ಕನ್ನಡ ಚಿತ್ರಗಳಿಗೆ ಹುಡುಕಿ ಬಂದ ಅದೃಷ್ಟ


Team Udayavani, May 24, 2020, 8:25 PM IST

kannada-remake

ಕನ್ನಡದ ಒಂದಷ್ಟು ಸಿನಿಮಾಗಳಿಗೆ ಈಗ ಬೇಡಿಕೆ ಹೆಚ್ಚುತ್ತಿದೆ. ಅದರಲ್ಲೂ ಒಟಿಟಿ ಫ್ಲಾಟ್‌ಫಾರಂ ಸೇರಿದಂತೆ ರಿಮೇಕ್‌ ರೈಟ್ಸ್‌ಗೂ ಹೋಗುತ್ತಿವೆ ಎಂಬುದೇ ಈ ಹೊತ್ತಿನ ವಿಶೇಷ. ಇತ್ತೀಚೆಗಷ್ಟೇ “ರಾಮಾ ರಾಮಾ ರೇ ‘ ಚಿತ್ರಕ್ಕೆ  ಟ್ಯೂಬ್‌ನಲ್ಲಿ ಸಿಕ್ಕಾಪಟ್ಟೆ ಜನ ವೀಕ್ಷಣೆ ಮಾಡಿದ್ದ ಸುದ್ದಿ ಓದಿದ್ದೀರಿ. ಅಷ್ಟೇ ಅಲ್ಲ, ಅದು ಮರಾಠಿ ಭಾಷೆಗೂ ರಿಮೇಕ್‌ ಆಗುತ್ತಿದೆ ಎಂಬ ಸುದ್ದಿಯೂ  ಹೊರಬಿದ್ದಿತ್ತು.

ಈಗ ಹೊಸ ಸುದ್ದಿ ಅಂದರೆ, ಮತ್ತೂಂದು ಕನ್ನಡ ಸಿನಿಮಾಗೂ ಯುಟ್ಯೂಬ್‌ನಲ್ಲಿ  ಸಿಕ್ಕಾಪಟ್ಟೆ ಮೆಚ್ಚುಗೆ ಸಿಕ್ಕಿದೆ.  ಇನ್ನು ಇದರೊಂದಿಗೆ ಈಗಾಗಲೇ ತೆಲುಗು ಡಬ್ಬಿಂಗ್‌ ರೈಟ್ಸ್‌ ಕೂಡ ಮಾರಾಟವಾಗಿದ್ದು, ಸದ್ಯದಲ್ಲೇ ಅದು ಬಿಡುಗಡೆಯಾಗಲಿದೆ. ಅಂದಹಾಗೆ, ಆ ಸಿನಿಮಾದ ಹೆಸರು “ಹಫ್ತಾ’. ಹೌದು, ಈ ಚಿತ್ರ ಹಿಂದಿ ಭಾಷೆಗೂ  ಡಬ್‌ ಆಗಿದ್ದು, ಈಗಾಗಲೇ 7ಮಿಲಿಯನ್‌ ವೀಕ್ಷಣೆ ಪಡೆದಿದ್ದು, ಕನ್ನಡದಲ್ಲಿ 1 ಮಿಲಿಯನ್‌ ವೀಕ್ಷಣೆಯೊಂದಿಗೆ ಮುನ್ನುಗ್ಗುತ್ತಿದೆ. ತೆಲುಗು ಡಬ್ಬಿಂಗ್‌ ಹಕ್ಕು ಜೊತೆಯಲ್ಲಿ ತಮಿಳು ಮತ್ತು ಮಲಯಾಳಂ ರೈಟ್ಸ್‌ ಕುರಿತಂತೆ ಮಾತುಕತೆಯೂ  ನಡೆಯುತ್ತಿದೆ.

ಅಂದಹಾಗೆ, ಈ ಚಿತ್ರಕ್ಕೆ ವರ್ಧನ್‌ ತೀರ್ಥಹಳ್ಳಿ ಹೀರೋ. ಉಳಿದಂತೆ ರಾಘವೇಂದ್ರ, ಇತರರು ನಟಿಸಿದ್ದಾರೆ. ಪ್ರಕಾಶ್‌ ಹೆಬ್ಟಾಳ ನಿರ್ದೇಶನವಿದೆ. ಮೈತ್ರಿ ಮಂಜುನಾಥ್‌, ಬಾಲರಾಜ್‌ ಟಿ.ಸಿ.ಪಾಳ್ಯ ಚಿತ್ರದ ಬೆನ್ನೆಲುಬು. ಸೂರಿ ಸಿನಿಟೆಕ್‌ ಛಾಯಾಗ್ರಹಣವಿದೆ. ಗೌತಮ್‌ ಶ್ರೀವತ್ಸ ಅವರ ಸಂಗೀತವಿದೆ. ಕನ್ನಡದ ಒಂದಷ್ಟು ಹೊಸಬರ ಸಿನಿಮಾಗಳಿಗೆ ಈಗ ಆನ್‌ಲೈನ್‌ ಬೇಡಿಕೆ ಹೆಚ್ಚಿದ್ದು, ಡಬ್ಬಿಂಗ್‌ ರಿಮೇಕ್‌ ರೈಟ್ಸ್‌ಗೂ ಬೇಡಿಕೆ ಹೆಚ್ಚುತ್ತಿರುವುದು ಹೊಸ ಬೆಳವಣಿಗೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.