ಕಾಣದ ದೇವರೊಂದಿಗೆ ಐಕ್ಯರಾಗಿದ್ದಾರೆ: ಯಶ್
Team Udayavani, Jan 21, 2019, 11:21 AM IST
ಶತಮಾನದ ಪುರುಷ, ನಡೆದಾಡುವ ದೇವರು, ಸಿದ್ಧಗಂಗಾಶ್ರೀ ಲಿಂಗೈಕ್ಯರಾದ್ದರಿಂದ ಸ್ಯಾಂಡಲ್ವುಡ್ನಲ್ಲೂ ದುಃಖದ ವಾತಾವರಣ ಮಡುಗಟ್ಟಿದೆ. ಸಾವಿರಾರು ಕಲಾವಿದರು ಶ್ರೀಗಳು ಇಹಲೋಕ ತ್ಯಜಿಸಿರೋ ಸುದ್ದಿಯಿಂದ ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಯಶ್ ತಮ್ಮ ಟ್ವೀಟರ್ ಖಾತೆಯಲ್ಲಿ “ಬೇಡುವ ಕೈಗಳಿಗಿಂತ, ದುಡಿಯುವ ಕೈಗಳು ಮೇಲು ಎಂಬುದನ್ನು ತೋರಿಸಿಕೊಟ್ಟು ಒಬ್ಬ ಮನುಷ್ಯ ಹೇಗೆ ಸಾರ್ಥಕ್ಯವಾಗಿ ಬದುಕಬೇಕೆಂಬುದಕ್ಕೆ ಜೀವಂತ ನಿದರ್ಶನವಾದವರು ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಗಳು. ನಡೆದಾಡುವ ದೇವರು ಕಾಣದ ದೇವರೊಂದಿಗೆ ಐಕ್ಯರಾಗಿದ್ದಾರೆ. ಹೋಗಿ ಬನ್ನಿ ಬುದ್ಧಿ.. ಮತ್ತೆ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ