ಹಿರಿಯ ನಟಿ ಜಯಂತಿ ಅಗಲಿಕೆಗೆ ಕಣ್ಣೀರು ಸುರಿಸಿದ ನಟ ಜಗ್ಗೇಶ್


Team Udayavani, Jul 26, 2021, 2:32 PM IST

hdfyry

ಬೆಂಗಳೂರು : ಅಭಿನಯ ಶಾರದೆ ಹಿರಿಯ ನಟಿ ಜಯಂತಿ ಅವರ ನಿಧನಕ್ಕೆ ಹಿರಿಯ ನಟ ನವರಸ ನಾಯಕ ಜಗ್ಗೇಶ್ ಅವರು ಕಂಬನಿ ಮಿಡಿದಿದ್ದಾರೆ.

ಹಿರಿಯ ನಟಿಯ ಅಗಲಿಕೆಗೆ ನೋವಿನಿಂದ ಟ್ವೀಟ್ ಮಾಡಿರುವ ಜಗ್ಗೇಶ್, ಜಯಂತಿ ಅವರ ಜೊತೆಗೆ ಕಳೆದ ಸಿನಿ ಪಯಣದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಜಗ್ಗೇಶ್ ಟ್ವಿಟ್ ವಿವರ:

ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ.. ಭಾರತಿ ಅಮ್ಮನ ಜೊತೆ ನಟಿಸಲು ನನಗೆ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ ಸಮಾಧಾನ ಸಂತೋಷ ಇದೆ. ಅವರ ಜೊತೆ ಪಟೇಲ ಸಿನಿಮಾದಲ್ಲಿ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯ ಕಳೆವ ಅವಕಾಶ ಸಿಕ್ಕಿತು. ಆಗ ನನ್ನ ಸಿನಿ ಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ..

ಅವರಿಗೆ ನಾನು ರೇಗಿಸಿದ್ದು ಜಯಮ್ಮ ದೊರದ ಬೆಟ್ಟ ಚಿತ್ರದಲ್ಲಿ ನಿಮ್ಮ ನೋಡಿ ಈಗ ಅನ್ನಿಸುತ್ತದೆ ಅಯ್ಯೋ ದೇವರೆ ಇಂದು ನಾಯಕ ನಟ ಆಗುವ ಬದಲು ದೂರದ ಬೆಟ್ಟದಲ್ಲಿ ಸಮಯ ಆಗಿದ್ದರೆ ಎಂಥ ಅದ್ಭುತ ಇರುತ್ತಿತ್ತು ಎಂದಾಗ ನಾಚಿ ನೀರಾಗಿದ್ದರು ಹಾಗು ಕೋಲು ಹಿಡಿದು ಅಟ್ಟಾಡಿಸಿ ನಕ್ಕು ಆನಂದಿಸಿ you are my favorite actor ಎಂದು ಮುತ್ತಿಕ್ಕಿದ್ದರು!

ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು!ಮನಸ್ಸು ಮಗುವಂತೆ ನಡೆದ ಸಂಗತಿ ಮೆಲುಕು ಹಾಕಿ ಆನಂದಿಸುತ್ತದೆ! ಇಂದು ಆ ಮಹಾನಟಿ ಇಲ್ಲಾ ಎಂದಾಗ ಮನಸ್ಸಿಗೆ ನೋವಾಯಿತು! ಹೋದ ಅನೇಕ ಹಿರಿಯ ನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು! ನಿಮ್ಮಆತ್ಮ ಶಾರದೆಯಲ್ಲಿ ಲೀನವಾಗಲಿ! Love you ಅಮ್ಮ ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.