ರಜನಿ ಡಬ್ಬಿಂಗ್‌ ಮಾಡಿದರೆ ಕನ್ನಡದಲ್ಲಿ ಬಿಡುಗಡೆ ಮಾಡುವೆ


Team Udayavani, Jan 9, 2019, 9:02 AM IST

rajinikanth.jpg

ರಜನಿಕಾಂತ್‌ ಅಭಿನಯದ “ಪೆಟ್ಟಾ’ ಚಿತ್ರ ಈ ವಾರ ತೆರೆಕಾಣುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆಯನ್ನು ಜಾಕ್‌ ಮಂಜು ಪಡೆದುಕೊಂಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡಲು ಜಾಕ್‌ ಮಂಜು ಮುಂದಾಗಿದ್ದಾರೆ. ಇನ್ನು, “ಪೆಟ್ಟಾ’ ಚಿತ್ರಕ್ಕೆ ಕನ್ನಡಕ್ಕೆ ಡಬ್‌ ಆಗಿಯೂ ಬಿಡುಗಡೆಯಾಗಲಿದೆ ಎಂಬ ಮಾತುಗಳು ಓಡಾಡುತ್ತಿವೆ. ಈ ಬಗ್ಗೆ ಮಾತನಾಡುವ ಜಾಕ್‌ ಮಂಜು, “ರಜನಿಕಾಂತ್‌ ಅವರ ಕನ್ನಡ ತುಂಬಾ ಚೆನ್ನಾಗಿದೆ. ಅವರೇ ಕನ್ನಡಕ್ಕೆ ಡಬ್‌ ಮಾಡಬೇಕೆಂಬುದು ನಮ್ಮ ಆಸೆ.

ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಅವರೇ ಡಬ್‌ ಮಾಡಿದರೆ ನಾನು ಕನ್ನಡದಲ್ಲೂ ಆ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ’ ಎನ್ನುತ್ತಾರೆ. ಕರ್ನಾಟಕದಲ್ಲಿ ಡಬ್ಬಿಂಗ್‌ ಕುರಿತು ಸಾಕಷ್ಟು ಪರ-ವಿರೋಧವಿದೆ. ಡಬ್ಬಿಂಗ್‌ ಸಿನಿಮಾಗಳ ಬಿಡುಗಡೆಯನ್ನು ವಿರೋಧಿಸಿ ದೊಡ್ಡ ಪ್ರತಿಭಟನೆಯೇ ನಡೆಯುತ್ತಿದೆ. ಈ ಕುರಿತು ಮಾತನಾಡುವ ಜಾಕ್‌ ಮಂಜು, “ಇಲ್ಲಿ ಈಗಾಗಲೇ ಅನೇಕ ಡಬ್ಬಿಂಗ್‌ ಸಿನಿಮಾಗಳು ಬಿಡುಗಡೆಯಾಗಿವೆ. ಡಬ್ಬಿಂಗ್‌ ಸಿನಿಮಾಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ.

ಕನ್ನಡ ಜನರಿಗೆ ಅವರದೇ ಭಾಷೆಯಲ್ಲಿ ಸಿನಿಮಾ ಸಿಕ್ಕಾಗ ಅದನ್ನು ಅರ್ಥೈಸಲು ಸುಲಭವಾಗುತ್ತದೆ. ಹಾಗಾಗಿ, ನಾನು ಡಬ್ಬಿಂಗ್‌ ಬೆಂಬಲಿಸುತ್ತೇನೆ. ನನ್ನ ಮೈಸೂರು ಟಾಕೀಸ್‌ನಡಿ ಡಬ್ಬಿಂಗ್‌ ಸಿನಿಮಾಗಳನ್ನು ಬಿಡುಗಡೆ ಮಾಡಲು ನಾನು ಸಿದ್ಧ’ ಎನ್ನುವುದು ಜಾಕ್‌ ಮಂಜು ಮಾತು. ಇತ್ತೀಚೆಗೆ “ಪೆಟ್ಟಾ’ ಚಿತ್ರದ ಪತ್ರಿಕಾಗೋಷ್ಠಿಗೆ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು ಜೊತೆ ಆಗಮಿಸಿದ್ದ ಜಾಕ್‌ ಮಂಜು, “ರಜನಿಕಾಂತ್‌ ಅವರ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ಸಿನಿಮಾಕ್ಕೆ ಬಂದ ನಂತರ ಅವರ ಸಿನಿಮಾಗಳನ್ನು ಬಿಡುಗಡೆ ಮಾಡಬೇಕೆಂಬ ಕನಸು ಇತ್ತು.

ಅದು “ಪೆಟ್ಟಾ’ ಮೂಲಕ ಈಡೇರುತ್ತಿದೆ. ಚಿತ್ರಮಂದಿರಗಳಿಂದಲೂ ಈ ಚಿತ್ರಕ್ಕೆ ಬೇಡಿಕೆ ಬರುತ್ತಿದೆ’ ಎಂದರು. ಚಿತ್ರದ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು ಹೇಳುವಂತೆ, ಇದು ಪಕ್ಕಾ ರಜನಿಕಾಂತ್‌ ಶೈಲಿ ಸಿನಿಮಾ. ಸಾಮಾನ್ಯವಾಗಿ ಕಥೆ ಬರೆದ ನಂತರ ಹೀರೋ ಹುಡುಕುತ್ತಿದ್ದ ಕಾರ್ತಿಕ್‌, ಈ ಬಾರಿ ರಜನಿಕಾಂತ್‌ ಅವರನ್ನೇ ಗಮನದಲ್ಲಿಟ್ಟುಕೊಂಡು ಕಥೆ ಬರೆದಿದ್ದಾರಂತೆ. ಅವರ ಮಾಸ್‌ ಅಭಿಮಾನಿಗಳು ಇಷ್ಟಪಡುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿರುತ್ತವೆ ಎನ್ನುವುದು ಕಾರ್ತಿಕ್‌ ಮಾತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.