ಕಲರ್‌ ಫುಲ್‌ ಇವೆಂಟ್‌ನಲ್ಲಿ ‘ಗರುಡ’ ಪಯಣ; ಈ ವಾರ ತೆರೆಗೆ


Team Udayavani, May 19, 2022, 2:13 PM IST

ಕಲರ್‌ ಫುಲ್‌ ಇವೆಂಟ್‌ನಲ್ಲಿ ‘ಗರುಡ’ ಪಯಣ; ಈ ವಾರ ತೆರೆಗೆ

ಸಿದ್ಧಾರ್ಥ್ ಮಹೇಶ್‌ ನಾಯಕನಾಗಿ ಅಭಿನಯಿಸಿರುವ ಗರುಡ ಚಿತ್ರ ಮೇ 20ರಂದು ರಾಜ್ಯಾದ್ಯಂತ ತೆರೆಗೆ ಕಾಣಲು ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು , ಈ ಸಮಯದಲ್ಲಿ ಚಿತ್ರತಂಡ ಅದ್ಧೂರಿಯಾಗಿ ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ ಕಾರ್ಯಕ್ರಮ ನಡೆಸಿದೆ.

ಪ್ರಿ ರಿಲೀಸ್‌ ಇವೆಂಟ್‌ನಲ್ಲಿ ಮಾತನಾಡಿದ ನಿರ್ದೇಶಕ ಧನಕುಮಾರ ಕೆ, “ಇಂದು ನಾನು ಇಲ್ಲಿಯವರೆಗೆ ಬರಲು 24 ವರ್ಷಗಳೇ ಆದವು. ಅದೆಷ್ಟೋ ನಿರ್ದೇಶಕರು, ನಿರ್ಮಾಪಕರು, ಕಲಾವಿದರ ಬಳಿ ಸಾಕಷ್ಟು ಕಲಿತು ಅವರ ಸಹಕಾರದಿಂದ ಇಷ್ಟರಮಟ್ಟಿಗೆ ಬಂದು ನಿಂತಿದ್ದೇನೆ. ಇದೇ 20 ರಂದು ನಮ್ಮ ಶ್ರಮ, ಕನಸು ಸಂತೋಷ ಎಲ್ಲವೂ ಅದ ಗರುಡ ತೆರೆಕಾಣಲಿದೆ’ ಎಂದರು.

ಚಿತ್ರದ ಸಂಗೀತ ನಿರ್ದೇಶಕ ರಘು ದೀಕ್ಷಿತ್‌, “ಈ ಮೊದಲು ಜಾನಪದ ಹಾಗೂ ಪ್ರೀತಿ-ಪ್ರೇಮದ ಹಾಡುಗಳನ್ನು ಮಾಡಿದ್ದ ನನಗೆ, ಒಂದು ಕಮರ್ಷಿಯಲ್‌ ಚಿತ್ರಕ್ಕೆ ಸಂಗೀತ ನೀಡಲು ಅವಕಾಶ ಸಿಕ್ಕಿದ್ದು ಇದೆ ಮೊದಲು. ಈ ಚಿತ್ರದ ಸಂಗೀತ ಸಂಯೋಜನೆ ಸಮಯದಲ್ಲಿ ಸಾಕಷ್ಟು ವಿಷಯಗಳನ್ನು ಸಹ ಕಲಿತೆ. ವಿಶೇಷ ಅಂದರೆ ಸಂಗೀತದ ಜೊತೆಗೆ ಚಿತ್ರದಲ್ಲಿ ಭದ್ರತೆ ಸಲಹೆಗಾರನಾಗಿ ಸಣ್ಣ ಪಾತ್ರವನ್ನು ಮಾಡಿದ್ದೇನೆ’ ಎಂದರು ಕಾರ್ಯಕ್ರಮದಲ್ಲಿ ವಿನೋದ್‌ ಪ್ರಭಾಕರ್‌ ಅಥಿತಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು.

ಇದನ್ನೂ ಓದಿ:ಶಿವನಿಗೆ ದೇಗುಲ ರಚನೆಯ ಅಗತ್ಯವಿಲ್ಲ, ಅವನು ಪ್ರತಿ ಕಣದಲ್ಲೂ ನೆಲೆಸಿದ್ದಾನೆ: ಕಂಗನಾ ರಣಾವತ್

ಚಿತ್ರದ ನಾಯಕರು ಸಿದ್ಧಾರ್ಥ ಮಹೇಶ್‌, ಶ್ರೀನಗರ್‌ ಕಿಟ್ಟಿ, ನಾಯಕಿಯರಾದ ಆಶಿಕಾ ರಂಗನಾಥ್‌, ಐಂದ್ರಿತಾ ರೇ, ಪ್ರಿ ರಿಲೀಸ್‌ ಇವೆಂಟ್‌ಗೆ ಮೆರಗು ಹೆಚ್ಚಿಸಿದರು.

ಚಿತ್ರದಲ್ಲಿ ಸಿದ್ಧಾರ್ಥ್ ಮಹೇಶ್‌ ಜೊತೆ ಶ್ರೀನಗರ ಕಿಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕಾಮ್ನಾ ಜೇಠ್ಮಲಾನಿ, ಆಶಿಕಾ ರಂಗನಾಥ್‌, ಐಂದ್ರಿತಾ ರೇ, ರಮೇಶ್‌ ಭಟ್‌, ರಂಗಾಯಣ ರಘು, ಆದಿ ಲೊಕೇಶ್‌, ರಾಜೇಶ್‌ ನಟರಂಗ, ರವಿ ಶಂಕರ್‌ ಗೌಡ, ಗಿರಿ, ಸುಜಯ್‌ ಶಾಸ್ತ್ರಿ, ಸುನೇತ್ರಾ ಪಂಡಿತ್‌, ಮೈಕೋ ನಾಗರಾಜ್‌, ಜಹಾಂಗೀರ್‌, ಮುಂತಾದ ಕಲಾವಿದರು ತಾರಾ ಬಳಗದಲ್ಲಿದ್ದಾರೆ.

“ಆರೆಂಜ್‌ ಪಿಕ್ಸೆಲ್‌ ಫಿಲ್ಮಂ ಫ್ಯಾಕ್ಟರಿ’ ಅಡಿಯಲ್ಲಿ ಬಿ ಕೆ ರಾಜ ರೆಡ್ಡಿ, ಕಿಶೋರ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.