IIFA ಉತ್ಸವ್; ಕಿರಿಕ್ ಪಾರ್ಟಿ, ಯೂ ಟರ್ನ್ ಮುಡಿಗೆ ಟಾಪ್ ಪ್ರಶಸ್ತಿ


Team Udayavani, Mar 30, 2017, 6:03 PM IST

Kirik.jpg

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ಇಂಟರ್ ನ್ಯಾಶನಲ್‌ ಇಂಡಿಯನ್‌ ಫಿಲ್ಮ್ ಅಕಾಡೆಮಿ(ಐಐಎಫ್ ಎ)ನ ಉತ್ಸವದಲ್ಲಿ ಸ್ಯಾಂಡಲ್ ವುಡ್ ನ ಕಿರಿಕ್ ಪಾರ್ಟಿ, ಯೂ ಟರ್ನ್ ಭರ್ಜರಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೆ, ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಅವರ ಭಾರತೀಯ ಸಿನಿಮಾ ರಂಗಕ್ಕೆ ನೀಡಿದ್ದ ಕೊಡುಗೆಗಾಗಿ ಜೀವಮಾನದ ಸಾಧನೆಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಬುಧವಾರ, ಗುರುವಾರ ಸೇರಿದಂತೆ 2 ದಿನಗಳ ಕಾಲ ಹೈದರಾಬಾದ್ ನಲ್ಲಿ ಫಾರ್ಚೂನ್ ಸನ್ ಫ್ಲವರ್ ಪ್ರಾಯೋಜಿತ 2016-17ನೇ ಸಾಲಿನ ಐಐಎಎಫ್ ಉತ್ಸವದಲ್ಲಿ ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ನಟ, ನಟಿಯರಿಗೆ, ಚಿತ್ರಕ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

“ಕಿರಿಕ್ ಪಾರ್ಟಿ’ಗೆ 5 ಪ್ರಶಸ್ತಿ:
ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ ಸಿನಿಮಾ 5 ಪ್ರಶಸ್ತಿಗಳನ್ನು ಗೆದ್ದಿದೆ. ಉತ್ತಮ ಚಿತ್ರ, ಉತ್ತಮ ಸಂಗೀತ ನಿರ್ದೇಶನ ಸೇರಿದಂತೆ 5 ಪ್ರಶಸ್ತಿ ಗೆದ್ದಿದೆ. ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಹಿನ್ನೆಲೆ ಸಂಗೀತಗಾರ ವಿಜಯ್ ಪ್ರಕಾಶ್ ಗೆ ಪ್ರಶಸ್ತಿ ಲಭಿಸಿದೆ.

ಯೂ ಟರ್ನ್ ಚಿತ್ರಕ್ಕಾಗಿ ಪವನ್ ಕುಮಾರ್ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಹಾಗೂ ಉತ್ತಮ ನಿರ್ದೇಶನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಚಿಕ್ಕಣ್ಣಗೆ ಉತ್ತಮ ಹಾಸ್ಯ ನಟ:
ನಟ ಚಿಕ್ಕಣ್ಣಗೆ ಕೋಟಿಗೊಬ್ಬ 2 ಚಿತ್ರಕ್ಕಾಗಿ ಉತ್ತಮ ಹಾಸ್ಯ ನಟ ಪ್ರಶಸ್ತಿ ಲಭಿಸಿದೆ. ಕಿಲ್ಲಿಂಗ್ ವೀರಪ್ಪನ್ ಚಿತ್ರದಲ್ಲಿನ ನಟನೆಗಾಗಿ ಪಾರೂಲ್ ಯಾದವ್, ಯಜ್ಞ ಶೆಟ್ಟಿಗೆ ಪ್ರಶಸ್ತಿ ಲಭಿಸಿದೆ.

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದಲ್ಲಿನ ನಟನೆಗಾಗಿ ವಶಿಷ್ಠಾಗೆ ಪ್ರಶಸ್ತಿ, ಇಂಚರ ರಾವ್ ಹಿನ್ನೆಲೆ ಸಂಗೀತಕ್ಕೆ ಅವಾರ್ಡ್ ಸಿಕ್ಕಿದೆ. ರಕ್ಷಿತ್ ಶೆಟ್ಟಿಗೆ ಬೆಸ್ಟ್ ಸಪೋರ್ಟಿಂಗ್ ಮೇಲ್ ಅವಾರ್ಡ್ ಲಭಿಸಿದೆ.

ಮಲಯಾಳಂನ ಜನತಾ ಗ್ಯಾರೇಜ್ ಗೆ 6 ಪ್ರಶಸ್ತಿ:

ನಟ ಮೋಹನ್ ಲಾಲ್, ಜ್ಯೂನಿಯರ್ ಎನ್ ಟಿಆರ್ ಅಭಿನಯದ ಜನತಾ ಗ್ಯಾರೇಜ್ ಚಿತ್ರ ಒಟ್ಟು ಆರು ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದೆ.

ಟಾಪ್ ನ್ಯೂಸ್

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.