ರಿಲೀಸ್ ಅಖಾಡಕ್ಕೆ ಜಗ್ಗೇಶ್ ಸಿನಿಮಾ; ವಿಭಿನ್ನ ಪೋಸ್ಟರ್ ಗಳಲ್ಲಿ ತೋತಾಪುರಿ – 2 ಮಿಂಚು


Team Udayavani, Jun 30, 2023, 2:29 PM IST

ರಿಲೀಸ್ ಅಖಾಡಕ್ಕೆ ಜಗ್ಗೇಶ್ ಸಿನಿಮಾ; ವಿಭಿನ್ನ ಪೋಸ್ಟರ್ ಗಳಲ್ಲಿ ತೋತಾಪುರಿ – 2 ಮಿಂಚು

ಸಾಮಾನ್ಯವಾಗಿ ಒಂದು ಸಿನಿಮಾ ರಿಲೀಸ್‌ ಗೆ ಬಂದರೆ ಅದರ ಪೋಸ್ಟರ್‌ ಗಳು ಹೇಗಿರುತ್ತವೆ ಹೇಳಿ? ಸಿನಿಮಾದ ಹೀರೋ ಅಥವಾ ಹೀರೋ-ಹೀರೋಯಿನ್‌ ಇಬ್ಬರೂ ಇರುವ ವಿಭಿನ್ನ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ ಸಿನಿಮಾದ ಪ್ರಮೋಶನ್‌ ಆರಂಭಿಸುತ್ತದೆ. ಆದರೆ, ಇಲ್ಲೊಂದು ಚಿತ್ರತಂಡ ಮಾತ್ರ ಸಿನಿಮಾದ ಯಾವ ಆರ್ಟಿಸ್ಟ್‌ ಫೋಟೋ ಬಳಸದೇ ವಿಭಿನ್ನ ರೀತಿಯ ಪೋಸ್ಟರ್‌ ಬಿಡುಗಡೆ ಮಾಡಿ ಗಮನ ಸೆಳೆದಿದೆ. ಅದು ಜಗ್ಗೇಶ್‌ ನಾಯಕರಾಗಿರುವ “ತೋತಾಪುರಿ-2′ ಚಿತ್ರ.

ಹೌದು, ಜಗ್ಗೇಶ್‌-ಧನಂಜಯ್‌ ಮುಖ್ಯಭೂಮಿಕೆಯಲ್ಲಿರುವ “ತೋತಾಪುರಿ-2′ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ರಿಲೀಸ್‌ ಮಾಡಿರುವ ಪೋಸ್ಟರ್‌ಗಳು ಗಮನ ಸೆಳೆಯುತ್ತಿವೆ.

ಮೊದಲ ದಿನ ರಾಮ, ಮಾರನೇ ದಿನ ರಾಮ+ಆಂಜನೇಯ, ಮತ್ತೂಂದು ದಿನ ಗಣೇಶ ಹಾಗೂ ಕೃಷ್ಣ..! ಹೀಗೆ ದಿನಕ್ಕೊಂದು ಪೋಸ್ಟರ್‌ ಬಿಟ್ಟು ಕುತೂಹಲ ಮೂಡಿಸಿದೆ

“ತೋತಾಪುರಿ-2′. ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾವೊಂದು ಈ ರೀತಿಯ ಪೋಸ್ಟರ್‌ ಬಿಟ್ಟಿರೋದು ಸಖತ್‌ ವೈರಲ್‌ ಆಗಿದ್ದು, ಚಿತ್ರತಂಡದ ಮೊಗದಲ್ಲಿ ನಗು ಮೂಡಿದೆ. ಕಾಮಿಡಿ ಸಿನಿಮಾವೊಂದರ ಪೋಸ್ಟರ್‌ಗೆ ಧಾರ್ಮಿಕ ಟಚ್‌ ನೀಡಿರುವುದು ಯಾಕೆ ಎಂಬ ಕುತೂಹಲ ಸಿನಿಪ್ರೇಮಿಗಳದ್ದು. ಕೆಲವು ಸಿನಿಮಾಗಳ ಪೋಸ್ಟರ್‌ಗೂ ಸಿನಿಮಾದೊಳಗಿರುವ ಕಥೆಗೂ ಸಂಬಂಧವಿರುವುದಿಲ್ಲ, ಇನ್ನು ಕೆಲವು ಸಿನಿಮಾಗಳು ಥೀಮ್‌ ಪೋಸ್ಟರ್‌ ಬಿಡುಗಡೆ ಮಾಡಿ, ಆ ಮೂಲಕ ತಮ್ಮ ಸಿನಿಮಾದೊಳಗಿನ ಕಥೆಯ ಬಗ್ಗೆ ಪ್ರೇಕ್ಷಕರಿಗೆ ಒಂದು ಸ್ಪಷ್ಟತೆ ಕೊಡುತ್ತಾರೆ. ಹಾಗಾದರೆ, “ತೋತಾಪುರಿ-2′ ಪೋಸ್ಟರ್‌ನ ಹಿಂದಿನ ಉದ್ದೇಶವೇನು ಎಂಬುದು ಸ್ಪಷ್ಟವಾಗಿಲ್ಲ.

“ತೋತಾಪುರಿ-2′ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಮುಕ್ತಾಯದ ಹತದಲ್ಲಿದ್ದು, ಶೀಘ್ರದಲ್ಲೇ ಚಿತ್ರತಂಡ ಬಿಡುಗಡೆ ದಿನಾಂಕ ಅನೌನ್ಸ್‌ ಮಾಡಿದೆ. ವಿಜಯಪ್ರಸಾದ್‌ ನಿರ್ದೇಶನದ ಈ ಚಿತ್ರವನ್ನು ಸುರೇಶ್‌ ಆರ್ಟ್ಸ್ನಡಿ ಕೆ.ಎ.ಸುರೇಶ್‌ ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಜಗ್ಗೇಶ್‌, ಡಾಲಿ ಧನಂಜಯ್, ದತ್ತಣ್ಣ, ಸುಮನ್‌ ರಂಗನಾಥ್‌, ಅದಿತಿ ಪ್ರಭುದೇವ, ವೀಣಾ ಸುಂದರ್‌, ಹೇಮಾದತ್‌ ಮುಂತಾದವರು ನಟಿಸಿದ್ದಾರೆ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.