ಹರಿ ಪಾತ್ರವನ್ನು ಎಂಜಾಯ್‌ ಮಾಡಿದ್ದೇನೆ – ನಟ ರಿಷಭ್‌ ಶೆಟ್ಟಿ


Team Udayavani, Nov 17, 2021, 12:01 PM IST

ಗರುಡ ಗಮನ ವೃಷಭ ವಾಹನ

ನಟ ರಿಷಭ್‌ ಶೆಟ್ಟಿ ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ “ಗರುಡ ಗಮನ ವೃಷಭ ವಾಹನ’. ಹೌದು, ಈ ಚಿತ್ರ ನ.19ಕ್ಕೆ ತೆರೆಕಾಣಲಿದೆ. ರಾಜ್‌ ಬಿ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ರಿಷಭ್‌ ಶೆಟ್ಟಿ ಪ್ರಮುಖ ಪಾತ್ರ ಮಾಡಿದ್ದಾರೆ. ರಾಜ್‌ ಶೆಟ್ಟಿ ಇಲ್ಲಿ ಶಿವ ಎಂಬ ಪಾತ್ರ ಮಾಡಿದರೆ ರಿಷಭ್‌ ಹರಿ ಪಾತ್ರ ಮಾಡಿದ್ದಾರೆ.

ಈ ಪಾತ್ರ ಹಾಗೂ ಚಿತ್ರದ ಬಗ್ಗೆ ಮಾತನಾಡುವ ರಿಷಭ್‌ ಶೆಟ್ಟಿ, “ನಾನಿಲ್ಲಿ ಹರಿ ಎಂಬ ಪಾತ್ರ ಮಾಡಿದ್ದೇನೆ. ಯಾವುದೇ ಸಂದರ್ಭವನ್ನು ತುಂಬಾ ಸುಲಭವಾಗಿ ಕಂಟ್ರೋಲ್‌ ಮಾಡುವ ಶಕ್ತಿ ಇರುವ ಪಾತ್ರ. ಮೈಥಾಲಜಿಕಲ್‌ ರೆಫ‌ರೆನ್ಸ್‌ನೊಂದಿಗೆ ಪಾತ್ರ ಸಾಗುತ್ತದೆ. ಈ ಪಾತ್ರಕ್ಕೆ ನಾನು ಒಂದಷ್ಟು ತಯಾರಿ ಕೂಡಾ ಮಾಡಿಕೊಂಡೆ.

ಇಡೀ ಸಿನಿಮಾ ರಾಜ್‌ ಶೆಟ್ಟಿಯವರ ಕನಸಿನಂತೆ ಮೂಡಿಬಂದಿದೆ’ ಎನ್ನುತ್ತಾರೆ. ಇನ್ನು, ಚಿತ್ರದ ಹಾಗೂ ರಾಜ್‌ ಶೆಟ್ಟಿಯವರ ನಿರ್ದೇಶನದ ಬಗ್ಗೆ ಮಾತನಾಡುವ ರಿಷಭ್‌, “ರಾಜ್‌ ಶೆಟ್ಟಿಯವರ ಒಂದು ಮೊಟ್ಟೆಯ ಕಥೆ ನೋಡಿ ಖುಷಿಪಟ್ಟು, ಫೋನ್‌ ಮಾಡಿದ್ದೆ. ಈಗ ಅವರ ಸಿನಿಮಾದಲ್ಲೇ ಜೊತೆಯಾಗಿ ಕೆಲಸ ಮಾಡಿದ್ದೇವೆ.

ಇದನ್ನೂ ಓದಿ:- ಮಹಿಳೆಯ ಪಾದ ಕತ್ತರಿಸಿ ಬೆಳ್ಳಿಗೆಜ್ಜೆ ದರೋಡೆ; ಶವ ಪತ್ತೆ, ಆರೋಪಿಗಳು ಪರಾರಿ

ಅವರ ಸ್ಕ್ರಿಪ್ಟ್ ತುಂಬಾ ಬ್ರಿಲಿಯಂಟ್‌ ಆಗಿತ್ತು. ಅವರ ನಿರ್ದೇಶನದ ಶೈಲಿಯನ್ನು ನಾನು ಖುಷಿಯಿಂದ ಅನುಭವಿಸಿದೆ. ನಟರನ್ನು ಯಾವ ರೀತಿ ಬಳಸಿಕೊಳ್ಳಬೇಕೆಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ’ ಎಂದು ರಾಜ್‌ ಶೆಟ್ಟಿ ಬಗ್ಗೆ ಹೇಳುತ್ತಾರೆ. ಮೊದಲೇ ಹೇಳಿದಂತೆ ಇಡೀ ಸಿನಿಮಾ ಶಿವ ಮತ್ತು ಹರಿ ಎರಡು ಪಾತ್ರಗಳ ಸುತ್ತ ಸಾಗುತ್ತದೆ.

ಇವೆರಡೂ ದೇವರ ಹೆಸರು. ಅದರಂತೆ, ಚಿತ್ರದ ಪಾತ್ರಗಳಲ್ಲೂ ಆಯಾ ದೇವರ ಒಂದೊಂದು ಗುಣವನ್ನು ಎರಡು ಪಾತ್ರಗಳು ಪ್ರತಿನಿಧಿಸುತ್ತವೆ. ಶಿವ ಪಾತ್ರ ಕೋಪಿಷ್ಟನಾದರೆ, ಹರಿ ಪಾತ್ರ ಎಲ್ಲವನ್ನು ನಿಯಂತ್ರಿಸುವ ಜೊತೆ ಬದಲಾವಣೆ ತರುವಂತಹ ಹಾದಿಯಲ್ಲಿ ಸಾಗುತ್ತದೆ.

ಒಂದೇ ಮಾತಲ್ಲಿ ಹೇಳುವುದಾದರೆ ಈ ಎರಡು ಪಾತ್ರಗಳು ಒಟ್ಟಾದರೆ ಹೇಗೆ ಒಂದು ದೊಡ್ಡ ಶಕ್ತಿಯಾಗಿ ಹೊರಹೊಮ್ಮಲಿದೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ. ಇನ್ನು, ಗರುಡ ಗಮನ ವೃಷಭ ವಾಹನ’ ಚಿತ್ರದ ಪ್ರೀಮಿಯರ್‌ ಶೋ ಇಂದು ನಡೆಯಲಿದೆ. ಈಗಾಗಲೇ ಬುಕ್ಕಿಂಗ್‌ ಫ‌ುಲ್‌ ಆಗಿದ್ದು, ಈ ಮೂಲಕ ಚಿತ್ರದ ಬಗೆಗಿನ ಕುತೂಹಲ ಹೆಚ್ಚಾಗುತ್ತಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.