ಮತ್ತೂಂದು ಪ್ಯಾನ್‌ ಇಂಡಿಯಾ ಸಿನಿಮಾದತ್ತ ಹೊಂಬಾಳೆ ಫಿಲಂಸ್‌


Team Udayavani, Dec 1, 2020, 1:12 PM IST

ಮತ್ತೂಂದು ಪ್ಯಾನ್‌ ಇಂಡಿಯಾ ಸಿನಿಮಾದತ್ತ ಹೊಂಬಾಳೆ ಫಿಲಂಸ್‌

“ಕೆಜಿಎಫ್’, “ಕೆಜಿಎಫ್-2’ನಂತಹ ಪ್ಯಾನ್‌ ಇಂಡಿಯಾ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್‌ ಈಗ ಮತ್ತೂಂದು ಪ್ಯಾನ್‌ ಇಂಡಿಯಾ ಸಿನಿಮಾ ಮಾಡಲು ಮುಂದಾಗಿದೆ. ಈ ವಿಷಯವನ್ನು ಸ್ವತಃ ಹೊಂಬಾಳೆ ಫಿಲಂಸ್‌ ಖಚಿತಪಡಿಸಿದ್ದು, ಹೊಸ ಚಿತ್ರದ ಬಗೆಗಿನ ಮಾಹಿತಿಯನ್ನು ಚಿತ್ರತಂಡ ಡಿಸೆಂಬರ್‌2 ರಂದು ಬಹಿರಂಗಪಡಿಸಲಿದೆ.

ಈ ಬಗ್ಗೆ ಹೇಳಿಕೊಂಡಿರುವ ಚಿತ್ರತಂಡ, “ಪ್ರಿಯ ಪ್ರೇಕ್ಷಕರೇ ನೀವು ಯಾವಾಗಲೂ ನಮ್ಮ ಸಿನಿಮಾವನ್ನು ನಮಗಿಂತ ಹೆಚ್ಚಿಗೆ ಪ್ರೀತಿಸುತ್ತಾ ಬಂದಿದ್ದೀರಿ. ಈ ಪ್ರೀತಿ ಹೀಗೆ ಮುಂದುವರೆಯಲಿ ಮತ್ತು ನಿಮ್ಮ ಪ್ರೀತಿಯನ್ನು ಮುಂದುವರೆಸಿಕೊಂಡು ಹೋಗಲು ನಾವೀಗ ನಮ್ಮ ಸಂಸ್ಥೆಯ ಮುಂದಿನ “ಇಂಡಿಯನ್‌ ಸಿನಿಮಾ’ಕ್ಕೆ ಸಿದ್ಧರಾಗುತ್ತಿದ್ದೇವೆ. ಚಿತ್ರದ ಬಗೆಗಿನ ಮಾಹಿತಿಯನ್ನು ಡಿಸೆಂಬರ್‌2 ರಂದು ನೀಡುತ್ತೇವೆ’ ಎಂದು ಹೊಂಬಾಳೆ ಫಿಲಂಸ್‌ ಟ್ವೀಟ್‌ ಮಾಡಿದೆ.

ಇದನ್ನೂ ಓದಿ :ಕೋವಿಡ್‌ ಔಷಧ ನಿಧಿಗಾಗಿ ಯುವಕರ ಬೈಕ್‌ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ

ಹೊಂಬಾಳೆ ಫಿಲಂಸ್‌ನಿಂದ ಈ ತರಹದ ಒಂದು ಅನೌನ್ಸ್‌ ಮೆಂಟ್‌ ಹೊರಬೀಳುತ್ತಿದ್ದಂತೆ ಸಿನಿಮಾ ಅಭಿಮಾನಿಗಳಲ್ಲಿಕುತೂಹಲ ಹೆಚ್ಚಿದೆ. ಸಿನಿಮಾದಲ್ಲಿ ಯಾರು ಹೀರೋ ಆಗಿರಬಹುದು, ನಿರ್ದೇಶನ ಯಾರದ್ದೀರಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿವೆ. ಈ ನಡುವೆಯೇ ತೆಲುಗು ನಟ ಪ್ರಭಾಸ್‌ ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಹೆಸರು ಹರಿದಾಡುತ್ತಿದೆ.ಕೆಲ ದಿನಗಳ ಹಿಂದಷ್ಟೇ ಪ್ರಶಾಂತ್‌ ನೀಲ್‌, ಪ್ರಭಾಸ್‌ ಅವರನ್ನು ಭೇಟಿಯಾಗಿದ್ದರು. ಆದರೆ, ಚಿತ್ರತಂಡ ಮಾತ್ರ ಅಧಿಕೃತವಾಗಿ ಯಾವ ಮಾಹಿತಿಯನ್ನು ಬಿಟ್ಟಿಲ್ಲ. ವಿಜಯ್‌ ಕಿರಗಂದೂರು ಒಡೆತನದ “ಹೊಂಬಾಳೆ ಫಿಲಂಸ್‌’ ಪುನೀತ್‌ ರಾಜ್‌ ಕುಮಾರ್‌ ಅಭಿನಯದ “ನಿನ್ನಿಂದಲೇ’ ಸಿನಿಮಾ ಮೂಲಕ ನಿರ್ಮಾಣಕ್ಕಿಳಿದಿದ್ದು, ಆ ನಂತರ “ಮಾಸ್ಟರ್‌ ಪೀಸ್‌’, “ರಾಜಕುಮಾರ್‌’, “ಕೆಜಿಎಫ್’ “ಕೆಜಿಎಫ್-2′, “ಯುವರತ್ನ’ ಚಿತ್ರಗಳನ್ನು ನಿರ್ಮಿಸುತ್ತಾ ಬಂದಿರುವ ಈ ಸಂಸ್ಥೆ ಈಗ ಮತ್ತೂಂದು ಬಿಗ್‌ ಬಜೆಟ್‌ ಹಾಗೂ ಪ್ಯಾನ್‌ ಇಂಡಿಯಾ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ಸದ್ಯ “ಕೆಜಿಎಫ್-2′ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿದ್ದು, ಸಂಜಯ್‌ ದತ್‌ ಕೂಡಾ ಈ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.