ಕಾಮಿಡಿ ಕಿಲಾಡಿಗಳ ಜೊತೆ ಗಣೇಶ್
Team Udayavani, Sep 21, 2019, 3:00 AM IST
ನಟ ಗಣೇಶ್ ಕಿರುತೆರೆಯಿಂದ ಬಂದವರು. ಈಗ ಮತ್ತೆ ಕಿರುತೆರೆಗೆ ವಾಪಾಸ್ ಆಗಿದ್ದಾರೆ. ಹಾಗಂತ ಅವರು ಯಾವುದೇ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಾಗಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಕಾಮಿಡಿ ಕಿಲಾಡಿಗಳು- ಸೀಸನ್ 3’ಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದಾರೆ.
ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಗಣೇಶ್ ಮುಂದೆ ಪ್ರದರ್ಶಿಸಿದ್ದು, ಗಣೇಶ್ ಕೂಡಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಅವರ ಮುಂದಿನ ಭವಿಷ್ಯಕ್ಕೂ ಶುಭಕೋರಿದ್ದಾರೆ. ಈ ಎಪಿಸೋಡ್ ಇದೇ ಶನಿವಾರ ಹಾಗೂ ಭಾನುವಾರ ಸಂಜೆ 7.30ಕ್ಕೆ ಪ್ರಸಾರವಾಗಲಿದೆ. ಗಣೇಶ್ ಜೊತೆ ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟ ಜಗ್ಗೇಶ್ ತೀರ್ಪುಗಾರರಾಗಿದ್ದರು.
ಸದ್ಯ ಗಣೇಶ್ ನಟನೆಯ “ಗೀತಾ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.27 ರಂದು ಬಿಡುಗಡೆಯಾಗುತ್ತದೆ. ಈ ಚಿತ್ರದ ಪ್ರಮೋಶನ್ ಕಾರ್ಯದಲ್ಲಿ ಬಿಝಿಯಾಗಿರುವ ಗಣೇಶ್, ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು