ಬಂಗಾರದ ಮನುಷ್ಯ ಡಾ. ರಾಜಕುಮಾರ್ ಅವರಿಗೆ ಅಪಮಾನ : ಕೆರಳಿದ ಕನ್ನಡಿಗರು


Team Udayavani, Jun 22, 2021, 12:53 PM IST

01

ಬೆಂಗಳೂರು: ಕನ್ನಡದ ಹೆಮ್ಮೆ, ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜಕುಮಾರ್ ಅವರಿಗೆ ಅಪಮಾನ ಮಾಡುವಂತಹ ಕೃತ್ಯ ಜರುಗಿದೆ.

ತಮಿಳಿನ ವಿಕ್ರಮ್ ವೇದ ಸಿನಿಮಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಕೊಟ್ಟರೆ ಸಿನಿಮಾ ಪಾತ್ರವರ್ಗದವರ ಲಿಸ್ಟ್ ನಲ್ಲಿ ಡಾ. ರಾಜ್ ಹೆಸರೂ ಇದೆ. ಆದರೆ ಈ ಫೋಟೋ ಕೆಳಗೆ ಡಾ.ರಾಜ್ ಹೆಸರು ಹಾಕಿ ಅವರ ಪಾತ್ರವನ್ನು ಹಾಫ್ ಬಾಯಿಲ್ಡ್ (ಅರೆಬೆಂದ ಪಾತ್ರ) ಎಂದು ಅವಮಾನ ಮಾಡಲಾಗಿದೆ.

ಕನ್ನಡದ ಮೇರು ನಟನ ಬಗ್ಗೆ ಇಂತಹದ್ದೊಂದು ಪ್ರಮಾದವೆಸಗಿದ ಗೂಗಲ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸ್ಯಾಂಡಲವುಡ್ ನ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರು ಈ ವಿಷಯವನ್ನು ತಮ್ಮ ಟ್ವಿಟರಿನಲ್ಲಿ ಪ್ರಸ್ತಾಪಿಸಿ, ಗೂಗಲ್ ಗೆ ರಿಪೋರ್ಟ್ ಮಾಡುವಂತೆ ಕರೆ ನೀಡಿದ್ದಾರೆ. ಅದರಂತೆ ಸಾಕಷ್ಟು ಜನರು ಗೂಗಲ್ ಗೆ ರಿಪೋರ್ಟ್ ಮಾಡುತ್ತಿದ್ದಾರೆ.

ಇದಕ್ಕೆಲ್ಲ ಕೊನೆಯಾವಾಗ ?

ಇನ್ನು ಇತ್ತೀಚಿಗೆ ಕನ್ನಡ ಕೊಳಕು ಭಾಷೆ ಎಂದು ಗೂಗಲ್ ನಲ್ಲಿ ಅಪಮಾನ ಮಾಡಲಾಗಿತ್ತು. ಇದರ ವಿರುದ್ಧ ಕನ್ನಡಿಗರು ಒಗ್ಗಟ್ಟಾಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರ ಪ್ರತಿಭಟನೆಗೆ ಬೆದರಿದ ಗೂಗಲ್ ಕ್ಷಮೆ ಕೇಳಿತು, ಹಾಗೂ ಆ ಪೋಸ್ಟ್ ನ್ನು ಅಳಿಸಿ ಹಾಕಿತು. ಅದೇ ರೀತಿ ಕರ್ನಾಟಕದ ಧ್ವಜದ ಬಣ್ಣ ಹೋಲುವ ಒಳ ಉಡುಪುಗಳನ್ನು ಆನ್ ಲೈನ್ ನಲ್ಲಿ ಮಾರಾಟಕ್ಕೆ ಇಡಲಾಗಿತ್ತು. ಇದೀಗ ಡಾ. ರಾಜಕುಮಾರ ಅವರಿಗೆ ಅಪಮಾನಿಸಲಾಗಿದೆ. ಇದು ಕನ್ನಡಿಗರನ್ನು ಕೆರಳಿಸಿದೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.