ಮಹಿಳೆಯರನ್ನು ಅವಮಾನಿಸುವ ಕೆಟಗರಿಯವನು ನಾನಲ್ಲ …

ಜೋರಾದ "ಬಳೆ' ಸದ್ದು- ಸುದೀಪ್‌ ಸ್ಪಷ್ಟನೆ

Team Udayavani, Sep 24, 2019, 3:05 AM IST

Sudeep

ಕೆಲ ದಿನಗಳ ಹಿಂದಷ್ಟೇ ನಟ ಸುದೀಪ್‌ ಸುದೀರ್ಘ‌ ಪತ್ರವೊಂದನ್ನು ಬರೆದು, ಇಡೀ ಜಗತ್ತನ್ನು ಗೆದ್ದ ಅಲೆಕ್ಸಾಂಡರ್‌ ಕೂಡಾ ಹೋಗುವಾಗ ಬರೀ ಕೈಯಲ್ಲಿ ಹೋದ. ನಾವು ಒಳ್ಳೆಯ ನೆನಪುಗಳನ್ನು ಬಿಟ್ಟು ಹೋಗೋಣ ಎಂದು ತುಂಬಾ ಕೂಲ್‌ ಆಗಿ ಹೇಳಿದ್ದರು. ಅದರ ಬೆನ್ನಿಗೆ ಗರಂ ಆಗಿ, ನಾವು ಕೈಗೆ ಹಾಕಿರುವುದು ಕಡಗ, ಬಳೆಯಲ್ಲ ಎಂದು ತಮ್ಮ ವಿರೋಧಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದರು. ಸುದೀಪ್‌ ನೀಡಿದ ವಾರ್ನಿಂಗ್‌ ಯಾರಿಗೆ ತಲುಪಬೇಕಿತ್ತು, ಅವರಿಗೆ ತಲುಪಿತೋ ಗೊತ್ತಿಲ್ಲ.

ಆದರೆ, ಅವರು ಟ್ವೀಟ್‌ನಲ್ಲಿ ಬಳಸಿರುವ “ಬಳೆ’ ಪದ ಮಾತ್ರ ಮಹಿಳೆಯರಿಗೆ ಕೋಪವನ್ನು ತರಿಸಿದ್ದು ಸುಳ್ಳಲ್ಲ. ಒಬ್ಬ ಸ್ಟಾರ್‌ ನಟನಾಗಿ, ಫ್ಯಾಮಿಲಿ ಮಂದಿ ಇಷ್ಟಪಡುವ ನಟನಾಗಿ ಸುದೀಪ್‌ ಈ ರೀತಿ ಟ್ವೀಟ್‌ ಮಾಡಿದ್ದು ಸರಿಯಲ್ಲ, ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಾರೆ ಎಂದು ಅನೇಕರು ಬೇಸರ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದರು. “ಬಳೆ’ ಪದ ವಿವಾದಕ್ಕೆ ತಿರುಗುತ್ತಿದ್ದಂತೆ ಸುದೀಪ್‌ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ, ತಾವು ಮಾಧ್ಯಮವೊಂದರಲ್ಲಿ ಮಾತನಾಡಿದ ವಿಡಿಯೋ ಶೇರ್‌ ಮಾಡುವ ಮೂಲಕ “ಬಳೆ’ ಎಫೆಕ್ಟ್ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. “ನನ್ನ ಹೇಳಿಕೆಯಿಂದ ಬೇಸರಗೊಂಡಿರುವ ಮಹಿಳೆಯರೇ ಈ ಹೇಳಿಕೆ ಕೊಟ್ಟಿದ್ದು ನನ್ನ ಹಾಗೂ ನನ್ನ ಸ್ನೇಹಿತರನ್ನು ನಿಂದಿಸಿ ಕಾಮೆಂಟ್‌ ಮಾಡುವವರಿಗೆ. ನಾನು ಹೆಣ್ಣುಮಕ್ಕಳನ್ನು ಕೀಳಾಗಿ ನೋಡುವ ಕೆಟಗರಿಗೆ ಸೇರಿದವನಲ್ಲ’ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುದೀಪ್‌, “ಸೆಪ್ಟೆಂಬರ್‌ನಲ್ಲಿ ಏನೇನೋ ಹೆಸರುಗಳನ್ನಿಟ್ಟುಕೊಂಡಿರುವ ತುಂಬಾ ಟ್ವೀಟರ್‌ ಅಕೌಂಟ್‌ಗಳು ಓಪನ್‌ ಆಗಿವೆ. ನಾನು ಏನೇ ಟ್ವೀಟ್‌ ಮಾಡಿದರೂ ಅದಕ್ಕೆ ಕೆಟ್ಟ ಕಾಮೆಂಟ್‌ ಹಾಕೋದು, ಟ್ರೋಲ್‌ ಮಾಡೋದು ಮಾಡುತ್ತಿದ್ದಾರೆ. ಅವರೆಲ್ಲರ ಮೇಲೂ ದೂರು ಕೊಡುತ್ತೇನೆ. ಯಾರು ಮಾಡುತ್ತಿದ್ದಾರೆಂದು ಗೊತ್ತಾಗಬೇಕು. ಈಗ ಬಳೆ ವಿಚಾರವನ್ನು ಎತ್ತಿಕೊಂಡು ವಿಷಯಾಂತರ ಮಾಡುತ್ತಿದ್ದಾರೆ. ನನ್ನ ಅಮ್ಮ, ಹೆಂಡ್ತಿ, ಅಕ್ಕಂದಿರೂ ಹಾಕೋದು ಬಳೆನೇ. ನಾನು ಯಾರನ್ನೂ ಅವಮಾನಿಸಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.