ನಾನು ನಿರ್ದೇಶಿಸುತ್ತಿರೋದು ಸ್ವಮೇಕ್‌ ಸಿನಿಮಾ: ಸುದೀಪ್‌

ಅಂತೆ-ಕಂತೆಗಳಿಗೆ ತೆರೆಎಳೆದ ಕಿಚ್ಚ

Team Udayavani, Nov 19, 2019, 6:04 AM IST

Sudeep

ಸುದೀಪ್‌ ನಟನೆ ಜೊತೆಗೆ ನಿರ್ದೇಶನದಲ್ಲೂ ತೊಡಗಿರೋದು ನಿಮಗೆ ಗೊತ್ತೇ ಇದೆ. ಈಗಾಗಲೇ ತಮಗೆ ಇಷ್ಟವಾದ ಕಥೆಗಳನ್ನು ಸಿನಿಮಾ ಮಾಡಿದ್ದಾರೆ. ಆದರೆ, ಇತ್ತೀಚೆಗೆ ನಿರ್ದೇಶನದಿಂದ ಸುದೀಪ್‌ ಬ್ರೇಕ್‌ ತೆಗೆದುಕೊಂಡು ನಟನೆಯಲ್ಲಿ ಬಿಝಿಯಾಗಿದ್ದರು. ಸುದೀಪ್‌ ಯಾವುದೇ ಸಂದರ್ಶನ ಕೊಟ್ಟರೂ ಅವರಿಗೆ ಎದುರಾಗುತ್ತಿದ್ದ ಪ್ರಶ್ನೆಯಲ್ಲಿ “ಮತ್ತೆ ಯಾವಾಗ ನಿರ್ದೇಶನ’ ಕೂಡಾ ಒಂದಾಗಿತ್ತು.

ಅದಕ್ಕೆ ಸುದೀಪ್‌ ಕೂಡಾ “ಇವತ್ತು ನನಗಾಗಿ, ನನ್ನನ್ನು ಬೇರೆ ಬೇರೆ ಗೆಟಪ್‌ಗಳಲ್ಲಿ ಕಲ್ಪಿಸಿಕೊಂಡು ಸಾಕಷ್ಟು ಮಂದಿ ಕಥೆ ಬರೆಯುತ್ತಿದ್ದಾರೆ. ತುಂಬಾ ಪ್ರೀತಿಸಿ, ಕಥೆ ರೆಡಿ ಮಾಡುತ್ತಿದ್ದಾರೆ. ಅವರಿಗೆ ಅವಕಾಶ ಕೊಡಬೇಕು’ ಎನ್ನುತ್ತಿದ್ದರು. ಅದೇ ಕಾರಣದಿಂದ ಬೇರೆ ಬೇರೆ ನಿರ್ದೇಶಕರ ಸಿನಿಮಾಗಳಲ್ಲಿ ಬಿಝಿಯಾಗಿದ್ದ ಸುದೀಪ್‌, ಈಗ ಸ್ವತಃ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಹೌದು, ಸುದೀಪ್‌ ಹೊಸ ಸಿನಿಮಾವೊಂದನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ.

ಶೀಘ್ರದಲ್ಲೇ ಈ ಸಿನಿಮಾ ಸೆಟ್ಟೇರಲಿದೆ ಕೂಡಾ. ಆದರೆ, ಸುದೀಪ್‌ ಸಿನಿಮಾ ನಿರ್ದೇಶನ ಮಾಡುತ್ತಾರೆಂಬ ಸುದ್ದಿಯ ಜೊತೆಗೆ ಇದು ರೀಮೇಕ್‌ ಸಿನಿಮಾ ಎಂಬ ಸುದ್ದಿಯೂ ಜೋರಾಗಿ ಹರಿದಾಡಿತ್ತು. ಅದಕ್ಕೆ ಕಾರಣ ಸುದೀಪ್‌ ಈ ಹಿಂದೆ ನಿರ್ದೇಶನ ಮಾಡಿರುವ ಕೆಲವು ರೀಮೇಕ್‌ ಚಿತ್ರಗಳು. ಹಾಗಾಗಿ, ಈ ಬಾರಿಯೂ ರೀಮೇಕ್‌ ಸಿನಿಮಾವನ್ನೇ ನಿರ್ದೇಶನ ಮಾಡುತ್ತಾರೆಂದುಕೊಂಡು ಈ ತರಹದ ಸುದ್ದಿ ಓಡಾಡುತ್ತಿತ್ತು.

ಆದರೆ, ಈಗ ಸ್ವತಃ ಸುದೀಪ್‌ ತಾನು ಈ ಬಾರಿ ನಿರ್ದೇಶನ ಮಾಡುತ್ತಿರೋದು ಸ್ವಮೇಕ್‌ ಸಿನಿಮಾ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸುದೀಪ್‌, “ರೀಮೇಕ್‌ ಸಿನಿಮಾ ಮಾಡುತ್ತಿದ್ದೇನೆಂದು ಸುದ್ದಿಯಾಗುತ್ತಿದೆ. ಆದರೆ, ನಾನು ಮಾಡುತ್ತಿರೋದು ಸ್ವಮೇಕ್‌ ಸಿನಿಮಾ. ಈ ಬಗ್ಗೆ ನಾನು ಹಾಗೂ ನನ್ನ ತಂಡ ಎಕ್ಸೆ„ಟ್‌ ಆಗಿದ್ದೇವೆ. ಶೀಘ್ರದಲ್ಲೇ ಚಿತ್ರ ಆರಂಭವಾಗಲಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.