![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Kannada Cinema; ಹೈಡ್ ಆ್ಯಂಡ್ ಸೀಕ್ ಇಂದು ತೆರೆಗೆ
Team Udayavani, Mar 15, 2024, 12:12 PM IST
![hide and seek movie](https://www.udayavani.com/wp-content/uploads/2024/03/hid-e-620x342.jpg)
ಪುನೀತ್ ನಾಗರಾಜು ಅವರ ನಿರ್ದೇಶನದ, ಅನೂಪ್ ರೇವಣ್ಣ ನಟಿಸಿರುವ ಹೈಡ್ ಆ್ಯಂಡ್ ಸೀಕ್ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸುನೇರಿ ಆರ್ಟ್ ಕ್ರಿಯೇಶನ್ಸ್ ಮೂಲಕ ವಸಂತ್ ಎಂ.ಕುಲಕರ್ಣಿ ಹಾಗೂ ಪುನೀತ್ ನಾಗರಾಜು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಈ ಚಿತ್ರದಲ್ಲಿ ನಾಯಕ ಅನೂಪ್ ರೇವಣ್ಣ ಅವರೇ ಈ ಚಿತ್ರದಲ್ಲಿ ಕಿಡ್ನಾಪರ್. ನೆಗೆಟಿವ್ ಶೇಡ್ ಹೀರೋ ಪಾತ್ರ ಅವರದು. ಒಬ್ಬ ಬ್ಯುಸಿನೆಸ್ಮ್ಯಾನ್ಮಗಳ ಅಪಹರಣದ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಿಸಲಾಗಿದೆ.
ಚಿತ್ರದಲ್ಲಿ ನಾಯಕಿ ಧನ್ಯ ರಾಮ್ ಕುಮಾರ್ ಶ್ರೀಮಂತ ಕುಟುಂಬದ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ರಿಯೋ ಪಿ.ಜಾನ್ ಅವರ ಛಾಯಾಗ್ರಹಣ, ಸ್ಯಾಂಡಿ ಅಡಾಂಕಿ ಅವರ ಸಂಗೀತ ಸಂಯೋಜನೆ, ಮಧು ತುಂಬಕೆರೆ ಅವರ ಸಂಕಲನ ಈ ಚಿತ್ರಕ್ಕಿದೆ. ಪ್ರಮುಖ ತಾರಾಗಣದಲ್ಲಿ ಮೈತ್ರಿ ಜಗ್ಗಿ, ಸೂರಜ್, ಬಲ ರಾಜವಾಡಿ, ಕೃಷ್ಣ ಹೆಬ್ಟಾಳೆ, ರಾಜೇಶ್ ನಟರಂಗ, ಅರವಿಂದರಾವ್ ಮುಂತಾದವರಿದ್ದಾರೆ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.