ಕಲರ್‌ಫ‌ುಲ್‌ ಸೆಟ್‌ನಲ್ಲಿ ಹಿಡ್ಕ ಹಿಡ್ಕ… ಚಿತ್ರೀಕರಣ

ಶೂಟಿಂಗ್‌ನಲ್ಲಿ ಬ್ರಹ್ಮಚಾರಿ ಬಿಝಿ

Team Udayavani, Oct 16, 2019, 3:05 AM IST

bramhachari

ನೀನಾಸಂ ಸತೀಶ್‌ ನಾಯಕರಾಗಿ ನಟಿಸುತ್ತಿರುವ “ಬ್ರಹ್ಮಾಚಾರಿ’ ಚಿತ್ರಕ್ಕಾಗಿ “ಬಹದ್ದೂರ್‌’ ಚೇತನ್‌ ಕುಮಾರ್‌ ಅವರು ಬರೆದಿರುವ “ಹಿಡ್ಕ ಹಿಡ್ಕ ವಸಿ ಹಿಡ್ಕ ಹಿಡ್ಕ, ತಡ್ಕ ತಡ್ಕ ವಸಿ ತಡ್ಕ ತಡ್ಕ’ ಎಂಬ ಹಾಡಿನ ಚಿತ್ರೀಕರಣ ನೆಲಮಂಗಲ ಬಳಿಯ ಮೋಹನ್‌ ಬಿ ಕೆರೆ ಸ್ಟುಡಿಯೋದಲ್ಲಿ ನಡೆದಿದೆ. ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ ಅವರು ನಿರ್ಮಿಸಿದ್ದ ಅದ್ಧೂರಿ ಸೆಟ್‌ನಲ್ಲಿ ನಡೆದ ಈ ಹಾಡಿನ ಚಿತ್ರೀಕರಣದಲ್ಲಿ ನೀನಾಸಂ ಸತೀಶ್‌ ಹಾಗೂ ಅದಿತಿ ಪ್ರಭುದೇವ ಭಾಗವಸಿದ್ದರು.

ಮುರಳಿ ನೃತ್ಯ ಸಂಯೋಜನೆ ಮಾಡಿದ ಈ ಹಾಡನ್ನು ನವೀನ್‌ ಸಜ್ಜು ಹಾಡಿದ್ದಾರೆ. ಯುಕೆ ಮೆಹ್ತಾ ಎಂಟರ್‌ಪ್ರçಸಸ್‌ ಲಾಂಛನದಲ್ಲಿ ಉದಯ್‌ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಚಂದ್ರಮೋಹನ್‌ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಡಬ್ಬಲ್‌ ಇಂಜಿನ್‌’ ಹಾಗೂ “ಬಾಂಬೆ ಮಿಠಾಯಿ’ ಚಿತ್ರಗಳನ್ನು ಚಂದ್ರಮೋಹನ್‌ ನಿರ್ದೇಶಿಸಿದ್ದಾರೆ. ಕಾಮಿಡಿ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ರವಿ ಕುಮಾರ್‌ ಅವರ ಛಾಯಾಗ್ರಹಣರುವ ಈ ಚಿತ್ರಕ್ಕೆ ಧರ್ಮ ವಿಶ್‌ ಸಂಗೀತ ನೀಡುತ್ತಿದ್ದಾರೆ. ಅರ್ಜುನ್‌ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಪ್ರಕಾಶ್‌ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಶಿವರಾಜ್‌ ಕೆ.ಆರ್‌.ಪೇಟೆ, ಅಶೋಕ್‌, ಅಕ್ಷತ, ಅಚ್ಯುತ್‌ ಕುಮಾರ್‌, ಪದ್ಮಜಾ ರಾವ್‌, ದತ್ತಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.