ಸಖತ್ ನಲ್ಲಿ ಅಂಧನಾದ ಗಣೇಶ್: ಕುತೂಹಲ ಹೆಚ್ಚಿಸಿದ ಹೊಸತರದ ಪಾತ್ರ


Team Udayavani, Mar 23, 2021, 9:38 AM IST

ಸಖತ್ ನಲ್ಲಿ ಅಂಧನಾದ ಗಣೇಶ್: ಕುತೂಹಲ ಹೆಚ್ಚಿಸಿದ ಹೊಸತರದ ಪಾತ್ರ

ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಇಲ್ಲಿವರೆಗಿನ ತಮ್ಮ ಸಿನಿ ಜೀವನದಲ್ಲಿ ಸಾಕಷ್ಟು ವಿಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಈಗ ಅವರ ಹೊಸ ಸಿನಿಮಾದಲ್ಲಿ ಮತ್ತೂಂದು ಸವಾಲಿನ ಪಾತ್ರ ಸಿಕ್ಕಿದೆ. ಅದು “ಸಖತ್‌’ ಸಿನಿಮಾದಲ್ಲಿ.

ಹೌದು, ಸಿಂಪಲ್‌ ಸುನಿ ನಿರ್ದೇಶನದ “ಸಖತ್‌’ ಸಿನಿಮಾದಲ್ಲಿ ಗಣೇಶ್‌ ನಟಿಸುತ್ತಿರೋದು ನಿಮಗೆ ಗೊತ್ತೇ ಇದೆ. ಅವರ ಪಾತ್ರದ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಈ ಚಿತ್ರದಲ್ಲಿ ಗಣೇಶ್‌ ಅವರು ಅಂಧನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅವರಿಗೆ ಸವಾಲಿನ ಪಾತ್ರ ಎನ್ನಬಹುದು.

ಇದನ್ನೂ ಓದಿ:ನಟಿ Nidhhi Agerwal ಹಾಟ್ & ಬೋಲ್ಡ್ ಫೋಟೋಸ್

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಗಣೇಶ್‌, “ತುಂಬಾ ಸವಾಲಿನ ಪಾತ್ರ ಸಿಕ್ಕಿದೆ. ನನಗೆ ಇದು ಹೊಸ ಅನುಭವ. ಒಬ್ಬ ಕಲಾವಿದನಾಗಿ ನಾನು ಈ ಪಾತ್ರವನ್ನು ತುಂಬಾ ಇಷ್ಟಪಟ್ಟು ಮಾಡುತ್ತಿದ್ದೇನೆ. ಸಿನಿಮಾ ಬಗ್ಗೆ ಹೇಳುವುದಾದರೆ, ಇಡೀ ಸಿನಿಮಾ ತುಂಬಾ ಮಜವಾಗಿ ಸಾಗುತ್ತದೆ. ಚಿತ್ರದಲ್ಲಿ ಸಾಕಷ್ಟು ಥ್ರಿಲ್ಲರ್‌ ಅಂಶಗಳಿದ್ದು, ಪ್ರೇಕ್ಷಕರಿಗೆ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸಲಿದೆ’ ಎನ್ನುತ್ತಾರೆ. “ಸಖತ್‌’ ಚಿತ್ರದಲ್ಲಿ ಗಣೇಶ್‌ ಕೋರ್ಟ್‌ ಕಟಕಟೆಯಲ್ಲಿ ನಿಂತಿರುವ ಫೋಟೋ ಹರಿದಾಡುತ್ತಿದ್ದು, ಕುತೂಹಲ ಹೆಚ್ಚಿಸಿದೆ.

“ಸಖತ್‌’ ಗಣೇಶ್‌ ಅವರ 38ನೇ ಸಿನಿಮಾವಾಗಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಗಣೇಶ್‌ ಹಾಗೂ ಸುನಿ ಕಾಂಬಿನೇಶನ್‌ ನಲ್ಲಿ “ಚಮಕ್‌’ ಚಿತ್ರ ಬಂದು ಹಿಟ್‌ಲಿಸ್ಟ್‌ ಸೇರಿದೆ. ಚಿತ್ರದಲ್ಲಿ ನಾಯಕಿಯಾಗಿ ನಿಶ್ವಿ‌ಕಾ ನಟಿಸುತ್ತಿದ್ದಾರೆ. ಚಿತ್ರವನ್ನು ಸುಪ್ರೀತ್‌ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.