ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ.ಮ.ಹರೀಶ್ ಆಯ್ಕೆ


Team Udayavani, May 29, 2022, 10:18 AM IST

bha-ma-harish

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾ.ಮ. ಹರೀಶ್​ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮೂರು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧ್ಯಕ್ಷರಾಗಿರುವ ನಿರ್ಮಾಪಕ ಸಾ.ರಾ. ಗೋವಿಂದು ಮತ್ತು ಭಾ.ಮ. ಹರೀಶ್​ ಅವರು ಅಧ್ಯಕ್ಷ ಸ್ಥಾನದ ಚುನಾವಣೆಯ ಕಣದಲ್ಲಿದ್ದರು. ಅಂತಿಮವಾಗಿ ಭಾ.ಮ. ಹರೀಶ್ ಗೆಲುವು ​ಸಾಧಿಸಿದ್ದಾರೆ.

ಭಾ.ಮ. ಹರೀಶ್ ಅವರಿಗೆ 781 ಮತಗಳು ಬಿದ್ದರೆ, ಸಾ.ರಾ. ಗೋವಿಂದು ಅವರಿಗೆ 371 ಮತಗಳು ಲಭ್ಯವಾಗಿದೆ. ಈ ಮೂಲಕ 410 ವೋಟ್​ಗಳ ಅಂತರದಿಂದ ಭಾ.ಮ.ಹರೀಶ್ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಜೈ ಜಗದೀಶ್ ಹಾಗೂ ಖಜಾಂಚಿಯಾಗಿ ಟಿ.ಪಿ.ಸಿದ್ದರಾಜು ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ನಟ ಮುಖ್ಯಮಂತ್ರಿ ಚಂದ್ರು

ರಾಘವೇಂದ್ರ ರಾಜ್​ಕುಮಾರ್, ನಟಿ ಲೀಲಾವತಿ, ವಿನೋದ್ ರಾಜ್, ನಿರ್ಮಾಪಕ ಮುನಿರತ್ನ, ರಾಕ್ ಲೈನ್ ವೆಂಕಟೇಶ್, ನಟಿ ಶೃತಿ, ದಿನಕರ್ ತೂಗುದೀಪ, ನಟಿ ಜಯಮಾಲಾ, ವಿಜಯ್ ರಾಘವೇಂದ್ರ, ಸೃಜನ್ ಲೋಕೇಶ್, ಓಂ ಸಾಯಿ ಪ್ರಕಾಶ್ ಮೊದಲಾದವರು ಮತ ಚಲಾಯಿಸಿದ್ದರು.

Ad

ಟಾಪ್ ನ್ಯೂಸ್

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌

congress

Congress;ಇಂದು, ನಾಳೆ ಬೆಂಗಳೂರಿನಲ್ಲಿ ಒಬಿಸಿ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌

11

ಹುಬ್ಬಳ್ಳಿಯಲ್ಲಿ ʼಎಲ್ಟು ಮುತ್ತಾʼ ಹಾಡು

9

Kothalavadi: ಟೈಟಲ್‌ ಟ್ರ್ಯಾಕ್‌ನಲ್ಲಿ ಕೊತ್ತಲವಾಡಿ

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.