ಗಂಟುಮೂಟೆ: ಪಾತ್ರವನ್ನು ತಿಂದುಕೊಂಡು ನಟಿಸಿದ್ದಾರಂತೆ ತೇಜು!


Team Udayavani, Oct 17, 2019, 7:16 PM IST

17-October-28

ಈಗಾಗಲೇ ಹಲವಾರು ಚಿತ್ರಗಳ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಹಲವಾರು ಕಿರುಚಿತ್ರ ಮತ್ತು ವೆಬ್ ಸೀರೀಸ್ ಮೂಲಕವೂ ಹೆಸರು ಮಾಡಿರುವವರು ರೂಪಾ ರಾವ್. ಆ ಎಲ್ಲ ಅನುಭವಗಳನ್ನೂ ಒಟ್ಟುಗೂಡಿಸಿಕೊಂಡೇ ಅವರು ಗಂಟುಮೂಟೆ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಮೂಲಕವೇ ಸ್ವತಂತ್ರ ನಿರ್ದೇಶಕಿಯಾಗಿಯೂ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಕನ್ನಡದಲ್ಲಿ ಕಡಿಮೆ ಸಂಖ್ಯೆಯಲ್ಲಿರೋ ಮಹಿಳಾ ನಿರ್ದೇಶಕರಿಯರ ಸಾಲಿಗೂ ಅವರು ಸೇರ್ಪಡೆಗೊಂಡಿದ್ದಾರೆ.

ಈಗಾಗಲೇ ಈ ಸಿನಿಮಾದ ಟ್ರೆÃಲರ್ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕವೇ ಮಹಿಳಾ ನಿರ್ದೇಶಕಿಯಾಗಿ ರೂಪಾ ರಾವ್ ಮಡಿವಂತಿಕೆಯನ್ನು ಮೀರಿಕೊಂಡು ಈ ಚಿತ್ರದ ಕಥಾ ವಸ್ತುವನ್ನು ಆರಿಸಿಕೊಂಡಿದ್ದಾರೆಂಬ ವಿಚಾರವೂ ಜಾಹೀರಾಗಿದೆ. ಅಂದಹಾಗೆ ಈ ಚಿತ್ರದಲ್ಲಿ ತೇಜು ಬೆಳವಾಡಿ ಎಂಬ ಹುಡುಗಿ ನಾಯಕಿಯಾಗಿ ನಟಿಸಿದ್ದಾರೆ. ಈ ಪಾತ್ರಕ್ಕೆ ನಡೆದಿರೋ ಹುಡುಕಾಟ, ಅದಕ್ಕೆ ತೇಜು ಆಯ್ಕೆಯಾದ ರೀತಿ ಮತ್ತು ಅದನ್ನು ಆಕೆ ನಿರ್ವಹಿಸಿರೋ ರೀತಿಯ ಬಗ್ಗೆ ರೂಪಾ ರಾವ್ ಅನೇಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

ತೇಜು ಬೆಳವಾಡಿ ಪ್ರಸಿದ್ಧ ರಂಗಭೂಮಿ ನಟ ಕಂ ಸಿನಿಮಾ ನಟ ಪ್ರಕಾಶ್ ಬೆಳವಾಡಿಯವರ ಮಗಳು. ತಂದೆಯ ಕಾರಣದಿಂದ ಸಿನಿಮಾ ವಾತಾವರಣದಲ್ಲಿಯೇ ಬೆಳೆದಿದ್ದ ತೇಜು ಪಾಲಿಗೆ ಅದೃಷ್ಟವೆಂಬಂತೆ ಈ ಪಾತ್ರ ಒಲಿದಿದೆ. ರೂಪಾ ರಾವ್ ಈ ಪಾತ್ರಕ್ಕಾಗಿ ವರ್ಷಾಂತರಗಳಿಂದಲೂ ಹುಡುಕಾಟ ನಡೆಸಿದ್ದರಂತೆ. ಆದರೆ ಅದಕ್ಕೆ ಸೂಟ್ ಆಗುವಂತೆ ಯಾರೂ ಸಿಕ್ಕಿರಲಿಲ್ಲ. ಕಡೆಗೂ ಪ್ರಕಾಶ್ ಬೆಳವಾಡಿಯವರ ಮಗಳು ತೇಜು ಇದಕ್ಕೆ ಆಯ್ಕೆಯಾಗಿದ್ದಳು. ಆ ನಂತರದಲ್ಲಿ ತೇಜು ನಿರೀಕ್ಷೆಗೂ ಮೀರಿ ಈ ಪಾತ್ರವನ್ನು ನುಂಗಿಕೊಂಡು ನಟಿಸಿದ್ದಾರಂತೆ. ಈ ಚಿತ್ರ ಇದೇ ಹದಿನೆಂಟರಂದು ತೆರೆಗಾಣುತ್ತಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.