ಫೈಟರ್ ಸಾವು ಪ್ರಕರಣ: ದೂರು ದಾಖಲಾಗುತ್ತಿದ್ದಂತೆ ನಿರ್ಮಾಪಕ ಗುರು ದೇಶಪಾಂಡೆ ನಾಪತ್ತೆ ?


Team Udayavani, Aug 10, 2021, 1:49 PM IST

fgrtr

ಬೆಂಗಳೂರು: ಲವ್​ ಯೂ ರಚ್ಚು ಚಿತ್ರದ ಶೂಟಿಂಗ್​ ವೇಳೆ ಫೈಟರ್​ ಸಾವು ಪ್ರಕರಣದಡಿ ದೂರು ದಾಖಲಾಗುತ್ತಿದ್ದಂತೆ ನಿರ್ಮಾಪಕ ಗುರುದೇಶಪಾಂಡೆ ಹಾಗೂ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್  ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಸೋಮವಾರ (ಆಗಸ್ಟ್ 9) ಬಿಡದಿ‌ಯ ಜೋಗನಪಾಳ್ಯ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೈ ಟೆನ್ಷನ್ ಕರೆಂಟ್ ವೈರ್ ತಗುಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ರಂಜಿತ್ ಎನ್ನುವ ಸಹಾಯಕ ಕಲಾವಿದನಿಗೆ ಗಂಭೀರ ಗಾಯವಾಗಿದೆ.

ಘಟನೆ ಸಂಬಂಧ ಚಿತ್ರದ ನಿರ್ದೇಶಕ ಶಂಕರ, ಚಿತ್ರದ ನಿರ್ಮಾಪಕ ಗುರುದೇಶಪಾಂಡೆ, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್, ಚಿತ್ರದ ಉಸ್ತುವಾರಿ ಪರ್ನಾಂಡಿಸ್ ಚಿತ್ರದ ಕ್ರೇನ್ ಅಪರೇಟರ್ ಮಹೇದವ ವಿರುದ್ಧ ದೂರು ದಾಖಲಾಗಿದೆ.

ಬಿಡದಿ ಪೊಲೀಸರು ಸುಮೋಟೋ ಕೇಸ್ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಈಗಾಗಲೇ ಬಂಧಿಸಿರುವ ನಿರ್ದೇಶಕ ಶಂಕರಯ್ಯ, ವಿನೋದ್ ಕುಮಾರ್, ಮಹದೇವ್​ರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಇನ್ನು ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಆಪರೇಟರ್ ಮಹದೇವ್ ಹಾಗೂ ಫೈಟ್ ಮಾಸ್ಟರ್ ವಿನೋದ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ರಾಮನಗರ ಅಪರ ಹಿರಿಯ ಸಿವಿಲ್ ನ್ಯಾಯಾಧೀಶೇ ಅನುಪಮ ಲಕ್ಷ್ಮೀ ಆದೇಶಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 24 ರಂದು ನಡೆಸಲಾಗುವುದು ನ್ಯಾಯಾಲಯ ತಿಳಿಸಿದೆ.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.