Jalapatha trailer: ಟ್ರೇಲರ್‌ನಲ್ಲಿ ಜಲಪಾತ


Team Udayavani, Sep 27, 2023, 3:53 PM IST

Jalapatha trailer: ಟ್ರೇಲರ್‌ನಲ್ಲಿ ಜಲಪಾತ

ಮಲೆನಾಡ ಪರಿಸರ ಹಾಗೂ ಅಲ್ಲಿನ ಸಮಸ್ಯೆಗಳನ್ನು ಪರಿಚಯಿಸುವ “ಜಲಪಾತ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿ ದೆ. ಈ ಚಿತ್ರವನ್ನು ರಮೇಶ್‌ ಬೇಗಾರ್‌ ನಿರ್ದೇಶಿಸುತ್ತಿದ್ದಾರೆ. “ನಮ್ಮ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ.

ಟ್ರೇಲರ್‌ಗೆ ಜನಮೆಚ್ಚುಗೆ ಬರುತ್ತಿದೆ. ಚಿತ್ರ ಅಕ್ಟೋಬರ್‌ 6 ರಂದು ತೆರೆಗೆ ಬರಲಿದೆ’ ಎಂದರು ನಿರ್ದೇಶಕ ರಮೇಶ್‌ ಬೇಗಾರ್‌. “ನಾನು ಪರಿಸರ ತಜ್ಞ ಎಲ್ಲಪ್ಪ ರೆಡ್ಡಿ ಅವರ ಶಿಷ್ಯ. ಪರಿಸರದ ಬಗ್ಗೆ ಕಾಳಜಿ ಹೆಚ್ಚು. ರಮೇಶ್‌ ಬೇಗಾರ್‌ ಅವರ ಕಥೆ ಇಷ್ಟವಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ’ ಎನ್ನುವುದು ನಿರ್ಮಾಪಕ ಟಿ.ಸಿ.ರವೀಂದ್ರ ತುಂಬರಮನೆ ಮಾತು. ನಾಗಶ್ರೀ ಬೇಗಾರ್‌ ಈ ಚಿತ್ರದ ನಾಯಕಿ.

“ಪದವಿ ಪೂರ್ವ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಾನು ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ’ ಎನ್ನುತ್ತಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು ನಾಯಕ ರಜನೀಶ್‌.

ನಿರ್ದೇಶಕ ರಮೇಶ್‌ ಬೇಗಾರ್‌ ಅವರ ಕಾರ್ಯವೈಖರಿ ನನಗೆ ಇಷ್ಟ. ಹಾಗಾಗಿ ಅವರ ಎರಡನೇ ಚಿತ್ರದಲ್ಲೂ ನಟಿಸಿದ್ದೇನೆ ಎಂದರು ನಟ ಪ್ರಮೋದ್‌ ಶೆಟ್ಟಿ.

ಚಿತ್ರದಲ್ಲಿ ನಟಿಸಿರುವ ಎಂ.ಆರ್‌. ಸುರೇಶ್‌, ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ, ಗಾಯಕಿ ಪದ್ಮಿನಿ ಓಕ್‌ ಹಾಗೂ ಛಾಯಾಗ್ರಾಹಕ ಶಶೀರ್‌ ಚಿತ್ರದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I Love You Kane Lyrical; Bheema song out

Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು

manoj bajpayee

Joram; ಕನ್ನಡದ ಸಾಕಷ್ಟು ಸಿನಿಮಾಗಳು ನನ್ನನ್ನು ತುಂಬ ಕಾಡಿದೆ: ಮನೋಜ್ ಬಾಜಪಾಯಿ

Dhanveerrah spoke about Kaiva

Kaiva ಅಮರಪ್ರೇಮಿಯ ರಕ್ತಚರಿತ್ರೆ; ಬಜಾರಿಗೆ ಬಂತು ಧನ್ವೀರ್ ಚಿತ್ರ

sonu gowda

Sonu Gowda; ಮರೀಚಿಯ ಬೆನ್ನತ್ತಿ.. ಸೋನು ಸೊಬಗು!

TOXIC

Welcome to ‘Toxic’ World: ರಾಕಿಭಾಯ್‌ ಹೊಸ ಸಿನಿಮಾದ ಟೈಟಲ್‌ ಬಿಡುಗಡೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

tdy-12

Superstitious Belief: ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

6-panaji

Panaji: ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾಹಿತ್ಯದ ಮೂಲಕ ಪುನರುಜ್ಜೀವನಗೊಳ್ಳಲು ಸಾಧ್ಯ

I Love You Kane Lyrical; Bheema song out

Kannada Cinema: ‘ಐ ಲವ್ ಯೂ ಕಣೇ.. ‘; ಭೀಮನ ಸೈಕ್ ಡ್ಯುಯೆಟ್ ಬಂತು

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.