ಹೊಸಬರ ಫ್ಲಾಟ್‌ನಲ್ಲಿ ಮರ್ಡರ್‌ ಸ್ಟೋರಿ!

ಡಿ.02- ರಿಲೀಸ್‌

Team Udayavani, Nov 27, 2022, 2:09 PM IST

13

ಫ್ಲಾಟ್‌ 9 ಎಂಬ ಚಿತ್ರವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಡಿ.2ರಂದು ತೆರೆಕಾಣುತ್ತಿದೆ. ಕಿಶೋರ್‌ ಈ ಚಿತ್ರದ ನಿರ್ದೇಶಕ. ಮರ್ಡರ್‌ ಮಿಸ್ಟ್ರರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸ್ಕಂದ ಅಶೋಕ್‌, ಚಂದು ಗೌಡ, ತೇಜಸ್ವಿನಿ ಶರ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ.

ಚಿತ್ರದ ಬಗ್ಗೆ ಮಾತನಾಡುವ ಚಂದು ಗೌಡ, “ಚಿತ್ರದಲ್ಲಿ ಸೈಕಿಯಾಟ್ರಿಸ್ಟ್‌ ಪಾತ್ರವನ್ನು ನಿರ್ವಹಿಸಿದ್ದೇನೆ. ಈ ಪಾತ್ರ ತುಂಬಾ ಡಿಫ‌ರೆಂಟ್‌ ಅನಿಸಿತು. ಜೊತೆಗೆ ಸ್ಕಂದ ಅಶೋಕ್‌ ನನ್ನ ಅದ್ಭುತ ಗೆಳೆಯ. ಆತನಿಗಾಗಿ ಒಪ್ಪಿಕೊಂಡೆ ಎಂದೇ ಹೇಳಬಹುದು. ಸಿನಿಮಾ ಚಿತ್ರೀಕರಣ ಒಂದೊಳ್ಳೆ ಅನುಭವವನ್ನು ನೀಡಿದೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ’ ಎಂದರು.

ನಿರ್ದೇಶಕ ಕಿಶೋರ್‌, “ನನ್ನ ಮೊದಲ ಸಿನಿಮಾವಿದು. ಕ್ರೈಂ ಆಧಾರಿತ ಸಿನಿಮಾ ಕಥೆಯಿದ್ದು, ಹೊಸಬನಾದರೂ ನಾನು ಮಾಡಿಕೊಂಡ ಕಥೆ ಕೇಳಿ ನಂಬಿಕೆಯಿಟ್ಟು ನನ್ನ ಜೊತೆ ಸಿನಿಮಾ ಮಾಡಲು ಸ್ಕಂದ ಅಶೋಕ್‌ ಹಾಗೂ ಚಂದು ಗೌಡ ಹಾಗೂ ತೇಜಸ್ವಿನಿ ಶರ್ಮಾ ಒಪ್ಪಿಕೊಂಡರು. ಇಡೀ ಚಿತ್ರತಂಡ ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ’ ಎಂದರು.

ಸ್ಕಂದ ಅಶೋಕ್‌ ಈ ಚಿತ್ರದಲ್ಲಿ ಪೊಲೀಸ್‌ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರಂತೆ.

ನಾಯಕಿ ತೇಜಸ್ವಿನಿ ಶರ್ಮಾ ಮಾತನಾಡಿ, “ಇದು ನಾನು ಸೈನ್‌ ಮಾಡಿದ ಮೊದಲ ಸಿನಿಮಾ. ಇಂಜಿನಿಯರಿಂಗ್‌ ಮುಗಿಸಿ ರಿಸರ್ಚ್‌ ಅನಾಲಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದೆ. ವಲ್ಡ್‌ ಸೂಪರ್‌ ಮಾಡೆಲ್‌ ಸೌತ್‌ ಏಷ್ಯಾ ಟೈಟಲ್‌ ವಿನ್ನರ್‌ ಕೂಡ ಆಗಿದ್ದೇನೆ. ಸಿನಿಮಾದಲ್ಲಿ ಒಂದೊಳ್ಳೆ ಕಟೆಂಟ್‌ ಇದೆ. ನನ್ನ ಪಾತ್ರದ ಸುತ್ತ ಇಡೀ ಕಥೆ ಸುತ್ತುತ್ತದೆ’ ಎಂದರು.

“ಕಿಶೋರ್‌ ಕ್ರಿಯೇಶನ್ಸ್‌’ ಬ್ಯಾನರ್‌ನಡಿ ಕಿಶೋರ್‌, ಸಂತೋಷ್‌ ಕುಮಾರ್‌, ಸಂತೋಷ್‌ ಜಿ.ಎನ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದಿನೇಶ್‌ ಕುಮಾರ್‌ ಸಂಗೀತ ನಿರ್ದೇಶನ, ರಾಕೇಶ್‌ ಸಿ ತಿಲಕ್‌ ಛಾಯಾ ಗ್ರಹಣ, ವಿಕ್ರಮ್‌ ಮೋರ್‌ ಸಾಹಸ ನಿರ್ದೇಶನ, ಗಣೇಶ್‌ ಮಲ್ಲಯ್ಯ ಸಂಕಲನ ಚಿತ್ರಕ್ಕಿದೆ. ಉಗ್ರಂ ಶರತ್‌, ಗಣೇಶ್‌ ರಾವ್‌ ಒಳಗೊಂಡ ತಾರಾಗಣವಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.