“ಆಯುಷ್ಮಾನ್‌’ನಲ್ಲಿ ಹಾರರ್‌ ಛಾಯೆ

ಶಿವರಾಜಕುಮಾರ್‌ ನಟನೆಯ ಚಿತ್ರ

Team Udayavani, Oct 15, 2019, 3:05 AM IST

AayushmanBhava

ಶಿವರಾಜ ಕುಮಾರ್‌ ಅಭಿನಯದ “ಆಯುಷ್ಮಾನ್‌ ಭವ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಟೀಸರ್‌ ನೋಡಿದವರಿಗೆ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ. ಆ ಮಟ್ಟದ ಕುತೂಹಲವನ್ನು ಚಿತ್ರದ ಟೀಸರ್‌ನಲ್ಲಿ ಇಡಲಾಗಿದೆ. ಪಿ.ವಾಸು ಈ ಚಿತ್ರದ ನಿರ್ದೇಶಕರು. ಈಗಾಗಲೇ ಶಿವರಾಜ ಕುಮಾರ್‌ ಹಾಗೂ ಪಿ.ವಾಸು ಅವರ ಕಾಂಬಿನೇಶನ್‌ನಲ್ಲಿ “ಶಿವಲಿಂಗ’ ಚಿತ್ರ ಬಂದಿದ್ದು, ಹಾರರ್‌ ಹಿನ್ನೆಲೆಯಲ್ಲಿ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಿತ್ತು.

ಶಿವರಾಜ ಕುಮಾರ್‌ ಕೂಡಾ ಹೊಸ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಈಗ “ಆಯುಷ್ಮಾನ್‌ ಭವ’ ಮೂಲಕ ಮತ್ತೆ ಈ ಜೋಡಿ ಒಂದಾಗಿದ್ದು, ಈ ಚಿತ್ರದ ಟೀಸರ್‌ ನೋಡುವಾಗ ಇಲ್ಲೂ ಹಾರರ್‌ ಟಚ್‌ ಕೊಟ್ಟಂತಿದೆ. ಜೊತೆಗೆ ಚಿತ್ರದಲ್ಲಿ ಸಾಕಷ್ಟು ಥ್ರಿಲ್ಲರ್‌ ಅಂಶಗಳು ಕೂಡಾ ಗೋಚರಿಸುತ್ತಿವೆ. ಈ ಮೂಲಕ ಈ ಜೋಡಿ ಮತ್ತೂಮ್ಮೆ ಹಾರರ್‌ ಸಿನಿಮಾ ಮಾಡಿದೆಯಾ ಎಂಬ ಪ್ರಶ್ನೆ ಸಿನಿ ಪ್ರೇಕ್ಷಕರನ್ನು ಕಾಡುತ್ತಿರುವುದು ಸುಳ್ಳಲ್ಲ. ಅಂದಹಾಗೆ, ಈ ಚಿತ್ರದಲ್ಲಿ ರಚಿತಾ ರಾಮ್‌ ನಾಯಕಿಯಾಗಿ ನಟಿಸಿದ್ದಾರೆ.

ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಚಿತ್ರದಲ್ಲಿ ಅಂಡರ್‌ ವಾಟರ್‌ ಫೈಟ್‌ ಇದ್ದು, ಶಿವರಾಜ ಕುಮಾರ್‌ ಅವರಿಗೆ ಈ ಫೈಟ್‌ ಸಖತ್‌ ಖುಷಿ ಕೊಟ್ಟಿದೆಯಂತೆ. “ಆಯುಷ್ಮಾನ್‌ ಭವ’ ಚಿತ್ರ ದ್ವಾರಕೀಶ್‌ ಬ್ಯಾನರ್‌ನಲ್ಲಿ ತಯಾರಾಗಿದ್ದು, ಇದು ಆ ಬ್ಯಾನರ್‌ನ 52ನೇ ಸಿನಿಮಾ ಎಂಬುದು ವಿಶೇಷ. ಮನುಷ್ಯನ ಬದುಕು ಎಷ್ಟು ಮುಖ್ಯವಾಗುತ್ತೆ ಎಂಬುದನ್ನು ಇಲ್ಲಿ ಹೇಳಲಾಗಿದೆಯಂತೆ. ಇದು ಗುರುಕಿರಣ್‌ ಸಂಗೀತ ನಿರ್ದೇಶನದ ನೂರನೇ ಸಿನಿಮಾ ಇದಾಗಿದ್ದು, ಹಾಡುಗಳಿಗೆ ಇಲ್ಲಿ ಹೆಚ್ಚಿನ ಒತ್ತುಕೊಡಲಾಗಿದೆಯಂತೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.