ವೀಕೆಂಡ್‌ ಲಾಕ್‌ ಡೌನ್‌ ಗೆ ಮುಕ್ತಿ: ಹೊಸಬರ ಸಿನ್ಮಾ ರಿಲೀಸ್‌ ಗೆ ಇದು ಸಕಾಲ


Team Udayavani, Jan 22, 2022, 11:57 AM IST

khasagi putagalu

ಜನಾಕ್ರೋಶಕ್ಕೆ ಮಣಿದ ಸರ್ಕಾರ ರಾಜ್ಯಕ್ಕೆ ವಿಧಿಸಿದ್ದ ವೀಕೆಂಡ್‌ ಲಾಕ್‌ಡೌನ್‌ ಅನ್ನು ತೆರವುಗೊಳಿಸಿದೆ. ಈ ಮೂಲಕ ಬೇರೆ ಬೇರೆ ಕ್ಷೇತ್ರಗಳ ಮಂದಿಯ ಮೊಗದಲ್ಲಿ ನಗು ಮೂಡಿದೆ. ಅದರಲ್ಲಿ ಚಿತ್ರರಂಗ ಕೂಡಾ ಒಂದು. ಸಾಮಾನ್ಯವಾಗಿ ಸಿನಿಮಾಗಳಿಗೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಬರೋದು ವೀಕೆಂಡ್‌ನಲ್ಲಿ. ಆದರೆ, ವೀಕೆಂಡ್‌ನಲ್ಲೇ ಲಾಕ್‌ಡೌನ್‌ ಆಗಿರುವಾಗ ಸಿನಿಮಾ ಯಾಕೆ ಬಿಡುಗಡೆ ಮಾಡಬೇಕು ಎಂಬ ನಿರ್ಧಾರಕ್ಕೆ ಸಿನಿಮಾ ಮಂದಿ ಬಂದಿದ್ದರು. ಅದೇ ಕಾರಣದಿಂದ ಹೊಸಬರು ಕೂಡಾ ತಮ್ಮ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು. ಈಗ ಹೊಸಬರು ತಮ್ಮ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಳ್ಳಬಹುದು. ಹಾಗೆ ನೋಡಿದರೆ ಹೊಸಬರ ಸಿನಿಮಾ ಬಿಡುಗಡೆಗೆ ಇದು ಸಕಾಲ.

ಸದ್ಯ ಚಿತ್ರಮಂದಿರಗಳಲ್ಲಿ ಶೇ 50 ಸೀಟು ಭರ್ತಿಗೆ ಅವಕಾಶವಿದೆ. ಶೇ 50 ಅನ್ನೋದು ಅನೇಕರಿಗೆ ಅಸಮಾಧಾನವಾಗಿರಬಹುದು. ಆದರೆ, ವಾಸ್ತವವಾಗಿ ಹೊಸಬರ ಸಿನಿಮಾಗಳಿಗೆ ಶೇ 50 ಸೀಟು ಭರ್ತಿಯಿಂದ ಹೆಚ್ಚಿನ ತೊಂದರೆಯಾಗಲ್ಲ. ಸಾಮಾನ್ಯವಾಗಿ ಸ್ಟಾರ್‌ ಸಿನಿಮಾಗಳು ಬಿಡುಗಡೆಯಾದಾಗ ಒಂದು ವಾರ ಹೌಸ್‌ಫ‌ುಲ್‌ ಪ್ರದರ್ಶನವಾಗುತ್ತದೆ. ಆ ನಂತರ ವೀಕೆಂಡ್‌ ಬಿಟ್ಟು ಮಿಕ್ಕ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಹೌಸ್‌ಫ‌ುಲ್‌ ಪ್ರದರ್ಶನ ಕಾಣೋದು ಕಡಿಮೆ. ಅದರಲ್ಲೂ ಹೊಸಬರ ಸಿನಿಮಾ ಹೌಸ್‌ಫ‌ುಲ್‌ ಪ್ರದರ್ಶನ ಕಾಣಬೇಕಾದರೆ, ಆ ಸಿನಿಮಾ ಬಿಡುಗಡೆಯಾಗಿ, ಅದರ ಬೆನ್ನಿಗೆ ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿಬರಬೇಕು. ಸಿನಿಮಾ ಚೆನ್ನಾಗಿದೆ ಎಂಬ ಮಾತು ಹರಿದಾಡಿದಾಗ ಸಹಜವಾಗಿಯೇ ಜನರಿಗೆ ಕುತೂಹಲ ಹೆಚ್ಚಾಗಿ ಸಿನಿಮಾ ಮಂದಿರದತ್ತ ಹೋಗುತ್ತಾರೆ. ಹಾಗಾಗಿ, ಶೇ 50 ಹೊಸಬರಿಗೆ ತೊಂದರೆಯಾಗಲ್ಲ.

ಅದಕ್ಕೆ ಒಳ್ಳೆಯ ಉದಾಹರಣೆ ಎಂದರೆ, “ಆ್ಯಕ್ಟ್ 1978′ ಚಿತ್ರ. ಮೊದಲ ಲಾಕ್‌ಡೌನ್‌ ತೆರವುಗೊಂಡು ಚಿತ್ರಮಂದಿರಗಳಲ್ಲಿ ಶೇ 50ಕ್ಕೆ ಅನುಮತಿ ಸಿಕ್ಕ ಬಳಿಕ ಬಿಡುಗಡೆಯಾದ ಈ ಚಿತ್ರ ಯಶಸ್ವಿಯಾಯಿತು. ಅದಕ್ಕೆ ಕಾರಣ ಆ ಸಿನಿಮಾದ ಕಥೆ ಹಾಗೂ ಚಿತ್ರಕ್ಕೆ ಸಿಕ್ಕ ಪ್ರಚಾರ. ಈ ಎಲ್ಲಾ ಕಾರಣಗಳಿಂದಾಗಿ ಜನ ಚಿತ್ರಮಂದಿರಕ್ಕೆ ಬಂದರು. ಹಾಗೆ ನೋಡಿದರೆ, ಆಗ ಕೊರೊನಾ ಭಯ ಜನರಲ್ಲಿ ಹೆಚ್ಚಿದ್ದ ಸಮಯ.

ಇದನ್ನೂ ಓದಿ:ನಟಿ Riya Suman ಹಾಟ್ & ಬ್ಯೂಟಿ ಲುಕ್ಸ್

ಆದರೆ, ಈಗ ಜನರಲ್ಲಿ ಕೊರೊನಾ ಭಯ ಕಡಿಮೆಯಾಗಿದೆ. ಮೂರನೇ ಅಲೆಯ ತೀವ್ರತೆ ಕೂಡಾ ಹೆಚ್ಚಿಲ್ಲ. ಸಾರಿಗೆ, ಹೋಟೆಲ್‌, ಮಾರುಕಟ್ಟೆ … ಎಲ್ಲಾ ಕಡೆ ಜನ ತಮ್ಮ ಮುನ್ನೆಚ್ಚರಿಕೆಯೊಂದಿಗೆ ಓಡಾಡುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಒಳ್ಳೆಯ ಮಾತುಗಳು ಕೇಳಿಬಂದರೆ ಈ ಬಾರಿಯೂ ಜನ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಲು ಹಿಂದೇಟು ಹಾಕುವುದಿಲ್ಲ. ಹಾಗಾಗಿ, ಹೊಸಬರಿಗೆ ತಮ್ಮ ಸಿನಿಮಾ ಬಿಡುಗಡೆ ಮಾಡಲು ಇದು ಸಕಾಲ.

ಪರಭಾಷಾ ಸಿನಿಮಾಗಳು ಕಾಯುತ್ತಿವೆ….

ಕನ್ನಡದ ಸ್ಟಾರ್‌ ನಟರ ಸಿನಿಮಾಗಳ ಜೊತೆ ಪರಭಾಷೆಯ ಬಿಗ್‌ ಬಜೆಟ್‌ ಸಿನಿಮಾಗಳು ಕೂಡಾ ದೊಡ್ಡ ಮಟ್ಟದಲ್ಲಿ ರಿಲೀಸ್‌ ಆಗಲಿವೆ. “ಆರ್‌ಆರ್‌ಆರ್‌’, “ರಾಧೆ ಶ್ಯಾಮ್‌’ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದವು. ಆ ಚಿತ್ರಗಳು ಶೇ 100 ಸೀಟು ಭರ್ತಿಗೆ ಅವಕಾಶ ಸಿಕ್ಕ ಕೂಡಲೇ ಬರಲಿವೆ. ಸಹಜವಾಗಿಯೇ ಬೇರೆ ಭಾಷೆಯ ಸಿನಿಮಾಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್‌ ಆಗುವುದರಿಂದ ಮತ್ತೆ ಹೊಸಬರಿಗೆ ಥಿಯೇಟರ್‌ ಸಮಸ್ಯೆ ಕಾಡಲಿದೆ

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.