಾಣ ಸಂಸ್ಥೆ “ಹೊಂಬಾಳೆ ಫಿಲಂಸ್‌’ ತಿಳಿಸಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿರುವ ಚಿತ್ರತಂಡ, ಕೆಂಪು ಬಣ್ಣದ ಹಿನ್ನೆಲೆಯಲ್ಲಿ ಯಶ್‌ ಗನ್‌ ಹಿಡಿದು ಸಾಗುತ್ತಿರುವಂತೆ ತೋರಿಸಲಾಗಿರುವ ಆಕರ್ಷಕ ಪೋಸ್ಟರ್‌ನೊಂದಿಗೆ, ಚಿತ್ರದ ದಿನಾಂಕವನ್ನು ಘೋಷಣೆ ಮಾಡಿದೆ. ಅಕ್ಟೋಬರ್‌ 23ರಂದು ಬಿಡುಗಡೆಯಾಗಲಿದೆ ಎಂಬ ಮಾಹಿತಿಯ ಜತೆಗೆ “ಮೇ ಐ ಕಮ್‌ ಇನ್‌…’ ಎಂದು ಪ್ರೇಕ್ಷಕರನ್ನು ಕೇಳುತ್ತಿರುವಂತೆ ಶೀರ್ಷಿಕೆ ನೀಡಲಾಗಿದೆ.

ಇನ್ನು “ಕೆಜಿಎಫ್-2′ ಚಿತ್ರ ಕಳೆದ ವರ್ಷ ಮಾರ್ಚ್‌ 13ರಂದು ಸೆಟ್ಟೇರಿತ್ತು. 2020ರ ಮಾರ್ಚ್‌ 13ರಂದು ಚಿತ್ರ ಸೆಟ್ಟೇರಿ ಒಂದು ವರ್ಷ ತುಂಬಿದ ಸಂದರ್ಭದಲ್ಲಿಯೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ. ವಿಜಯ್‌ ಕಿರಗಂದೂರು ನಿರ್ಮಾಣದ, ಪ್ರಶಾಂತ್‌ ನೀಲ್‌ ನಿರ್ದೇಶನದ ಈ ಚಿತ್ರ ಈ ವರ್ಷದ ದಸರಾ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೆಲ ದಿನಗಳಿಂದ ಹರಿದಾಡುತ್ತಿದ್ದು, ಈಗ ಅದೆಲ್ಲದಕ್ಕೂ ತೆರೆ ಬಿದ್ದಿದೆ.

ಟಾಪ್ ನ್ಯೂಸ್

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

darbar

ಜೂ.09ಕ್ಕೆ ವಿ.ಮನೋಹರ್‌ ನಿರ್ದೇಶನದ ‘ದರ್ಬಾರ್‌’ ತೆರೆಗೆ

ಅಭಿಮಾನಿಗಳ ಸರಣೆಯಲ್ಲಿ ಅಂಬಿ ಬರ್ತ್‌ಡೇ

ಅಭಿಮಾನಿಗಳ ಸ್ಮರಣೆಯಲ್ಲಿ ಅಂಬಿ ಬರ್ತ್‌ಡೇ

Abhi-ramachandra

ಸೆನ್ಸಾರ್ ಪಾಸಾದ ‘ಅಭಿರಾಮಚಂದ್ರ’

hatya kannada movie

ನೈಜ ಘಟನೆಗಳ ಸುತ್ತ ‘ಹತ್ಯ’

ಈಗ ಹೊಸ ರೂಪದಲ್ಲಿ ‘ರಾಜನ್‌ ನಾಗೇಂದ್ರ’ ಸಂಗೀತ

ಈಗ ಹೊಸ ರೂಪದಲ್ಲಿ ‘ರಾಜನ್‌ ನಾಗೇಂದ್ರ’ ಸಂಗೀತ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ