ನನ್ನ ಪ್ರಾಮಾಣಿಕ ನುಡಿ ನಿಧಾನವಾಗಿ ಅರಿವಾಗುತ್ತೆ: ಜಗ್ಗೇಶ್ ಮಾತಿನ ಅರ್ಥವೇನು?
Team Udayavani, Jan 31, 2021, 9:45 AM IST
“ರಾಬರ್ಟ್’ ರಿಲೀಸ್ ಸಮಸ್ಯೆ ಕುರಿತು ಜಗ್ಗೇಶ್ ಪ್ರತಿಕ್ರಿಯೆ ರಾಬರ್ಟ್ ಸಿನಿಮಾಕ್ಕೆ ತೆಲುಗಿನಲ್ಲಿ ಬಿಡುಗಡೆ ಸಮಸ್ಯೆ ಎದುರಾಗಿರೋದು, ಇದರ ವಿರುದ್ಧ ಸಿಡಿದೆದ್ದ ದರ್ಶನ್ ವಾಣಿಜ್ಯ ಮಂಡಳಿಗೆ ದೂರು ನೀಡಿರೋದು ನಿಮಗೆ ಗೊತ್ತೇ ಇದೆ. ಈಗ ಈ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.
“ಅಂದು ನಾನಾಡಿದ ಮಾತು ಕನ್ನಡಿಗರೆ ಸ್ವಾಭಿಮಾನಿಯಾ. ಕನ್ನಡಕ್ಕೆ ಮೊದಲು ಕೈಯತ್ತಿ ನಿಮ್ಮ ಕೈ ಕಲ್ಪವೃಕ್ಷವಾಗುತ್ತೆ ಎಂದು. ನನ್ನಭಾವನೆ ಅರ್ಥವಾಗದೆ ಸಮಯ ಸಾಧಕರು ಜಾಗೃತರಾಗಿ ನನ್ನ ಸತ್ಯದ ಸೊಲ್ಲು ಅಡಗಿಸಲು ಅಪಪ್ರಚಾರ ತಂತ್ರ ರೂಪಿಸಿದರು. ಕೆಲವರು ನಂಬಿದರು. ನನ್ನಪ್ರಾಮಾಣಿಕ ನುಡಿಗಳ ಸತ್ಯ ನಿಧಾನವಾಗಿ ಅರಿವಾಗುತ್ತೆ ದೌರ್ಭಾಗ್ಯ’ಎಂದು ಟ್ವೀಟ್ ಮಾಡಿದ್ದಾರೆ.
ಕೆಲವು ತಿಂಗಳ ಹಿಂದೆ ಜಗ್ಗೇಶ್, ಪ್ಯಾನ್ ಇಂಡಿಯಾ ಸಿನಿಮಾದಿಂದ ನಮ್ಮ ಕನ್ನಡಿಗರಿಗೆ ಯಾವುದೇ ಲಾಭವಿಲ್ಲ. ಇದರಿಂದ ಕನ್ನಡಿಗರಿಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದರು. ಇದು ದೊಡ್ಡ ಚರ್ಚೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ