ಇಫಿ ಚಲನಚಿತ್ರೋತ್ಸವ; ಕಳೆಗಟ್ಟಿಸಿದ ಭಾರತದ ಚಿತ್ರಗಳು


Team Udayavani, Nov 22, 2018, 6:00 AM IST

25.jpg

ಪಣಜಿ: ಇಲ್ಲಿ ನಡೆಯುತ್ತಿರುವ ಅಂ.ರಾ. ಚಲನಚಿತ್ರೋತ್ಸವದ 2ನೇ ದಿನಕ್ಕೆ ಕಳೆಗಟ್ಟಿದ್ದು ಭಾರತೀಯ ಪನೋರಮಾ ವಿಭಾಗದ ಚಿತ್ರ ಪ್ರದರ್ಶನ ಉದ್ಘಾಟನೆ, ತುಳು ಭಾಷೆಯ ಚಲನಚಿತ್ರ ಕುರಿತ ಪ್ರಸ್ತಾವ‌, ಪ್ರಾದೇಶಿಕ ಭಾಷೆಗಳ ಸಿನಿ ಫ‌ಸಲು ಕುರಿತು ಪ್ರಶಂಸೆ, ಮಲ್ಪಿಫ್ಲೆಕ್ಸ್‌ ಮಾಫಿಯಾ ಎಂಬ ಪದ ಬಳಕೆ ಮೂಲಕ ಆಕ್ರೋಶ ಹಾಗೂ ರೆಡ್‌ ಕಾರ್ಫೆಟ್‌ನಲ್ಲಿ ಮಿಂಚಿದ ಇಸ್ರೇಲ್‌ ಸಿನಿಮಂದಿ.

ಬುಧವಾರ ಐನಾಕ್ಸ್‌ 2ರಲ್ಲಿ ಬೆಳಗ್ಗೆ ಭಾರತೀಯ ಪನೋರಮಾ ವಿಭಾಗದ ಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಷಾಜಿ ಎನ್‌. ಕರುಣ್‌ ಅವರ ನಿರ್ದೇಶನದ “ಒಲು’ ಚಲನಚಿತ್ರ ಉದ್ಘಾಟನಾ ಚಿತ್ರವಾಗಿ ಪ್ರದರ್ಶನಗೊಂಡಿತು. ಕಥೇತರ ವಿಭಾಗದಲ್ಲಿ ಆದಿತ್ಯ ಸುಹಾಸ್‌ ಜಂಬಳೆಯವರ “ಖರ್ವಾಸ್‌’ ಪ್ರದರ್ಶನಗೊಂಡಿತು. 

ಅಪರಾಹ್ನ ನಡೆದ ಭಾರತೀಯ ಪನೋರಮಾ ವಿಭಾಗದ ತೀರ್ಪುಗಾರರ ಪತ್ರಿಕಾಗೋಷ್ಠಿಯಲ್ಲಿ ತುಳು ಭಾಷೆಯ ಚಿತ್ರ ಪ್ರಸ್ತಾಪವಾಯಿತು. ಕಥಾ ವಿಭಾಗದ ತೀರ್ಪುಗಾರರ ಸಮಿತಿ ಅಧ್ಯಕ್ಷ ರಾಹುಲ್‌ ರಾವಲಿ, “ವಿವಿಧ ರಾಜ್ಯಗಳ, ಭಾಗಗಳಿಂದ ಮೂಡಿ ಬರುತ್ತಿರುವ ಪ್ರಾದೇಶಿಕ ಚಿತ್ರಗಳು ಹೊಸ ಭರವಸೆಯನ್ನು ಮೂಡಿಸುತ್ತಿವೆ. ತುಳು ಇತ್ಯಾದಿ ಭಾಷೆಗಳ ಚಿತ್ರಗಳೂ ಬರುತ್ತಿರುವುದು ಸ್ವಾಗತಾರ್ಹ’ ಎಂದರು. ಪ್ರಾದೇಶಿಕ ಚಿತ್ರಗಳ ಪ್ರದರ್ಶನಕ್ಕೆ ಸೂಕ್ತ ಅವಕಾಶಗಳನ್ನು ಕಲ್ಪಿಸಬೇಕಿದೆ. ಸರಕಾರಗಳೂ ಕ್ರಮ ಕೈಗೊಳ್ಳಬೇಕು. ಇಂದು ಯಾವ ಸಿನಿಮಾಗಳು, ಎಷ್ಟುದಿನ  ಪ್ರದರ್ಶನ ಗೊಳ್ಳಬೇಕು ಎಂಬುದನ್ನು ಮಲ್ಟಿಫ್ಲೆಕ್ಸ್‌ ಮಾಫಿಯಾ ನಿರ್ಧರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಿರುಚಿತ್ರಗಳ ಅಲೆ: ಕಿರುಚಿತ್ರಗಳ ಅಲೆ ಜೋರಾಗಿದೆ ಎಂದು ಕಥೇತರ ಚಿತ್ರಗಳ ವಿಭಾಗದ ತೀರ್ಪುಗಾರರ ಅಧ್ಯಕ್ಷ ವಿನೋದ್‌ ಘನಂತ್ರ ಹೇಳಿದರು.  ಪ್ರಾದೇಶಿಕ ಭಾಷೆಗಳಿಂದಲೂ ಗುಣಮಟ್ಟದ ಕಥೇತರ ಕಿರುಚಿತ್ರಗಳು ನಿರ್ಮಾಣಗೊಳ್ಳುತ್ತಿವೆ ಎಂದು ಹರ್ಷಿಸಿದರು. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.