ಹಾಯ್‌ ಸುದೀಪ್‌..ರಾಕಿಂಗ್‌ ಸ್ಟಾರ್‌ ವಿರುದ್ಧ ಕಿಚ್ಚನ ಫ್ಯಾನ್ಸ್‌ ಗರಂ


Team Udayavani, Jun 5, 2018, 4:20 PM IST

1-fff.jpg

ಬೆಂಗಳೂರು: ಹಾಯ್‌ ಸುದೀಪ್‌…ಹೀಗಂತ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಕಿಚ್ಚನನ್ನು ಕರೆದದ್ದು ಸುದೀಪ್‌ ಅವರ ಅಭಿಮಾನಿಗಳು ಆಕ್ರೋಶಗೊಳ್ಳಲು ಕಾರಣವಾಗಿದೆ. 

ಹಮ್‌ ಫಿಟ್‌ ಹೇ ತೋ ಇಂಡಿಯಾ ಫಿಟ್‌ ಚಾಲೆಂಜ್‌ನಲ್ಲಿ ಕಿಚ್ಚ ಸುದೀಪ್‌ ಅವರು ಯಶ್‌ಗೆ ಫಿಟ್‌ನೆಸ್‌ ತೋರುವಂತೆ ಚಾಲೆಂಜ್‌ ಮಾಡಿದ್ದರು. ಚಾಲೆಂಜ್‌ ಸ್ವೀಕರಿಸಿದ ಯಶ್‌ ಅವರು ಹಾಯ್‌ ಸುದೀಪ್‌… ಎಂದು ಮಾತು ಮುಂದುವರಿಸಿ ನಾವು ಸಿನಿಮಾದವರು ನಿತ್ಯವೂ ವರ್ಕೌಟ್‌ ಮಾಡುತ್ತೇವೆ. ನನ್ನ ಬಾಲ್ಯ ಸ್ನೇಹಿತನೊಬ್ಬ ನಿದ್ದಾನೆ ಅವನು ಜೀವನದಲ್ಲೇ ಫಿಟ್‌ ಆಗಿರಲು ಸಾಧ್ಯವಿಲ್ಲ ಎಂದು ಚೇತನ್‌ ಅಲಿಯಾಸ್‌ ಚಕ್ಕಲಿ ಎನ್ನುವ ಗೆಳೆಯನಿಂದ ಕಸರತ್ತು ಮಾಡಿಸಿದ್ದರು. 

 ಹಿರಿಯರಾಗಿರುವ ಸುದೀಪ್‌ರನ್ನು ಜ್ಯೂನಿಯರ್‌ ಆಗಿರುವ ಯಶ್‌  ಹೆಸರು ಹೇಳಿ ಕರೆದಿರುವುದು ಸುದೀಪ್‌ ಅಭಿಮಾನಿಗಳು ಆಕ್ರೋಶಗೊಳ್ಳಲು ಕಾರಣವಾಗಿದೆ. ಹಲವರು ಯಶ್‌ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿಯೂ ಸಾಮಾಜಿಕ ತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್‌ರನ್ನು ಸರ್‌ ಇಲ್ಲಾ ಅಣ್ಣಾ ಎಂದು ಕರೆಯಬೇಕಿತ್ತು  ಎಂದಿದ್ದಾರೆ.

ಸುದೀಪ್‌ ಅವರು ಅಭಿಮಾನಿಗಳ ಆಕ್ರೋಶಕ್ಕೆ ಪ್ರತಿಕ್ರಿಯೆ ನೀಡಿದ್ದು, ನನ್ನ ಗೆಳೆಯರು ಮತ್ತು ಅಭಿಮಾನಿಗಳು ಯಶ್‌ ವಿರುದ್ಧ  ಕಠಿಣ ಶಬ್ಧಗಳಿಂದ ಟ್ವೀಟ್‌ ಮಾಡಬೇಡಿ. ಯಶ್‌ ನನ್ನ ಚಾಲೆಂಜನ್ನು ಪ್ರೀತಿಯಿಂದ ಸ್ವೀಕರಿಸಿ ವಿಡಿಯೋ ಟ್ವೀಟ್‌ ಮಾಡಿದ್ದಾರೆ , ನಾನು ಅದನ್ನು ಮಾತ್ರ ನೋಡುತ್ತೇನೆ. ಎಲ್ಲರೂ ನನ್ನ ಮನವಿಯನ್ನು ಗೌರವಿಸುತ್ತಿರಿ ಅಂದುಕೊಂಡಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.