ಜಗ ಮೆಚ್ಚಿದ ತೋತಾಪುರಿ ಟ್ರೇಲರ್‌


Team Udayavani, Apr 24, 2022, 3:30 PM IST

ಜಗ ಮೆಚ್ಚಿದ ತೋತಾಪುರಿ ಟ್ರೇಲರ್‌

ನವರಸ ನಾಯಕ ಜಗ್ಗೇಶ್‌ ನಟನೆಯ “ತೋತಾಪುರಿ’ ಸಿನಿಮಾದ ಟ್ರೇಲರ್‌ ಮೊನೆಯಷ್ಟೇ ಬಿಡುಗಡೆಯಾಗಿದೆ. ಕಿಚ್ಚ ಸುದೀಪ್‌ ಈ ಚಿತ್ರದ ಟ್ರೇಲರ್‌ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಅಷ್ಟೇ ಅಲ್ಲ ಟ್ರೇಲರ್‌ ನೋಡಿ ಮನಸಾರೆ ನಕ್ಕು ಖುಷಿಯಿಂದ ಸಿನಿಮಾ ಬಗ್ಗೆ ಮಾತನಾಡಿದ್ದರು.

ಮಿಲಿಯನ್‌ ಗಟ್ಟಲೆ ಹಿಟ್ಸ್‌ ದಾಖಲಿಸುತ್ತಿರುವ “ತೋತಾಪುರಿ’ ಟ್ರೇಲರ್‌ ಸ್ಯಾಂಡಲ್ ವುಡ್‌ ಸೇರಿದಂತೆ ದೇಶ-ವಿದೇಶಗಳಿಂದ ಬರುತ್ತಿರುವ ರೆಸ್ಪಾನ್ಸ್ ಕಂಡು ಚಿತ್ರತಂಡ ಸಖತ್‌ ಖುಷಿಯಾಗಿದೆ. ಕರ್ನಾಟಕ ಸೇರಿದಂತೆ ಪಕ್ಕದ ರಾಜ್ಯಗಳು, ದೇಶಗಳಲ್ಲೆಲ್ಲಾ “ತೋತಾಪುರಿ’ ಘಮಘಮಿಸುತ್ತಿದೆ. ಅಮೆರಿಕಾ, ಆಸ್ಟ್ರೇಲಿಯಾ, ದುಬೈ, ಲಂಡನ್‌, ಉಗಾಂಡ, ಫಿಲಿಪೈನ್ಸ್ ಸೇರಿದಂತೆ ಸಾಕಷ್ಟು ರಾಷ್ಟ್ರಗಳಿಂದ “ತೋತಾಪುರಿ’ ಟ್ರೇಲರ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕಚಗುಳಿಯಿಡುವ ಕಾಮಿಡಿ, ಮೈ ನವಿರೇಳಿಸುವ ದೃಶ್ಯ ಹಾಗೂ ಪಂಚಿಂಗ್‌ ಡೈಲಾಗ್ಸ್ ಕಂಡು “ಇದು ಕಾಶ್ಮೀರ್‌ ಫೈಲ್ಸ್ ಅಲ್ಲ, ದೇಸಿ ಫೈಲ್ಸ್‌’ ಎಂದು ನೋಡುಗರು ಅನಿಸಿಕೆ ವ್ಯಕ್ತಪಡಿಸುತ್ತಿರೋದು ಚಿತ್ರ ತಂಡದ ಖುಷಿಗೆ ಪಾರವೇ ಇಲ್ಲದಂತಾಗಿದೆ. ಟ್ರೇಲರ್‌ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಹಿಟ್ಸ್‌ ದಾಖಲಿಸಿ ಯೂ ಟ್ಯೂಬ್‌ನಲ್ಲಿ ಟ್ರೆಂಡಿಂಗ್‌ ನಲ್ಲಿರೋದು ತೋತಾಪುರಿ ಹೆಚ್ಚುಗಾರಿಕೆ.

ವಿಜಯಪ್ರಸಾದ್‌ ನಿರ್ದೇಶನವಿರುವ ಈ ಚಿತ್ರಕ್ಕೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ “ಬಾಗ್ಲು ತೆಗಿ ಮೇರಿ ಜಾನ್‌’ ಹಾಡು ಹಿಟ್‌ ಆಗಿದ್ದು, ಈಗ ಟ್ರೇಲರ್‌ ಸಹ ಸಖತ್‌ ಕಮಾಲ್‌ ಮಾಡುತ್ತಿದೆ.

ಕೆ.ಎ.ಸುರೇಶ್‌ ನಿರ್ಮಾಣದ ಈ ಸಿನಿಮಾವನ್ನು ಮೋನಿಫಿಕ್ಸ್ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ತಯಾರಾಗಿದೆ. ಸದ್ಯದಲ್ಲೇ ತೆರೆಕಾಣಲಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ, ಸುಮನ್‌ ರಂಗನಾಥ್‌, ಅದಿತಿ ಪ್ರಭುದೇವ ಹಾಗೂ ದತ್ತಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.