ಜೂನ್‌ಗೆ ಹ್ಯಾಂಗೋವರ್‌


Team Udayavani, May 20, 2019, 3:00 AM IST

hangover

ಯುವ ನಿರ್ದೇಶಕ ವಿಠಲ್‌ ಭಟ್‌ ನಿರ್ದೇಶನದ “ಹ್ಯಾಂಗೋವರ್‌’ ಈಗ ಮತ್ತೆ ಸದ್ದು ಮಾಡುತ್ತಿದೆ. ಇಲ್ಲಿಯವರೆಗೆ ಚಿತ್ರ ಬಿಡುಗಡೆ ತಯಾರಿಯಲ್ಲಿದ್ದ ಚಿತ್ರತಂಡ, ಈಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಹೌದು, ಜೂನ್‌ ತಿಂಗಳಲ್ಲಿ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ದೇಶಕ ವಿಠಲ್‌ ಭಟ್‌ ನಿರ್ಧರಿಸಿದ್ದಾರೆ.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥಾಹಂದರ ಹೊಂದಿದ್ದು, ಸಮಾಜ ಮತ್ತು ಪೋಷಕರು ಕೊಟ್ಟ ಸ್ವಾತಂತ್ರವನ್ನು ಯಾವುದೇ ಕಾರಣಕ್ಕೂ ದುರುಪಯೋಗ ಮಾಡಿಕೊಳ್ಳದೆ, ತಮ್ಮ ಹದಿಹರೆಯದ ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂಬ ಸಣ್ಣ ಸಂದೇಶದೊಂದಿಗೆ ಚಿತ್ರ ಮಾಡಿದ್ದಾಗಿ ಹೇಳುತ್ತಾರೆ ನಿರ್ದೇಶಕ ವಿಠಲ್‌ ಭಟ್‌.

ಚಿತ್ರದಲ್ಲಿ ಮೂವರು ನಾಯಕರಿದ್ದಾರೆ. ಅವರಿಗೆ ಮೂವರು ನಾಯಕಿಯರು. ಅವರೆಲ್ಲರೂ ಒಂದು ಕಾಕ್ಟೆಲ್‌ ಪಾರ್ಟಿ ಮುಗಿಸಿ, ನಾಯಕನ ಫಾರ್ಮ್ಹೌಸ್‌ಗೆ ಬಂದು, ಅಲ್ಲೇ ವಿಶ್ರಾಂತಿ ಪಡೆಯುತ್ತಾರೆ. ಮುಂಜಾನೆ ಎಚ್ಚರವಾದಾಗ, ಆ ಪೈಕಿ ಒಬ್ಟಾಕೆಯ ಕೊಲೆಯಾಗಿರುತ್ತೆ. ಆ ಕೊಲೆಯ ಸುತ್ತ ನಡೆಯುವ ಕಥೆಯೇ “ಹ್ಯಾಂಗೋವರ್‌’.

ಹಾಗಾದರೆ, ಆ ಕೊಲೆ ಮಾಡಿದ್ದು ಯಾರು? ಕುಡಿದ ಅಮಲಿನಲ್ಲಿ ಆ ಕೊಲೆ ನಡೆದುಹೋಯ್ತಾ? ಆ ಕುತೂಹಲಕ್ಕೆ ಚಿತ್ರ ನೋಡಬೇಕು. ಇನ್ನು ಚಿತ್ರದಲ್ಲಿ ನಟಿ ನೀತು ಶೆಟ್ಟಿ ಒಂದು ಹಾಡಿಗೆ ಹೆಜ್ಜೆ ಹಾಕಿದ್ದಾರೆ. “ನಾನೇ ರುಕ್ಕು… ಕೊಡ್ತೀನಿ ಒಂದು ಲುಕ್ಕು ಮತ್ತು ದಿನವೂ ಒಂದು ರೋಚಕ, ಹುಡುಕೋ ಒಳ್ಳೇ ಕೌತಕ …’ ಎಂಬ ಗೆಳೆತನದ ಹಾಡುಗಳಿಗೆ ಸಂಗೀತ ನಿರ್ದೇಶಕ ವೀರ್‌ಸಮರ್ಥ್ ರಾಗ ಸಂಯೋಜಿಸಿದ್ದಾರೆ.

ಚಿತ್ರಕ್ಕೆ ಚೇತನ್‌ ಬಹದ್ದೂರ್‌ ಮತ್ತು ಕೃಷ್ಟ ರಿಟ್ಟಿ ಸಾಹಿತ್ಯವಿದೆ. ಚಿತ್ರದಲ್ಲಿ ಭರತ್‌, ರಾಜ್‌, ಚಿರಾಗ್‌, ಮಹತಿ ಭಿಕ್ಷು, ಸಹನ್‌ ಮೊನ್ನಮ್ಮ, ನಂದಿನಿ ನಟರಾಜ್‌, ಶಫಿ, ಅಶ್ವಥ್‌ ನೀನಾಸಂ, ಶ್ರೀಧರ್‌, ಯತಿರಾಜ್‌ ಇತರರು ನಟಿಸಿದ್ದಾರೆ. ಮೈಸೂರು, ಬೆಂಗಳೂರು, ಊಟಿ ಸೇರಿದಂತೆ ಸುಮಾರು 32 ದಿನಗಳ ಚಿತ್ರೀಕರಣ ನಡೆದಿದೆ. ರಾಕೇಶ್‌ ನಿರ್ಮಾಣವಿದೆ. ಗಣೇಶ್‌ ರಾಣೆಬೆನ್ನೂರು ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.