ಪ್ರಪಂಚದಾದ್ಯಂತ ‘ತೋತಾಪುರಿ’ಗೆ ಸಖತ್‌ ಬೇಡಿಕೆ; ಟ್ರೆಂಡಿಂಗ್‌ನಲ್ಲಿ ಜಗ್ಗೇಶ್‌ ಸಿನಿಮಾ


Team Udayavani, Mar 25, 2022, 1:56 PM IST

ಪ್ರಪಂಚದಾದ್ಯಂತ ‘ತೋತಾಪುರಿ’ಗೆ ಸಖತ್‌ ಬೇಡಿಕೆ; ಟ್ರೆಂಡಿಂಗ್‌ನಲ್ಲಿ ಜಗ್ಗೇಶ್‌ ಸಿನಿಮಾ

ಕಳೆದ ವಾರವಷ್ಟೇ ಪುನೀತ್‌ ರಾಜ್‌ಕುಮಾರ್‌ ನಟನೆಯ “ಜೇಮ್ಸ್‌’ ತೆರೆಕಂಡಿದೆ. ಈ ವಾರ “ಆರ್‌ಆರ್‌ಆರ್‌’ ಕೂಡ ಬಿಡುಗಡೆಯಾಗಿದೆ. ಇದಾದ ಬಳಿಕ ಅತಿ ಹೆಚ್ಚು ಬೇಡಿಕೆಯಿರುವ ಸಿನಿಮಾ “ತೋತಾಪುರಿ’. ಕರ್ನಾಟಕ ಮಾತ್ರವಲ್ಲದೇ ವಿದೇಶಗಳಲ್ಲೂ “ತೋತಾಪುರಿ’ಗೆ ಸಖತ್‌ ಹೈಪ್‌ ಕ್ರಿಯೇಟ್‌ ಆಗಿದೆ.

ಈಗಾಗಲೇ ಈ ಸಿನಿಮಾದ “ಬಾಗ್ಲು ತೆಗಿ ಮೇರಿ ಜಾನ್‌’ ಬರೋಬ್ಬರಿ 125 ಮಿಲಿಯನ್‌ಗೂ ಅಧಿಕ ಹಿಟ್ಸ್‌ ದಾಖಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಇಷ್ಟೆಲ್ಲಾ ಬೇಡಿಕೆ ಸೃಷ್ಟಿಯಾಗಲು ಹಲವಾರು ಮೊದಲುಗಳಿಗೆ “ತೋತಾಪುರಿ’ ಸಾಕ್ಷಿಯಾಗಿದೆ.

ನವರಸ ನಾಯಕ ಜಗ್ಗೇಶ್‌ ಹಾಗೂ ನಿರ್ದೇಶಕ ವಿಜಯಪ್ರಸಾದ್‌ “ನೀರ್‌ದೋಸೆ’ ಬಳಿಕ ಮತ್ತೂಮ್ಮೆ “ತೋತಾಪುರಿ’ ಮೂಲಕ ಕಮಾಲ್‌ ಮಾಡಲು ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಎರಡು ಭಾಗಗಳಲ್ಲಿ ಜಗ್ಗೇಶ್‌ ಅವರ ಸಿನಿಮಾ ಮೂಡಿಬರುತ್ತಿದ್ದು, ಎರಡೂ ಭಾಗದ ಚಿತ್ರೀಕರಣ ರಿಲೀಸ್‌ಗೂ ಮೊದಲೇ ಶೂಟಿಂಗ್‌ ಆಗಿರುವುದು ಈ ತಂಡದ ಹೆಚ್ಚುಗಾರಿಕೆ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಮೂಡಿಬರುತ್ತಿರುವ ಮೊದಲ ಪ್ಯಾನ್‌ ಇಂಡಿಯಾ ಕಾಮಿಡಿ ಸಿನಿಮಾ ಇದಾಗಿದೆ.

ಇದನ್ನೂ ಓದಿ:“ದ ಕಾಶ್ಮೀರ್‌ ಫೈಲ್ಸ್‌’ ಸಿನೆಮಾ ಯು ಟ್ಯೂಬ್ ಗೆ ಹಾಕಿ ಎಲ್ಲರೂ ನೋಡಲಿ : ಕೇಜ್ರಿವಾಲ್

ಜಗ್ಗೇಶ್‌ ಮಾತ್ರವಲ್ಲದೇ “ಡಾಲಿ’ ಧನಂಜಯ್‌ ಸಹ ಚಿತ್ರದ ಪ್ರಮುಖ ಪಾತ್ರದಲ್ಲಿರುವುದು “ತೋತಾಪುರಿ’ ವಿಶೇಷ. ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌ ಸೇರಿದಂತೆ ಅನೇಕರು ಚಿತ್ರದಲ್ಲಿದ್ದಾರೆ. ಅತಿಹೆಚ್ಚು ದಿನಗಳ ಚಿತ್ರೀಕರಣ, ಬಹುತಾರಾಗಣವಿರುವ ಈ ಚಿತ್ರಕ್ಕೆ ವಿದೇಶದಿಂದ ಈಗಾಗಲೇ ಬೇಡಿಕೆಯಿದೆ.

ಸುಮಾರು 40 ದೇಶಗಳಿಂದ “ತೋತಾಪುರಿ’ ಬಿಡುಗಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್‌ ಮಾಡುವ ಯೋಜನೆ ಚಿತ್ರತಂಡಕ್ಕಿದೆ. “ಮೋನಿಫಿಕ್ಸ್‌ ಸ್ಟುಡಿಯೋಸ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾವಾಗಿರುವ ಈ ಸಿನಿಮಾವನ್ನು ಕೆ.ಎ. ಸುರೇಶ್‌ ನಿರ್ಮಿಸಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತದ ಈ ಚಿತ್ರಕ್ಕೆ ನಿರಂಜನ್‌ ಬಾಬು ಛಾಯಾಗ್ರಹಣವಿದೆ. “ಮೋನಿಫಿಕ್ಸ್‌ ಆಡಿಯೋಸ್‌’ ಯೂ ಟ್ಯೂಬ್‌ ಚಾನೆಲ್‌ನಲ್ಲಿ “ತೋತಾಪುರಿ’ ಹಾಡು ಬಿಡುಗಡೆಯಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಬೇಸಿಗೆಯಲ್ಲಿ “ತೋತಾಪುರಿ’ ಮನತಣಿಸಲಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ಹೃದಯಾಘಾತದಿಂದ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ಹೃದಯಾಘಾತದಿಂದ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.