ಗುಡ್‌ ಬೈ ಕೋವಿಡ್ 19 ಎಂದ ಹಂಸಲೇಖ


Team Udayavani, Apr 1, 2020, 11:12 AM IST

ಗುಡ್‌ ಬೈ ಕೋವಿಡ್ 19 ಎಂದ ಹಂಸಲೇಖ

ಹಂಸಲೇಖ ಯಾವುದೇ ವಿಷಯವನ್ನಾದರೂ ತಮ್ಮ ಸಾಹಿತ್ಯ, ಸಂಗೀತದ ಮೂಲಕ ಅದ್ಭುತವಾಗಿ ಕಟ್ಟಿಕೊಡುತ್ತಾರೆ. ಅದು ಅವರ ಈ ಹಿಂದಿನ ಸಿನಿಮಾ ಗೀತೆಗಳಲ್ಲಿ ಸಾಬೀತಾಗಿದೆ. ಈಗ ಹಂಸಲೇಖ ಅವರು ಬರೆದು ರಾಗ ಸಂಯೋಜಿಸಿರುವ ಹಾಡೊಂದು ಸೋಶಿಯಲ್‌ ಮೀಡಿಂಯಾದಲ್ಲಿ ಸಖತ್‌ ವೈರಲ್‌ ಆಗಿದೆ.  ಅದು ಕೋವಿಡ್ 19 ಕುರಿತಾಗಿ.

ಪ್ರಸ್ತುತ ಕೋವಿಡ್ 19 ಎಲ್ಲರನ್ನೂ ಭಯಪಡಿಸ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಹಂಸಲೇಖ ಅವರು ಹಾಡೊಂದನ್ನು ರಚಿಸಿ, ಕೋವಿಡ್ 19 ಗೆ ಭಯಪಡಬೇಡಿ, ಮುಂದೆ ಎಲ್ಲವೂ ಸರಿ ಹೋಗುತ್ತದೆ ಎಂದಿದ್ದಾರೆ. ತಾವೇ ಸಾಹಿತ್ಯ ಬರೆದು, ಅದಕ್ಕೆ ಸಂಗೀತ ಕೂಡಾ ನೀಡಿದ್ದಾರೆ. ಈ ಹಾಡನ್ನು ಅವರ ಪತ್ನಿ ಲತಾ ಹಂಸಲೇಖ ಹಾಗೂ ಮಗಳು ನಂದಿನಿ ಹಾಡಿದ್ದಾರೆ. ಇವರ ಜೊತೆ ಹಂಸಲೇಖ ಕೂಡಾ ಜೊತೆಯಾಗಿದ್ದಾರೆ. ಸದ್ಯ ಈ ಹಾಡು ಯುಟ್ಯೂಬ್ನಲ್ಲಿ ವೈರಲ್‌ ಆಗಿದೆ.

ಬಾಯ್‌ ಬಾಯ್‌ ಕೋವಿಡ್ 19, ನೀನು ಹೋಗಲೇಬೇಕಿದೆ, ಗುಡ್‌ ಬೈ ಕೋವಿಡ್ 19, ನಿನಗೆ ಬೇರೆ ದಾರಿ ಏನಿದೆ… ಎಂದು ಆರಂಭವಾಗುವ ಈ ಹಾಡಿನ ಬಗ್ಗೆ ಹಂಸಲೇಖ ಅವರು ಮಾತನಾಡಿದ್ದಾರೆ. ಮುಖ್ಯವಾಗಿ ಮಕ್ಕಳಿಗೆ ಧೈರ್ಯ ತುಂಬಿದ್ದಾರೆ. ಮಕ್ಕಳೇ ಭಯಪಡಬೇಡಿ. ಕರೊನಾ ಒಂದು ಕ್ರಿಮಿ. ಆ ತರಹ ವೈರಸ್‌ಗಳು ಈ ಭೂಮಿಗೆ ಅದೆಷ್ಟೋ ಬಂದು ಹೋಗಿವೆ. ಇದು ಸಹ ಬಂದು ಹೋಗುತ್ತೆ. ಹಾಗಾಗಿ ಹೆದರಬೇಡಿ. ಕೋವಿಡ್ 19 ಗೆ ಸೆಂಡಫ್ ಮಾಡೋಣ, ಬೈ ಬೈ ಹೇಳಿ ಎಂದಿದ್ದಾರೆ. ಈ ಹಾಡು ಈಗ ಸೋಶಿಯಲ್‌ ಮೀಡಿಯಾದಲ್ಲಿ ಜೋರು ಸದ್ದು ಮಾಡುತ್ತಿದೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.