ಶಿವ-ಹರಿ ಹೆಗಲಿನಲ್ಲಿ ವೃಷಭ ವಾಹನ


Team Udayavani, Nov 15, 2021, 11:39 AM IST

garuda-gamana

ದಿನಗಣನೆ ಆರಂಭವಾಗಿದೆ. ಹೊಸ ಬಗೆಯ ಸಿನಿಮಾಗಳನ್ನು ಇಷ್ಟಪಡುವ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಅದು “ಗರುಡ ಗಮನ ವೃಷಭ ವಾಹನ’ ಸಿನಿಮಾಕ್ಕೆ.

ನಿಮಗೆ ಗೊತ್ತಿರುವಂತೆ ಈ ಚಿತ್ರ ನ.19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮುಖ್ಯ ಹೈಲೈಟ್‌ಗಳಲ್ಲಿ ಶಿವ ಹಾಗೂ ಹರಿ ಎಂಬ ಎರಡು ಪಾತ್ರಗಳು ಸಿಗುತ್ತವೆ. ರಾಜ್‌ ಶೆಟ್ಟಿ ಇಲ್ಲಿ ಶಿವನ ಪಾತ್ರ ಮಾಡಿದರೆ, ಹರಿ ಪಾತ್ರದಲ್ಲಿ ರಿಷಭ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಶಿವ ಮತ್ತು ಹರಿ ಎರಡೂ ದೇವರ ಹೆಸರು. ಅದರಂತೆ, ಚಿತ್ರದ ಪಾತ್ರಗಳಲ್ಲೂ ಆಯಾ ದೇವರ ಒಂದೊಂದು ಗುಣವನ್ನು ಎರಡು ಪಾತ್ರಗಳು ಪ್ರತಿನಿಧಿಸುತ್ತವೆ. ಶಿವ ಪಾತ್ರ ಕೋಪಿಷ್ಟನಾದರೆ, ಹರಿ ಪಾತ್ರ ಎಲ್ಲವನ್ನು ನಿಯಂತ್ರಿಸುವ ಜೊತೆ ಬದಲಾವಣೆ ತರುವಂತಹ ಹಾದಿಯಲ್ಲಿ ಸಾಗುತ್ತದೆ. ಒಂದೇ ಮಾತಲ್ಲಿ ಹೇಳುವುದಾದರೆ ಈ ಎರಡು ಪಾತ್ರಗಳು ಒಟ್ಟಾದರೆ ಹೇಗೆ ಒಂದು ದೊಡ್ಡ ಶಕ್ತಿಯಾಗಿ ಹೊರಹೊಮ್ಮಲಿದೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಈ ಚಿತ್ರದಲ್ಲಿ ಗೋಪಾಲ ದೇಶಪಾಂಡೆಯವರ ಪಾತ್ರ ಕೂಡಾ ಪ್ರಮುಖವಾಗಿದೆಯಂತೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಾಜ್‌ ಬಿ ಶೆಟ್ಟಿ, “ಶಿವ ಹಾಗೂ ಹರಿ ಪಾತ್ರದ ಮೂಲಕ ಇಡೀ ಸಿನಿಮಾ ಸಾಗುತ್ತದೆ. ಆ ಪಾತ್ರಗಳ ಮಜವನ್ನು ತೆರೆಮೇಲೆ ನೋಡಬೇಕು’ ಎನ್ನುವ ರಾಜ್‌ ಶೆಟ್ಟಿ, “ಸಹಜವಾಗಿಯೇ ಎಕ್ಸೆ„ಟ್‌ ಆಗಿದ್ದೇನೆ. ಸಿನಿಮಾ ನಾವು ಅಂದುಕೊಂಡದ್ದಕ್ಕಿಂತ ದೊಡ್ಡದಾಗಿ ಮೂಡಿಬಂದಿದೆ. ಈ ಚಿತ್ರಕ್ಕೆ ರಕ್ಷಿತ್‌ ಶೆಟ್ಟಿ ಅವರ ಪರಂವಾ, ಕೆಆರ್‌ಜಿ ಸ್ಟುಡಿಯೋ … ಹೀಗೆ ಎಲ್ಲರೂ ಕೈ ಜೋಡಿಸಿ ನಮ್ಮ ಸಿನಿಮಾ ದೊಡ್ಡದಾಗಿದೆ’ ಎನ್ನುತ್ತಾರೆ.

ನ.17ಕ್ಕೆ ಪ್ರೀಮಿಯರ್‌ ಶೋ

“ಗರುಡ ಗಮನ ವೃಷಭ ವಾಹನ’ ಚಿತ್ರದ ಪ್ರೀಮಿಯರ್‌ ಶೋ ನ.17 ನಡೆಯಲಿದೆ. ಈಗಾಗಲೇ ಬುಕ್ಕಿಂಗ್‌ ಬಹುತೇಕ ಫ‌ುಲ್‌ ಆಗಿದ್ದು, ಈ ಮೂಲಕ ಚಿತ್ರದ ಬಗೆಗಿನ ಕುತೂಹಲ ಹೆಚ್ಚಾಗುತ್ತಿದೆ.

 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.