ಗಡ್ಡಪ್ಪ ಈಗ ಡಾನ್‌!


Team Udayavani, Feb 9, 2020, 10:44 AM IST

cinema-tdy-2

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಕನ್ನಡಕ್ಕೆ ಹೆಮ್ಮೆ ಎನಿಸಿದ “ತಿಥಿ’ ಚಿತ್ರ ಸುದ್ದಿಯಾಗಿದ್ದೇ ತಡ, ಆ ಚಿತ್ರದ ಪಾತ್ರಧಾರಿ ಗಡ್ಡಪ್ಪ ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗಿದ್ದು ಸುಳ್ಳಲ್ಲ. ಅಷ್ಟೇ ಅಲ್ಲ, ಸಾಕಷ್ಟು ಚಿತ್ರಗಳಲ್ಲಿ ಗಡ್ಡಪ್ಪ ಮತ್ತು ಸೆಂಚ್ಯುರಿ ಗೌಡ ಇಬ್ಬರೂ ಬಿಡುವಿಲ್ಲದಂತೆಯೇ ಕಾಣಿಸಿಕೊಂಡರು. ಈವರೆಗೆ ಅವರನ್ನು ತೆರೆ ಮೇಲೆ ಕಾಮಿಡಿ ನಟರನ್ನಾಗಿಯೇ ಬಿಂಬಿಸಿದ್ದರು. ಆದರೆ, ಇದೀಗ ಗಡ್ಡಪ್ಪ ಹಾಗು ಸೆಂಚ್ಯುರಿಗೌಡ ಇಬ್ಬರೂ ಡಾನ್‌ ಅಂದರೆ ನಂಬಲೇಬೇಕು.

ಹೌದು, “ಗಡ್ಡಪ್ಪ ಸರ್ಕಲ್‌’ ಚಿತ್ರದಲ್ಲಿ ಅವರು ಡಾನ್‌ ಪಾತ್ರ ಮಾಡಿದ್ದಾರೆ. ಅದಷ್ಟೇ ಅಲ್ಲ, ಈವರೆಗೆ ಚಡ್ಡಿ, ಉದ್ದನೆಯ ಅಂಗಿ, ಹೆಗಲ ಮೇಲೊಂದು ಟವೆಲ್‌ ಹಾಗು ಟೋಪಿ ಹಾಕಿಕೊಂಡೇ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದ ಗಡ್ಡಪ್ಪ ಮತ್ತು ಸೆಂಚ್ಯುರಿ ಗೌಡ ಅವರು ಈ ಚಿತ್ರದಲ್ಲಿ ಸೂಟ್‌ ಹಾಕಿದ್ದಾರೆ. ಕೈಯಲ್ಲಿ ಗನ್‌ ಹಿಡಿದು, ಹಾಡಿಗೆ ಸ್ಟೆಪ್‌ ಹಾಕಿ, ಖಡಕ್‌ ಡೈಲಾಗ್‌ ಕೂಡ ಹರಿಬಿಟ್ಟಿದ್ದಾರೆ. ಅಷ್ಟಕ್ಕೂ ಈ ಹೊಸ ಗೆಟಪ್‌ನಲ್ಲಿ ಅವರು ಕಾಣಿಸಿಕೊಳ್ಳುವಂತೆ ಮಾಡಿದ್ದು, ನಿರ್ದೇಶಕ ಬಿ.ಆರ್‌.ಕೇಶವ. ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅಂದಹಾಗೆ, ನಿರ್ದೇಶಕ ಬಿ.ಆರ್‌.ಕೇಶವ ಅವರು ಗಡ್ಡಪ್ಪ ಅವರಿಗೆ ಇಲ್ಲಿ ವಿಶೇಷ ಪಾತ್ರ ಕೊಟ್ಟಿದ್ದಾರೆ. ಇದೊಂದು ಪ್ರಯೋಗಾತ್ಮಕ ಚಿತ್ರ ಎನ್ನುವ ನಿರ್ದೇಶಕರು, ಈವರೆಗೆ “ತಿಥಿ’ ಖ್ಯಾತಿಯ ಗಡ್ಡಪ್ಪ ಹಾಗು ಸೆಂಚ್ಯುರಿಗೌಡ ಇಬ್ಬರಿಗೂ ಹಳ್ಳಿ ಪಾತ್ರಗಳನ್ನೇ ಕೊಡುವ ಮೂಲಕ ಆ ರೀತಿಯ ಪಾತ್ರಗಳಿಗೆ ಬ್ರಾಂಡ್‌ ಮಾಡಲಾಗಿತ್ತು. ಆದರೆ, ಈ ಚಿತ್ರದಲ್ಲಿ ಅವರು ಹೊಸದಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಇನ್ನು, “ಗಡ್ಡಪ್ಪ ಸರ್ಕಲ್‌’ ಶೀರ್ಷಿಕೆ ಕೇಳಿದವರಿಗೆ ಇದೊಂದು ಹಾಸ್ಯಮಯ ಸಿನಿಮಾ ಎನಿಸುತ್ತದೆ. ನಿಜ. ಇದು ಹಾಸ್ಯದ ಚಿತ್ರವೇ. ಇಲ್ಲಿ ಸಿನಿಮಾದುದ್ದಕ್ಕೂ ತಮಾಷೆಯೇ ತುಂಬಿರಲಿದೆ. ಗಡ್ಡಪ್ಪ ಹಾಗು ಸೆಂಚ್ಯುರಿಗೌಡ ಅವರಿಬ್ಬರಿಗೂ ಇಲ್ಲಿ ಇದೇ ಮೊದಲ ಬಾರಿಗೆ ಸೂಟ್‌ ಹಾಕಿ ಸ ಲಾಗಿದೆ. ಇಬ್ಬರಿಗೂ ಅಂಡರ್‌ವರ್ಲ್ಡ್ ಡಾನ್‌ ಪಾತ್ರವಿದೆ. ಒಟ್ಟಾರೆ, ಮನರಂಜನೆ ಇಲ್ಲಿದೆ. ಚಿತ್ರ ನೋಡಿ ದ ವರು ಖುಷಿಯಿಂದ ಹೊರಬರುತ್ತಾರೆ’ ಎಂಬದು ನಿರ್ದೇ ಶಕರ ಹೇಳಿಕೆ. ಈ ಚಿತ್ರವನ್ನು ನಿರ್ಮಾಪಕ ತುಳಸೀರಾಮ್‌ ನಿರ್ದೇಶನ ಮಾಡಿದ್ದಾರೆ. ಚಿತ್ರ ಫೆ.14 ರಂದು ತೆರೆಕಾಣುತ್ತಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.