ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’


Team Udayavani, Mar 31, 2023, 9:21 AM IST

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ನಡೆದ 14 ನೇ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಯುವ ನಿರ್ದೇಶಕ ದೇವೇಂದ್ರ ಬಡಿಗೇರ್ ನಿರ್ದೇಶನದ ‘ಇನ್’ ಕನ್ನಡ ಚಿತ್ರ ಏಷಿಯನ್ ಫಿಲ್ಮ್ ವಿಭಾಗದಲ್ಲಿ ಜ್ಯೂರಿ ಮೆಚ್ಚುಗೆಯ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ.

ವಿಶ್ವಾದ್ಯಂತ ಕೊರೊನಾ ಕಾರಣದಿಂದ ಉಂಟಾದ ಲಾಕ್ ಡೌನ್ ಪರಿಣಾಮದಿಂದ ಬೆಂಗಳೂರಿನಂತ‌ ಮಹಾನಗರದಲ್ಲಿ ಒಂಟಿಯಾಗಿರುವ ಮಧ್ಯಮ ವರ್ಗದ ಯುವತಿ ಅನುಭವಿಸುವ ಯಾತನೆ, ಸಂಕಟ, ಲಾಕ್ ಡೌನ್ ಸದರ್ಭದಲ್ಲಿ ಅವಳ ಜೀವನದಲ್ಲಾಗುವ ಬದಲಾವಣೆಯನ್ನು ಇಡೀ ಚಿತ್ರದಲ್ಲಿ ಒಬ್ಬಳೆ ಪಾತ್ರದ ಮೂಲಕ ಇಡೀ ಚಿತ್ರವನ್ನು ಒಂದೇ ಮನೆಯಲ್ಲಿ ನಿರ್ಮಾಣ .ಮಾಡುವ ಮೂಲಕ ವಿಭಿನ್ನ ಪ್ರಯೋಗ ಮಾಡಿದ್ದು, ಚಿತ್ರ ಪ್ರೇಕ್ಷಕರು ಹಾಗೂ ಫೆಸ್ಟಿವಲ್‌ನಲ್ಲಿ ಜ್ಯೂರಿಗಳ ಮೆಚ್ಚುಗೆ ಪಡೆದಿದೆ.

ನಟಿ ಪಾವನಾ ಗೌಡ ಇಡೀ ಚಿತ್ರದಲ್ಲಿ ಒಬ್ಬರೇ ಪಾತ್ರವನ್ನು ನಿಭಾಯಿಸಿದ್ದು, ಅವರ ಅಭಿನಯಕ್ಕೆ ಜ್ಯೂರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಕುರಿತು ಮಾತನಾಡಿರುವ ನಿರ್ದೇಶಕ ಬಡಿಗೇರ ದೇವೇಂದ್ರ, ಇದೊಂದು ಐತಿಹಾಸಿಕ ಮರೆಯಲಾರದ ಕ್ಷಣ, ಲಾಕ್ ಡೌನ್ ಸಮಯದಲ್ಲಿ ನಮ್ಮ ರೈಟರ್ ಶಂಕರ ಪಾಗೋಜಿ ಅವರೊಂದಿಗೆ ಸೇರಿ ಬರೆದು ಕಷ್ಟ ಪಟ್ಟು ಸಿನೆಮಾ ಮಾಡಿದ್ದು ನಮ್ಮ ಪ್ರಯೋಗ ಏಷ್ಯನ್ ಕೆಟಗೆರಿಯಲ್ಲಿ ಜ್ಯೂರಿಗಳ‌ ಮೆಚ್ಚುಗೆಗೆ ಪಾತ್ರವಾಗಿರುವುದು ಸಂತಸ ತಂದಿದೆ. ಈ ಪ್ರಶಸ್ತಿ ನನಗೆ ಇನ್ನಷ್ಟು ಪ್ರಯೋಗಾತ್ಮಕ ಚಿತ್ರಗಳನ್ನು ಮಾಡಲು ಪ್ರೇರಣೆ ನೀಡಿದೆ ಎಂದು ತಿಳಿಸಿದ್ದಾರೆ.‌

ಚಿತ್ರದ ನಟಿ ಪಾವನಾ ಗೌಡ ‘ಇನ್’ ಚಿತ್ರ ನನ್ನ ಜೀವನದಲ್ಲಿ ಮರೆಯಲಾರದ ಅನುಭವ ನೀಡಿದೆ‌‌. ಲಾಕ್ ಡೌನ್ ಸಮಯದಲ್ಲಿ ಇಡೀ ಚಿತ್ರದಲ್ಲಿ ಒಬ್ಬಳೇ ಪಾತ್ರ ನಿಭಾಯಿಸುವುದು ಸವಾಲಿನ ಕೆಲಸವಾಗಿತ್ತು. ನಮ್ಮ ಶ್ರಮಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಅವಾರ್ಡ್ ಸಿಕ್ಕಿರುವುದು ನಮ್ಮ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.

ಐಡಿಯಾ ವರ್ಕ್ಸ್ ಮೋಷನ್ ಪಿಚ್ಚರ್ ಅಡಿಯಲ್ಲಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಚಿತ್ರಕ್ಕೆ ಶಂಕರ ಪಾಗೋಜಿ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ.‌ ಭರತ್ ನಾಯ್ಕ್ ಸಂಗೀತ ನೀಡಿದ್ದಾರೆ. ಪ್ರಶಾಂತ್ ಅಯ್ಯಗಾರಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

ಟಾಪ್ ನ್ಯೂಸ್

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haripriya

”ನನಗಿದು ಸ್ಪೆಷಲ್‌ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

kiccha sudeep

ಹೊಸ ಚಿತ್ರದ ಟೀಸರ್‌ ನಿರೀಕ್ಷೆಯಲ್ಲಿ ಸುದೀಪ್‌ ಫ್ಯಾನ್ಸ್‌

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

megha-shetty

ಫೋಟೋ ಶೂಟ್‌ ನಲ್ಲಿ ಮೇಘಾ ಮಿಂಚು

adipurush

‘ರಾಮಸಿತಾರ ಅಚಲಚರೀತೆ…’ ಹೊರಬಂತು Adipurush ಮತ್ತೊಂದು ಹಾಡು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ