ಹರಿಪ್ರಿಯಾ ಖಡಕ್‌ ಲುಕ್‌


Team Udayavani, May 29, 2018, 12:03 PM IST

haripriya.jpg

ಹರಿಪ್ರಿಯಾ ಅವರ 25ನೇ ಚಿತ್ರ “ಡಾಟರ್‌ ಆಫ್ ಪಾರ್ವತಮ್ಮ’ ಸದ್ದಿಲ್ಲದೇ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈ ಚಿತ್ರದಲ್ಲಿ ಸುಮಲತಾ ಅಂಬರೀಶ್‌ ಪಾರ್ವತಿಯಾಗಿ ನಟಿಸುತ್ತಿದ್ದು, ಅವರ ಮಗಳಾಗಿ ಹರಿಪ್ರಿಯಾ ನಟಿಸುತ್ತಿದ್ದಾರೆ. ಇದು ತನಿಖಾಧಾರಿತ ಕಥೆಯಾಗಿದ್ದು, ಹರಿಪ್ರಿಯಾ ಇಲ್ಲಿ ತನಿಖಾಧಿಕಾರಿ ವೈದೇಹಿ ಪಾತ್ರ ಮಾಡುತ್ತಿದ್ದಾರೆ. ಈಗ ಅವರ ಪಾತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಹರಿಪ್ರಿಯಾ ಸಖತ್‌ ಖಡಕ್‌ ಲುಕ್‌ನಲ್ಲಿ ಪೊಲೀಸ್‌ ಜೀಪ್‌ ಪಕ್ಕ ನಿಂತಿರುವ ಗೆಟಪ್‌ ಬಿಡುಗಡೆಯಾಗಿದೆ. ಎಲ್ಲಾ ಓಕೆ, ಪೊಲೀಸ್‌ ಆಫೀಸರ್‌ ಹರಿಪ್ರಿಯಾ ಫೈಟ್‌ ಮಾಡುತ್ತಾರಾ ಎಂದು ನೀವು ಕೇಳಬಹುದು. ಇಲ್ಲಿ ಹೊಡೆದಾಟ, ಬಡಿದಾಟವಿಲ್ಲ. ಥ್ರಿಲ್ಲರ್‌ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಹರಿಪ್ರಿಯಾ ಅವರ ಪಾತ್ರ ಪ್ರಮುಖವಾಗಿದ್ದು, ಕಥೆಗೆ ಹೆಚ್ಚು ಪ್ರಾಮುಖ್ಯತೆ ಇದೆ ಎಂಬುದು ಹರಿಪ್ರಿಯಾ ಅವರ ಮಾತು. 

ಕೇಸ್‌ವೊಂದರ ಬೆನ್ನತ್ತಿ ಹೋಗುವ ಹರಿಪ್ರಿಯಾ ಅದನ್ನು ಹೇಗೆ ಬಗೆಹರಿಸುತ್ತಾರೆಂಬುದು ಎಂಬ ಅಂಶದೊಂದಿಗೆ ಬಹುತೇಕ ಸಿನಿಮಾ ಸಾಗುತ್ತದೆ. ಜೊತೆಗೆ ಚಿತ್ರದಲ್ಲಿ ಲವ್‌, ತಾಯಿ-ಮಗಳ ಬಾಂಧವ್ಯಕ್ಕೂ ಹೆಚ್ಚು ಒತ್ತುಕೊಡಲಾಗಿದೆಯಂತೆ. ಈ ಚಿತ್ರ ತಾಯಿ-ಮಗನ ಸುತ್ತವೇ ಸಾಗುತ್ತದೆಯಂತೆ. ಅಂದಹಾಗೆ ಈ ಚಿತ್ರವನ್ನು ಶಂಕರ್‌ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಚಿತ್ರವನ್ನು ಶಶಿಧರ್‌, ವಿಜಯಲಕ್ಷ್ಮೀ ಕೃಷ್ಣೇಗೌಡ, ಸಂದೀಪ್‌, ಶ್ವೇತಾ ಸೇರಿ ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಮಿಧುನ್‌ ಮುಕುಂದನ್‌ ಸಂಗೀತ, ಅರುಳ್‌ ಅವರ ಛಾಯಾಗ್ರಹಣವಿದೆ. ಸದ್ಯ ಹರಿಪ್ರಿಯಾ “ಡಾಟರ್‌ ಆಫ್ ಪಾರ್ವತಮ್ಮ’ ಬಗ್ಗೆ ಎಕ್ಸೆ„ಟ್‌ ಆಗಿರುವುದಂತೂ ಸುಳ್ಳಲ್ಲ. ಅಂದಹಾಗೆ, ಹರಿಪ್ರಿಯಾ ಸದ್ಯ “ಡಾಟರ್‌ ಆಫ್ ಪಾರ್ವತಮ್ಮ’ದಲ್ಲಿ ಬಿಝಿಯಾಗಿದ್ದು, ಇದಲ್ಲದೇ ಅವರ ನಟನೆಯ “ಸೂಜಿದಾರ’, “ಬೆಲ್‌ ಬಾಟಮ್‌’, “ಲೈಫ್ ಜೊತೆಗೊಂದ್‌ ಸೆಲ್ಫಿ’ ಹಾಗೂ “ಕಥಾಸಂಗಮ’ ಚಿತ್ರಗಳು ಬಿಡುಗಡೆಯ ಹಂತದಲ್ಲಿವೆ. ಇದಲ್ಲದೇ ದರ್ಶನ್‌ ಅವರ “ಕುರುಕ್ಷೇತ್ರ’ ಚಿತ್ರದ ಹಾಡೊಂದರಲ್ಲೂ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.